AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಇಸ್ಲಾಮಾಬಾದ್‌ ನ್ಯಾಯಾಂಗ ಸಂಕೀರ್ಣದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ 8 ಪ್ರಕರಣಗಳಲ್ಲಿ ಇಮ್ರಾನ್ ಖಾನ್‌ಗೆ ಜಾಮೀನು

ಮಾರ್ಚ್ 18 ರಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರು ನ್ಯಾಯಾಂಗ ಸಂಕೀರ್ಣದಲ್ಲಿ ನ್ಯಾಯಾಲಯಕ್ಕೆ ಹಾಜರಾದಾಗ ಪೊಲೀಸರು ಮತ್ತು ಅವರ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ ನಂತರ 70 ವರ್ಷದ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Imran Khan: ಇಸ್ಲಾಮಾಬಾದ್‌ ನ್ಯಾಯಾಂಗ ಸಂಕೀರ್ಣದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ 8 ಪ್ರಕರಣಗಳಲ್ಲಿ ಇಮ್ರಾನ್ ಖಾನ್‌ಗೆ ಜಾಮೀನು
ಇಮ್ರಾನ್ ಖಾನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 23, 2023 | 2:07 PM

Share

ಮುಖ್ಯಾಂಶಗಳು

  • ಅಲ್-ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಟಿಐ ಮುಖ್ಯಸ್ಥರು ಇಸ್ಲಾಮಾಬಾದ್‌ನಲ್ಲಿ ಎನ್‌ಎಬಿ ಮುಂದೆ ಹಾಜರಾಗುವ ನಿರೀಕ್ಷೆಯಿದೆ.
  • ಇಮ್ರಾನ್ ಖಾನ್ ಅವರ ಮಧ್ಯಂತರ ಜಾಮೀನನ್ನು ಜೂನ್ 8 ರವರೆಗೆ ವಿಸ್ತರಿಸಲಾಗಿದೆ
  • ಬುಶ್ರಾ ಬೀಬಿಗೆ ಮೇ 31 ರವರೆಗೆ ಜಾಮೀನು ನೀಡಲಾಗಿದೆ

ಮಾರ್ಚ್‌ನಲ್ಲಿ ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದಲ್ಲಿ (Judicial Complex )ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಎಂಟು ಪ್ರಕರಣಗಳಲ್ಲಿ ಪಾಕಿಸ್ತಾನದ (Pakistan) ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್​​ಗೆ (Imran Khan) ಜೂನ್ 8ರವರೆಗೆ ಜಾಮೀನು ನೀಡಿದೆ.ಮಾರ್ಚ್ 18 ರಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರು ನ್ಯಾಯಾಂಗ ಸಂಕೀರ್ಣದಲ್ಲಿ ನ್ಯಾಯಾಲಯಕ್ಕೆ ಹಾಜರಾದಾಗ ಪೊಲೀಸರು ಮತ್ತು ಅವರ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ ನಂತರ 70 ವರ್ಷದ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಇಮ್ರಾನ್ ಖಾನ್ ಅವರ ಮಧ್ಯಂತರ ಜಾಮೀನನ್ನು ಜೂನ್ 8 ರವರೆಗೆ ವಿಸ್ತರಿಸಲಾಯಿತು ಮತ್ತು ಬುಶ್ರಾ ಬೀಬಿಗೆ ಮೇ 31 ರವರೆಗೆ ಜಾಮೀನು ನೀಡಲಾಯಿತು. ಹಿಂದಿನ ದಿನ, ಅವರು ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋ (NAB) ನಿಂದ ತನ್ನ ಬಂಧನವನ್ನು ತಡೆಯಲು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಅಲ್-ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಟಿಐ ಮುಖ್ಯಸ್ಥರು ಇಸ್ಲಾಮಾಬಾದ್‌ನಲ್ಲಿ ಎನ್‌ಎಬಿ ಮುಂದೆ ಹಾಜರಾಗುವ ನಿರೀಕ್ಷೆಯಿದೆ.

ಮೇ 23 ರಂದು ಹಗರಣ ಪ್ರಕರಣದಲ್ಲಿ ಜಾಮೀನು ಅವಧಿ ಮುಗಿದ ಬುಶ್ರಾ ಬೀಬಿಗೆ ರಕ್ಷಣಾತ್ಮಕ ಜಾಮೀನು ಕೋರಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಮೊದಲು ಉತ್ತರದಾಯಿತ್ವ ನ್ಯಾಯಾಲಯದ ಮುಂದೆ ಹಾಜರಾದರು.

ಇದನ್ನೂ ಓದಿ: Modi Airways: ಮೋದಿಯವರ ಕಾರ್ಯಕ್ರಮಕ್ಕಾಗಿ ಸಿಡ್ನಿಗೆ ವಿಶೇಷ ವಿಮಾನದಲ್ಲಿ ತೆರಳಿದ ಆಸ್ಟ್ರೇಲಿಯಾದಲ್ಲಿರುವ ಭಾರತೀಯರು

ಪಿಕೆಆರ್ 500,000 ಮೌಲ್ಯದ ಜಾಮೀನು ಬಾಂಡ್‌ಗಳನ್ನು ಷರತ್ತು ಮೇರೆ ಮೇ 31 ರವರೆಗೆ ಆಕೆಯ ಜಾಮೀನನ್ನು ನ್ಯಾಯಾಲಯ ಅನುಮೋದಿಸಿತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Tue, 23 May 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು