AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಕೈಕೊಟ್ಟ ವಿದ್ಯುತ್ : ಟ್ವಿಟರ್​ನಲ್ಲೂ ಟ್ರೆಂಡ್ !

ಪಾಕಿಸ್ತಾನದಲ್ಲಿ ನಿನ್ನೆ ರಾತ್ರಿಯಿಡೀ ವಿದ್ಯುತ್ ಕೈಕೊಟ್ಟಿತ್ತು. ಈ ಘಟನೆ ಟ್ವಿಟರ್​ನಲ್ಲೂ ಟ್ರೆಂಡ್ ಆಗಿದ್ದು, ಪಾಕಿಸ್ತಾನ ಸರ್ಕಾರ ವ್ಯಂಗ್ಯಕ್ಕೆ ಗುರಿಯಾಗಿದೆ.

ಪಾಕಿಸ್ತಾನದಲ್ಲಿ ಕೈಕೊಟ್ಟ ವಿದ್ಯುತ್ : ಟ್ವಿಟರ್​ನಲ್ಲೂ ಟ್ರೆಂಡ್ !
ಪಾಕ್ ಪ್ರಧಾನಿ ಇಮ್ರಾನ್ ಖಾನ್
guruganesh bhat
| Edited By: |

Updated on: Jan 10, 2021 | 4:09 PM

Share

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಪಾಕಿಸ್ತಾನವೇ ನಿನ್ನೆ ರಾತ್ರಿ ಕತ್ತಲಲ್ಲಿ ಕುಳಿತಿತ್ತು. ರಾಜಧಾನಿ ಇಸ್ಲಾಮಾಬಾದ್​ ಸೇರಿ ಪಾಕ್​ನ ಪ್ರಮುಖ ನಗರಗಳಲ್ಲಿ ನಿನ್ನೆ ರಾತ್ರಿ ವಿದ್ಯುತ್ ಕೈಕೊಟ್ಟಿತ್ತು. ವಿದ್ಯುತ್ ಪೂರೈಕೆ ವ್ಯವಸ್ಥೆಯಲ್ಲಿನ ದೋಷದಿಂದ ಕರಾಚಿ, ಇಸ್ಲಾಮಾಬಾದ್, ರಾವಲ್ಪಿಂಡಿ, ಲಾಹೋರ್, ಮುಲ್ತಾನ್ ನಗರಗಳಲ್ಲಿ ವಿದ್ಯುತ್ ಇರಲಿಲ್ಲ. ಆದರೆ, ಕೆಲ ಘಂಟೆಗಳ ನಂತರ ವಿದ್ಯುತ್ ವ್ಯವಸ್ಥೆಯಲ್ಲಿನ ದೋಷವನ್ನು ಸರಿಪಡಿಸಲಾಗಿದೆ. ಪಾಕ್​ನಲ್ಲಿನ ವಿದ್ಯುತ್ ದೋಷ ಟ್ವಿಟರ್​ನಲ್ಲೂ ಟ್ರೆಂಡ್ ಆಗಿದೆ. ಈ ವಿಷಯದಲ್ಲಾದರೂ ಪಾಕಿಸ್ತಾನದ ಒಗ್ಗಟ್ಟು ತೋರಿಸಿದೆ ಎಂದು ಮೀಮ್​ಗಳು ಹರಿದಾಡುತ್ತಿವೆ.

ರಾಷ್ಟ್ರೀಯ ಪವರ್ ಗ್ರಿಡ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ಹಾಗಾಗಿ, ಪವರ್ ಟ್ರಿಪ್ (Power Trip) ಆಗಿತ್ತು. ತಾಂತ್ರಿಕ ದೋಷ ನಿವಾರಣೆಗೆ ಪಾಕಿಸ್ತಾನದ ರಾಷ್ಟ್ರೀಯ ಪವರ್ ಗ್ರಿಡ್ ಮುಂದಾಗಿದ್ದು, ಶೀಘ್ರದಲ್ಲೇ ವಿದ್ಯುತ್ ಸೇವೆ ದೊರೆಯಲಿದೆ ಎಂದು ಸಚಿವ ಒಮರ್ ಅಯೂಬ್ ಖಾನ್ ತಕ್ಷಣ ಭರವಸೆ ನೀಡಿದ್ದರು.

Follow Us
guruganesh bhat
guruganesh bhat
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?