AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಿಗಳಿಗೆ ಈ ಶಿಕ್ಷೆಯೇ ಸರಿ ಎಂದ ಇಮ್ರಾನ್​ ಖಾನ್​, ಯಾವುದು ಆ ಶಿಕ್ಷೆ?

ಇಸ್ಲಾಮಾಬಾದ್: ಇತ್ತೀಚೆಗೆ ಪುರುಷರಿಬ್ಬರು ಮಹಿಳೆಯ ಮೇಲೆ ಆಕೆಯ ಪುಟ್ಟ ಮಕ್ಕಳ ಎದುರಿಗೇ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ದೇಶದಲ್ಲಿ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯಲು ಅತ್ಯಾಚಾರಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಲೇಬೇಕು ಎಂದು ಸಾರಿದ್ದಾರೆ. ರೇಪಿಸ್ಟ್​ಗಳಿಗೆ ರಾಸಾಯನಿಕವಾಗಿ castration ಮಾಡಿಸಿಬಿಡಬೇಕು ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವುದು ಅಥವಾ ಅವರ ಪುರುಷತ್ವವನ್ನು ನಾಶಗೊಳಿಸಬೇಕು ಎಂದು ಸ್ಥಳೀಯ ಟೆಲಿವಿಷನ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಇಮ್ರಾನ್ ತಿಳಿಸಿದ್ದಾರೆ. ಮುಖ್ಯವಾಗಿ […]

ಅತ್ಯಾಚಾರಿಗಳಿಗೆ ಈ ಶಿಕ್ಷೆಯೇ ಸರಿ ಎಂದ ಇಮ್ರಾನ್​ ಖಾನ್​, ಯಾವುದು ಆ ಶಿಕ್ಷೆ?
ಸಾಧು ಶ್ರೀನಾಥ್​
|

Updated on: Sep 16, 2020 | 6:33 PM

Share

ಇಸ್ಲಾಮಾಬಾದ್: ಇತ್ತೀಚೆಗೆ ಪುರುಷರಿಬ್ಬರು ಮಹಿಳೆಯ ಮೇಲೆ ಆಕೆಯ ಪುಟ್ಟ ಮಕ್ಕಳ ಎದುರಿಗೇ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ದೇಶದಲ್ಲಿ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯಲು ಅತ್ಯಾಚಾರಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಲೇಬೇಕು ಎಂದು ಸಾರಿದ್ದಾರೆ.

ರೇಪಿಸ್ಟ್​ಗಳಿಗೆ ರಾಸಾಯನಿಕವಾಗಿ castration ಮಾಡಿಸಿಬಿಡಬೇಕು ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವುದು ಅಥವಾ ಅವರ ಪುರುಷತ್ವವನ್ನು ನಾಶಗೊಳಿಸಬೇಕು ಎಂದು ಸ್ಥಳೀಯ ಟೆಲಿವಿಷನ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಇಮ್ರಾನ್ ತಿಳಿಸಿದ್ದಾರೆ. ಮುಖ್ಯವಾಗಿ ಅಪರಾಧಿ ರೇಪಿಸ್ಟ್​ಗಳಿಗೆ castration ಮಾಡಿಸಿಬಿಡಬೇಕು. ಅಂದ್ರೆ ರಾಸಾಯನಿಕ ಸಿಂಪಡಿಸಿ ಅವರ ಪುರುಷ ಜನನಾಂಗವನ್ನು ನಿಷ್ಕ್ರಿಯಗೊಳಿಸಬೇಕು ಎಂದು ಇಮ್ರಾನ್ ಖಾನ್ ಗರಂ ಆಗಿ ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣವು ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ ಹಾಗೂ ದೇಶದಲ್ಲಿ ಲೈಂಗಿಕ ಅಪರಾಧಗಳು ಹೆಚ್ಚುತ್ತಿವೆ ಎಂದು ಪೊಲೀಸರಿಂದ ತಿಳಿದು ನಾನು ಆಘಾತಗೊಂಡಿದ್ದೇನೆ. ಅತ್ಯಾಚಾರಿಗಳಿಗೆ ಮಾದರಿ ಶಿಕ್ಷೆಗಳನ್ನು ನೀಡಬೇಕು. ನನ್ನ ಅಭಿಪ್ರಾಯದಲ್ಲಿ, ಅವರನ್ನು ಬಹಿರಂಗವಾಗಿ ಗಲ್ಲಿಗೇರಿಸಬೇಕು ಅಥವಾ castration ಮಾಡಿಸಿಬಿಡಬೇಕು ಎಂದಿದ್ದಾರೆ. ಈ ಶಿಕ್ಷೆಯನ್ನು ಅತ್ಯಾಚಾರಿಗಳಿಗೆ ಮತ್ತು ಮಕ್ಕಳನ್ನು ನಿಂದಿಸುವವರಿಗೂ ಮೀಸಲಿಡಬೇಕು ಎಂದು ಮಾಜಿ ಕ್ರಿಕೆಟ್ಟಿಗ ಇಮ್ರಾನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

Follow Us
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್