AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗೋ ನದಿಯಲ್ಲಿ ಮುಳುಗಿದ ಹಡಗು; 50ಕ್ಕೂ ಹೆಚ್ಚು ಜನರು ಸಾವು, ಇನ್ನೂ 70 ಮಂದಿಗಾಗಿ ಹುಡುಕಾಟ

ಈ ವಾರದ ಪ್ರಾರಂಭದಲ್ಲೇ ಹಡಗು ಮುಳುಗಿದೆ. ಅಲ್ಲಿಂದ ಇಲ್ಲಿಯವರೆಗೆ 39 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಹಡಗಿನಲ್ಲಿ ಎಷ್ಟು ಮಂದಿ ಪ್ರಯಾಣ ಮಾಡುತ್ತಿದ್ದರು ಎಂಬುದಕ್ಕೆ ನಿಖರ ಮಾಹಿತಿ ಇಲ್ಲ.

ಕಾಂಗೋ ನದಿಯಲ್ಲಿ ಮುಳುಗಿದ ಹಡಗು; 50ಕ್ಕೂ ಹೆಚ್ಚು ಜನರು ಸಾವು, ಇನ್ನೂ 70 ಮಂದಿಗಾಗಿ ಹುಡುಕಾಟ
ಕಾಂಗೋ ನದಿಯ ಚಿತ್ರ
TV9 Web
| Edited By: |

Updated on: Oct 09, 2021 | 9:29 PM

Share

ದಕ್ಷಿಣ ಆಫ್ರಿಕಾದ ಕಾಂಗೋ ನದಿಯಲ್ಲಿ ಇತ್ತೀಚೆಗೆ ಹಡಗೊಂದು ಮಗುಚಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 70  ಜನರು ಕಾಣೆಯಾಗಿದ್ದಾರೆ. ಅವರನ್ನು ಪತ್ತೆ ಮಾಡುವ ಕಾರ್ಯ ನಡೆಯುತ್ತಲೇ ಇದೆ ಎಂದು ಡೆಮಾಕ್ರಟಿಕ್​ ರಿಪಬ್ಲಿಕ್​ ಆಫ್​​ ದಿ ಕಾಂಗೋದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದುವರೆಗೆ ಒಟ್ಟು 51 ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದೆ, ಇನ್ನೂ 70 ಮಂದಿಯನ್ನು ಹುಡುಕಬೇಕು. ಯಾರೂ ಬದುಕಿರುವ ಸಾಧ್ಯತೆ ಇಲ್ಲ ಎಂದು ಮೊಂಗಾಲಾದ ವಾಯುವ್ಯ ಪ್ರಾಂತ್ಯದ ಗವರ್ನರ್​ ಕಚೇರಿಯ ವಕ್ತಾರರು ಇಂದು ಮಾಹಿತಿ ನೀಡಿದ್ದಾರೆ. 

ಈ ವಾರದ ಪ್ರಾರಂಭದಲ್ಲೇ ಹಡಗು ಮುಳುಗಿದೆ. ಅಲ್ಲಿಂದ ಇಲ್ಲಿಯವರೆಗೆ 39 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಹಡಗಿನಲ್ಲಿ ಎಷ್ಟು ಮಂದಿ ಪ್ರಯಾಣ ಮಾಡುತ್ತಿದ್ದರು ಎಂಬುದಕ್ಕೆ ನಿಖರ ಮಾಹಿತಿ ಇಲ್ಲ. ಆ ಹಡಗಿನ ಸಾಮರ್ಥ್ಯದ ಆಧಾರದ ಮೇಲೆ ಅಂದಾಜು ಮಾಡಲಾಗಿದೆ ಎಂದೂ ಹೇಳಲಾಗಿದೆ. ಹಾಗೇ, ಹಡಗು ಮಗುಚಲು ಅದರಲ್ಲಿ ವಿಪರೀತ ಜನರು ಇದ್ದಿದ್ದೇ ಕಾರಣ. ಅಂದು ವಾತಾವರಣವೂ ಕೆಟ್ಟದಾಗಿತ್ತು. ಆದರೂ ನಿಖರ ಕಾರಣ ಪತ್ತೆ ಮಾಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.  ಹಾಗೇ ಮೊಂಗಾಲಾ ಪ್ರಾಂತ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನೂ ನಡೆಸಲಾಗಿದೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಭಕ್ತರು ಅರ್ಪಿಸುವ ಬಂಗಾರ ಶೇಖರಣೆಯಾದರೆ ಕೆಜಿಎಫ್​ನಲ್ಲಿರೋದೇ  ಬಂಗಾರ ತಿಮ್ಮಪ್ಪ!

ರಾಯಲ್ ಎನ್​ಫೀಲ್ಡ್​ ಮತ್ತು ಕೆಟಿಎಮ್ 250 ಒಂದಿಗೆ ಸ್ಪರ್ಧೆಗೆ ಬೀಳಲು ಬಂತು ಹಿರೋ ಎಕ್ಸ್​ಪಲ್ಸ್​ 200 4ವಿ!

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು