AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗೋ ನದಿಯಲ್ಲಿ ಮುಳುಗಿದ ಹಡಗು; 50ಕ್ಕೂ ಹೆಚ್ಚು ಜನರು ಸಾವು, ಇನ್ನೂ 70 ಮಂದಿಗಾಗಿ ಹುಡುಕಾಟ

ಈ ವಾರದ ಪ್ರಾರಂಭದಲ್ಲೇ ಹಡಗು ಮುಳುಗಿದೆ. ಅಲ್ಲಿಂದ ಇಲ್ಲಿಯವರೆಗೆ 39 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಹಡಗಿನಲ್ಲಿ ಎಷ್ಟು ಮಂದಿ ಪ್ರಯಾಣ ಮಾಡುತ್ತಿದ್ದರು ಎಂಬುದಕ್ಕೆ ನಿಖರ ಮಾಹಿತಿ ಇಲ್ಲ.

ಕಾಂಗೋ ನದಿಯಲ್ಲಿ ಮುಳುಗಿದ ಹಡಗು; 50ಕ್ಕೂ ಹೆಚ್ಚು ಜನರು ಸಾವು, ಇನ್ನೂ 70 ಮಂದಿಗಾಗಿ ಹುಡುಕಾಟ
ಕಾಂಗೋ ನದಿಯ ಚಿತ್ರ
TV9 Web
| Edited By: |

Updated on: Oct 09, 2021 | 9:29 PM

Share

ದಕ್ಷಿಣ ಆಫ್ರಿಕಾದ ಕಾಂಗೋ ನದಿಯಲ್ಲಿ ಇತ್ತೀಚೆಗೆ ಹಡಗೊಂದು ಮಗುಚಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 70  ಜನರು ಕಾಣೆಯಾಗಿದ್ದಾರೆ. ಅವರನ್ನು ಪತ್ತೆ ಮಾಡುವ ಕಾರ್ಯ ನಡೆಯುತ್ತಲೇ ಇದೆ ಎಂದು ಡೆಮಾಕ್ರಟಿಕ್​ ರಿಪಬ್ಲಿಕ್​ ಆಫ್​​ ದಿ ಕಾಂಗೋದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದುವರೆಗೆ ಒಟ್ಟು 51 ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದೆ, ಇನ್ನೂ 70 ಮಂದಿಯನ್ನು ಹುಡುಕಬೇಕು. ಯಾರೂ ಬದುಕಿರುವ ಸಾಧ್ಯತೆ ಇಲ್ಲ ಎಂದು ಮೊಂಗಾಲಾದ ವಾಯುವ್ಯ ಪ್ರಾಂತ್ಯದ ಗವರ್ನರ್​ ಕಚೇರಿಯ ವಕ್ತಾರರು ಇಂದು ಮಾಹಿತಿ ನೀಡಿದ್ದಾರೆ. 

ಈ ವಾರದ ಪ್ರಾರಂಭದಲ್ಲೇ ಹಡಗು ಮುಳುಗಿದೆ. ಅಲ್ಲಿಂದ ಇಲ್ಲಿಯವರೆಗೆ 39 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಹಡಗಿನಲ್ಲಿ ಎಷ್ಟು ಮಂದಿ ಪ್ರಯಾಣ ಮಾಡುತ್ತಿದ್ದರು ಎಂಬುದಕ್ಕೆ ನಿಖರ ಮಾಹಿತಿ ಇಲ್ಲ. ಆ ಹಡಗಿನ ಸಾಮರ್ಥ್ಯದ ಆಧಾರದ ಮೇಲೆ ಅಂದಾಜು ಮಾಡಲಾಗಿದೆ ಎಂದೂ ಹೇಳಲಾಗಿದೆ. ಹಾಗೇ, ಹಡಗು ಮಗುಚಲು ಅದರಲ್ಲಿ ವಿಪರೀತ ಜನರು ಇದ್ದಿದ್ದೇ ಕಾರಣ. ಅಂದು ವಾತಾವರಣವೂ ಕೆಟ್ಟದಾಗಿತ್ತು. ಆದರೂ ನಿಖರ ಕಾರಣ ಪತ್ತೆ ಮಾಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.  ಹಾಗೇ ಮೊಂಗಾಲಾ ಪ್ರಾಂತ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನೂ ನಡೆಸಲಾಗಿದೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಭಕ್ತರು ಅರ್ಪಿಸುವ ಬಂಗಾರ ಶೇಖರಣೆಯಾದರೆ ಕೆಜಿಎಫ್​ನಲ್ಲಿರೋದೇ  ಬಂಗಾರ ತಿಮ್ಮಪ್ಪ!

ರಾಯಲ್ ಎನ್​ಫೀಲ್ಡ್​ ಮತ್ತು ಕೆಟಿಎಮ್ 250 ಒಂದಿಗೆ ಸ್ಪರ್ಧೆಗೆ ಬೀಳಲು ಬಂತು ಹಿರೋ ಎಕ್ಸ್​ಪಲ್ಸ್​ 200 4ವಿ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ