AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ನವಾಬ್​ಶಾಹ್​ನಲ್ಲಿ ಹಳಿ ತಪ್ಪಿದ ರೈಲು, 15 ಮಂದಿ ಸಾವು, 50 ಮಂದಿಗೆ ಗಂಭೀರ ಗಾಯ

ಪಾಕಿಸ್ತಾನದ ನವಾಬ್​ಶಾಹ್​ನಲ್ಲಿ ಹಜಾರಾ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದ್ದು, 50 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕರಾಚಿಯಿಂದ ರಾವಲ್ಪಿಂಡಿಗೆ ಹೋಗುತ್ತಿದ್ದ ಹಜಾರಾ ಎಕ್ಸ್​ಪ್ರೆಸ್​ ರೈಲಿನ 8 ಬೋಗಿಗಳು ಹಳಿತಪ್ಪಿದೆ.

ಪಾಕಿಸ್ತಾನದ ನವಾಬ್​ಶಾಹ್​ನಲ್ಲಿ ಹಳಿ ತಪ್ಪಿದ ರೈಲು, 15 ಮಂದಿ ಸಾವು, 50 ಮಂದಿಗೆ ಗಂಭೀರ ಗಾಯ
ರೈಲುImage Credit source: India Today
ನಯನಾ ರಾಜೀವ್
|

Updated on:Aug 06, 2023 | 3:28 PM

Share

ಪಾಕಿಸ್ತಾನದ ನವಾಬ್​ಶಾಹ್​ನಲ್ಲಿ ಹಜಾರಾ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದ್ದು, 50 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕರಾಚಿಯಿಂದ ರಾವಲ್ಪಿಂಡಿಗೆ ಹೋಗುತ್ತಿದ್ದ ಹಜಾರಾ ಎಕ್ಸ್​ಪ್ರೆಸ್​ ರೈಲಿನ 8 ಬೋಗಿಗಳು ಹಳಿತಪ್ಪಿದೆ. ಈ ಅಪಘಾತದಲ್ಲಿ ಇದುವರೆಗೆ 15 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 50 ಮಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಸಹಾರಾ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಈ ನಿಲ್ದಾಣವು ಶಹಜಾದ್‌ಪುರ ಮತ್ತು ನವಾಬ್‌ಶಾಹ್ ನಡುವೆ ಇದೆ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಮೀಪದ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:14 pm, Sun, 6 August 23

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ