AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗೋ: ನದಿಯಲ್ಲಿ ಎರಡು ಹಡಗುಗಳು ಡಿಕ್ಕಿ, 270 ಜನರಿದ್ದ ಹಡಗು ಮಗುಚಿ 80ಕ್ಕೂ ಅಧಿಕ ಮಂದಿ ಸಾವು

ನದಿಯಲ್ಲಿ ಹಡಗು ಮುಳಿಗಿದ ಪರಿಣಾಮ 80 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ನಡೆದಿದೆ. ಕಾಂಗೋಲೀಸ್ ನೀರಿನಲ್ಲಿ ಮಾರಣಾಂತಿಕ ಹಡಗು, ಅಪಘಾತಗಳು ಸಾಮಾನ್ಯವಾಗಿದೆ, ಅಲ್ಲಿ ಹಡಗುಗಳು ಹೆಚ್ಚಾಗಿ ಸರಕುಗಳಿಂದ ತುಂಬಿರುತ್ತವೆ ಮತ್ತು ಅಪಘಾತಗಳಿಗೆ ಬಲಿಯಾಗುತ್ತವೆ.

ಕಾಂಗೋ: ನದಿಯಲ್ಲಿ ಎರಡು ಹಡಗುಗಳು ಡಿಕ್ಕಿ, 270 ಜನರಿದ್ದ ಹಡಗು ಮಗುಚಿ 80ಕ್ಕೂ ಅಧಿಕ ಮಂದಿ ಸಾವು
ನಯನಾ ರಾಜೀವ್
|

Updated on: Jun 13, 2024 | 8:29 AM

Share

ಎರಡು ಹಡಗುಗಳ ನಡುವೆ ಡಿಕ್ಕಿಯಾದ ರಭಸಕ್ಕೆ 270 ಜನರಿದ್ದ ಹಡಗು ನದಿಯಲ್ಲಿ ಮಗುಚಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಕಾಂಗೋದಲ್ಲಿ ನಡೆದಿದೆ. ಈ ಹಡಗು ಕಾಂಗೋದ ರಾಜಧಾನಿ ಕಿನ್ಶಾಸಾಗೆ ಹೋಗುತ್ತಿತ್ತು. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ ಮೈ-ನ್ಡೊಂಬೆ ಪ್ರಾಂತ್ಯದ ಕ್ವಾ ನದಿಯಲ್ಲಿ ದೋಣಿ ಅಪಘಾತ ಸಂಭವಿಸಿದೆ.

ಕಾಂಗೋಲೀಸ್ ನೀರಿನಲ್ಲಿ ಮಾರಣಾಂತಿಕ ಹಡಗು, ಅಪಘಾತಗಳು ಸಾಮಾನ್ಯವಾಗಿದೆ, ಅಲ್ಲಿ ಹಡಗುಗಳು ಹೆಚ್ಚಾಗಿ ಸರಕುಗಳಿಂದ ತುಂಬಿರುತ್ತವೆ ಮತ್ತು ಅಪಘಾತಗಳಿಗೆ ಬಲಿಯಾಗುತ್ತವೆ.

ಮಧ್ಯ ಆಫ್ರಿಕಾದ ದೇಶದ ವಿಶಾಲವಾದ ಅರಣ್ಯ ಪ್ರದೇಶದಲ್ಲಿ ಕೆಲವೇ ಸುಸಜ್ಜಿತ ರಸ್ತೆಗಳಿವೆ. ಆದ್ದರಿಂದ ನದಿಯ ಮೂಲಕ ಪ್ರಯಾಣಿಸುವುದು ಸಾಮಾನ್ಯವಾಗಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಈ ಹಿಂದೆ ಫೆಬ್ರವರಿ ತಿಂಗಳಲ್ಲೂ ಓವರ್‌ಲೋಡ್‌ನಿಂದ ಹಡಗು ಮುಳುಗಿ ಹತ್ತಾರು ಜನರು ಈ ಭಾಗದಲ್ಲಿ ಪ್ರಾಣ ಕಳೆದುಕೊಂಡಿದ್ದರು.

2023 ರಲ್ಲಿ ಇಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿತ್ತು. ಕಾಂಗೋ ನದಿಯಲ್ಲಿ ಹಡಗು ಮುಳುಗಿ ಕನಿಷ್ಠ 52 ಜನರು ಸಾವನ್ನಪ್ಪಿದ್ದರು. ಎಂಬಾಂಡಕಾ ಪಟ್ಟಣದ ಬಳಿ ಹಡಗು ಮಗುಚಿ ಬಿದ್ದಾಗ ಅದರಲ್ಲಿ 300ಕ್ಕೂ ಹೆಚ್ಚು ಮಂದಿ ಇದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ