AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Drones: ಭಾರತಕ್ಕೆ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಒಪ್ಪಿಕೊಂಡ ಪಾಕ್​

ಡ್ರೋನ್​ ಮೂಲಕ ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್​​​ ಕಳ್ಳಸಾಗಣೆ ಮಾಡಲಾಗುತ್ತಿದೆ. ಇದರಲ್ಲಿ 10 ಕಿಲೋಗ್ರಾಂನಷ್ಟು ಮಾತ್ರ ಸಾಗಣೆ ಮಾಡಲಾಗುತ್ತಿದೆ ಎಂದು ಪಾಕ್​​ ಪ್ರಧಾನಿ ಶೆಹಬಾಜ್​​ ಪರೀಷ್​​ ಅವರ ಸಲಹೆಗಾರ ಒಪ್ಪಿಕೊಂಡಿದ್ದಾರೆ.

Pakistan Drones: ಭಾರತಕ್ಕೆ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಒಪ್ಪಿಕೊಂಡ ಪಾಕ್​
ಪಾಕ್​​ ಡ್ರೋನ್
TV9 Web
| Edited By: |

Updated on:Jul 28, 2023 | 11:29 AM

Share

ದೆಹಲಿ, ಜು.28: ಡ್ರೋನ್​ ಮೂಲಕ ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್​​​ ಕಳ್ಳಸಾಗಣೆ ಮಾಡಲಾಗುತ್ತಿದೆ. ಇದರಲ್ಲಿ 10 ಕಿಲೋಗ್ರಾಂನಷ್ಟು ಮಾತ್ರ ಸಾಗಣೆ ಮಾಡಲಾಗುತ್ತಿದೆ ಎಂದು ಪಾಕ್​​ ಪ್ರಧಾನಿ ಶೆಹಬಾಜ್​​ ಪರೀಷ್​​ ಅವರ ಸಲಹೆಗಾರ ಒಪ್ಪಿಕೊಂಡಿದ್ದಾರೆ. ಈ ಹಿಂದೆ ಪಾಕಿಸ್ತಾನ ಇಂತಹ ಕೃತ್ಯವನ್ನು ಮಾಡುತ್ತಿಲ್ಲ ಎಂದು ಮೊಂಡುವಾದವನ್ನು ಮಾಡಿತ್ತು. ಆದರೆ ಇದೀಗ ಮಾದಕವಸ್ತುಗಳ ಕಳ್ಳಸಾಗಣೆಯ ಬಗ್ಗೆ ಮೊದಲ ಬಾರಿಗೆ ಪಾಕ್​​ ಒಪ್ಪಿಕೊಂಡಿದೆ.

ಭಾರತ-ಪಾಕಿಸ್ತಾನ ಗಡಿಯಲ್ಲಿ ಭಾರತೀಯ ಭದ್ರತಾ ಪಡೆಗಳು ಹೆರಾಯಿನ್ ಮತ್ತು ಇತರ ನಿಷೇಧಿತ ವಸ್ತುಗಳನ್ನು ನಿರಂತರವಾಗಿ ಸಾಗಿಸುತ್ತಿದ್ದ ಡ್ರೋನ್​​ಗಳನ್ನು ಹೊಡೆದುರುಳಿಸುತ್ತಿವೆ. ಇನ್ನೂ ಇಂತಹ ಘಟನೆಗಳು ಪಂಜಾಬ್‌ ಗಡಿ ಪ್ರದೇಶದಲ್ಲಿ ಹೆಚ್ಚಾಗಿ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಈ ಬಗ್ಗೆ ಗಡಿಯಲ್ಲಿರುವ ಕಸೂರ್ ನಗರದಲ್ಲಿ ಪ್ರವಾಹ ಪರಿಸ್ಥಿತಿ ಕುರಿತು ಪಾಕಿಸ್ತಾನಿ ಪತ್ರಕರ್ತ ಹಮೀದ್ ಮಿರ್, ಪ್ರಧಾನಿ ಸಲಹೆಗಾರ ಮಲಿಕ್ ಮುಹಮ್ಮದ್ ಅಹ್ಮದ್ ಖಾನ್ ಅವರೊಂದಿಗೆ ಮಾತನಾಡುತ್ತಿರುವಾಗ ಈ ಪ್ರದೇಶದಲ್ಲಿ ಡ್ರಗ್ಸ್ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:  ಪಂಜಾಬ್​ನಲ್ಲಿ ಪಾಕಿಸ್ತಾನದ ಡ್ರೋನ್ ಬೆನ್ನಟ್ಟಿ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು

ಖಂಡಿತವಾಗಿಯೂ ಇಂತಹ ಘಟನೆಗಳು ಗಡಿಯಲ್ಲಿ ನಡೆಯುತ್ತಿದೆ. ಇತ್ತೀಚೆಗೆ ತಲಾ ಎರಡು ಡ್ರೋನ್‌ಗಳಲ್ಲಿ 10 ಕಿಲೋಗ್ರಾಂಗಳಷ್ಟು ಹೆರಾಯಿನ್ ಅನ್ನು ಕಟ್ಟಿ ಭಾರತಕ್ಕೆ ಕಳುಹಿಸಲಾಗಿತ್ತು. ಇದರಲ್ಲಿ ಏಜೆನ್ಸಿಗಳ ಪಾತ್ರವು ಇದೆ ಎಂದು ಜುಲೈ 17 ರಂದು ಪತ್ರಕರ್ತರು ಟ್ವಿಟರ್​​ನಲ್ಲಿ ವೀಡಿಯೊವನ್ನು ಪೋಸ್ಟ್​ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:24 am, Fri, 28 July 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು