AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಪಾಕ್​: ಜಾಕೋಬಾಬಾದ್​​ನ ಹಳಿಯಲ್ಲಿ ಬಾಂಬ್ ಸ್ಫೋಟ, ಹಳಿ ತಪ್ಪಿದ ಜಾಫರ್ ಎಕ್ಸ್​ಪ್ರೆಸ್​

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿರುವ ಜಾಕೋಬಾಬಾದ್​ನ ಹಳಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಜಾಫರ್ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದೆ. ಪ್ರಯಾಣಿಕ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು 24ನ್ಯೂಸ್ ಎಚ್‌ಡಿ ಟಿವಿ ಚಾನೆಲ್ ವರದಿ ಮಾಡಿದೆ.ಪಂಜಾಬ್‌ನಿಂದ ಕ್ವೆಟ್ಟಾಗೆ ಹೋಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ಹಳಿ ತಪ್ಪಿದೆ. ಆದರೆ ಯಾವುದೇ ಜೀವಹಾನಿ ಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಘಟನೆಯ ನಂತರ, ಸ್ಥಳೀಯ ಪೊಲೀಸರು, ರೈಲ್ವೆ ಪೊಲೀಸರು ಮತ್ತು ರೈಲ್ವೆ ನಿರ್ವಹಣಾ ವಿಭಾಗದ ಹಿರಿಯ ಅಧಿಕಾರಿಗಳು ಘಟನೆಯ ತನಿಖೆ ನಡೆಸಲು ತ್ವರಿತವಾಗಿ ಸ್ಥಳಕ್ಕೆ ಆಗಮಿಸಿದರು.

Breaking: ಪಾಕ್​: ಜಾಕೋಬಾಬಾದ್​​ನ ಹಳಿಯಲ್ಲಿ ಬಾಂಬ್ ಸ್ಫೋಟ, ಹಳಿ ತಪ್ಪಿದ ಜಾಫರ್ ಎಕ್ಸ್​ಪ್ರೆಸ್​
ಜಾಫರ್ ಎಕ್ಸ್​ಪ್ರೆಸ್-ಸಾಂದರ್ಭಿಕ ಚಿತ್ರ Image Credit source: Wikipedia
ನಯನಾ ರಾಜೀವ್
|

Updated on:Jun 18, 2025 | 12:27 PM

Share

ಇಸ್ಲಾಮಾಬಾದ್, ಜೂನ್ 18: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿರುವ ಜಾಕೋಬಾಬಾದ್​ನ ಹಳಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಜಾಫರ್ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದೆ. ಪ್ರಯಾಣಿಕ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು 24ನ್ಯೂಸ್ ಎಚ್‌ಡಿ ಟಿವಿ  ವರದಿ ಮಾಡಿದೆ. ಪಂಜಾಬ್‌ನಿಂದ ಕ್ವೆಟ್ಟಾಗೆ ಹೋಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ಹಳಿ ತಪ್ಪಿದೆ.

ಆದರೆ ಯಾವುದೇ ಜೀವಹಾನಿ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಘಟನೆಯ ನಂತರ, ಸ್ಥಳೀಯ ಪೊಲೀಸರು, ರೈಲ್ವೆ ಪೊಲೀಸರು ಮತ್ತು ರೈಲ್ವೆ ನಿರ್ವಹಣಾ ವಿಭಾಗದ ಹಿರಿಯ ಅಧಿಕಾರಿಗಳು ಘಟನೆಯ ತನಿಖೆ ನಡೆಸಲು ತ್ವರಿತವಾಗಿ ಸ್ಥಳಕ್ಕೆ ಆಗಮಿಸಿದರು.

ಮಾರ್ಚ್‌ನಲ್ಲಿ, ಪಾಕಿಸ್ತಾನವು ಜಾಫರ್ ಎಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲಿನ ಮೇಲೆ ಬಿಎಲ್‌ಎ ನಡೆಸಿದ ಘೋರ ಭಯೋತ್ಪಾದಕ ದಾಳಿಗೆ ತುತ್ತಾಗಿತ್ತು. ಇದರಲ್ಲಿ ಬಲೂಚಿಸ್ತಾನದಲ್ಲಿ ಒತ್ತೆಯಾಳುಗಳನ್ನು ಸೆರೆಹಿಡಿಯಲಾಯಿತು, ಇದರ ಪರಿಣಾಮವಾಗಿ ಕನಿಷ್ಠ 30 ಅಮಾಯಕ ಪಾಕಿಸ್ತಾನಿ ಪ್ರಜೆಗಳು ಸಾವನ್ನಪ್ಪಿದ್ದರು.

ಜೂನ್ 13 ರಂದು, ಪೇಶಾವರದಿಂದ ಬರುತ್ತಿದ್ದ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ತಕ್ಷಶಿಲಾದ ಮಾರ್ಗಲ್ಲಾ ಸುರಂಗದ ಬಳಿ ಹಳಿತಪ್ಪಿತು, ಇದರಿಂದಾಗಿ ರಾವಲ್ಪಿಂಡಿ-ಪೇಶಾವರ ವಿಭಾಗದಲ್ಲಿ ರೈಲ್ವೆ ಸಂಚಾರ ಸ್ಥಗಿತಗೊಂಡಿತು. ಅಪಘಾತದಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ರೈಲ್ವೆ ಅಧಿಕಾರಿಗಳ ಪ್ರಕಾರ, ಕ್ವೆಟ್ಟಾಗೆ 40-ಡೌನ್ ಜಾಫರ್ ಎಕ್ಸ್‌ಪ್ರೆಸ್ ತಾಂತ್ರಿಕ ಕಾರಣಗಳಿಂದ ಹಳಿತಪ್ಪಿತು, ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:22 pm, Wed, 18 June 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​