AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ​ ಕೋರ್ಟ್​ ತೀರ್ಪು: ಡೇನಿಯಲ್ ಪರ್ಲ್ ಕೊಲೆ ಆರೋಪ ಎದುರಿಸುತ್ತಿದ್ದವನ ಬಿಡುಗಡೆ

2002ರಲ್ಲಿ ನಡೆದಿದ್ದ ಪ್ರಕರಣದಲ್ಲಿ ವಾಲ್​ಸ್ಟ್ರೀಟ್ ಜರ್ನಲ್ ವರದಿಗಾರನನ್ನು ಅಪಹರಣ ಮಾಡಿ ಕೊಲೆ ನಡೆಸಲಾಗಿತ್ತು. 47 ವರ್ಷದ ಅಹ್ಮದ್ ಓಮರ್ ಸಯೀದ್ ಶೈಕ್ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಆರೋಪವಿತ್ತು.

ಪಾಕಿಸ್ತಾನ​ ಕೋರ್ಟ್​ ತೀರ್ಪು: ಡೇನಿಯಲ್ ಪರ್ಲ್ ಕೊಲೆ ಆರೋಪ ಎದುರಿಸುತ್ತಿದ್ದವನ ಬಿಡುಗಡೆ
ಡೇನಿಯಲ್ ಪರ್ಲ್ (ಎಡ), ಅಹ್ಮದ್ ಓಮರ್ ಸಯೀದ್ ಶೈಕ್ (ಬಲ)
TV9 Web
| Edited By: |

Updated on:Apr 06, 2022 | 11:20 PM

Share

ಇಸ್ಲಾಮಬಾದ್: ಅಮೆರಿಕಾದ ವಾಲ್​ಸ್ಟ್ರೀಟ್ ಜರ್ನಲ್ ವರದಿಗಾರ ಡೇನಿಯಲ್ ಪರ್ಲ್ ಎಂಬಾತನ ಅಪಹರಣ ಹಾಗೂ ಕೊಲೆ ಆರೋಪ ಎದುರಿಸುತ್ತಿದ್ದ ಉಗ್ರಗಾಮಿ ಅಹ್ಮದ್ ಓಮರ್ ಸಯೀದ್ ಶೇಖ್​ನನ್ನು ಬಿಡುಗಡೆಗೊಳಿಸಿ ಪಾಕಿಸ್ತಾನ ಕೋರ್ಟ್​ ಆದೇಶ ನೀಡಿದೆ.

2002ರಲ್ಲಿ ಈ ಪ್ರಕರಣ ನಡೆದಿತ್ತು. 47 ವರ್ಷದ ಅಹ್ಮದ್ ಓಮರ್ ಸಯೀದ್ ಶೇಖ್ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಇದೀಗ ಈ ಬಗ್ಗೆ ತೀರ್ಪು ನೀಡಿರುವ ಪಾಕ್ ನ್ಯಾಯಾಲಯ ಅಹ್ಮದ್ ಓಮರ್ ಸಯೀದ್ ಶೇಖ್​​ನನ್ನು ಬಿಡುಗಡೆ ಮಾಡಿದೆ.

ಕೊಲೆ ಸಂಚಿನಲ್ಲಿ ಅಪರಾಧಿ ಎಂದು ಘೋಷಿಸಿದ್ದ ನ್ಯಾಯಾಲಯವು 2002ರಲ್ಲಿ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು. ಆದರೆ, ಜೈಲುವಾಸ ಅನುಭವಿಸುತ್ತಿದ್ದ ಆರೋಪಿಯ ಪರವಾಗಿ ಹಲವಾರು ಮಂದಿ ಮೇಲ್ಮನವಿ, ವಾದ ಮಂಡಿಸಿದ್ದರು. ತನಿಖೆಯ ಹಾದಿಯೂ ಕ್ರಮೇಣ ಬದಲಾಗಿತ್ತು.

ವಾಲ್​ಸ್ಟ್ರೀಟ್​ ಜರ್ನಲ್​ನ ದಕ್ಷಿಣ ಏಷ್ಯಾ ಬ್ಯೂರೊ ಮುಖ್ಯಸ್ಥನಾಗಿದ್ದ ವರದಿಗಾರ ಡೇನಿಯಲ್ ಪರ್ಲ್, ಅಲ್-ಖೈದಾ ಭಯೋತ್ಪಾದನಾ ಸಂಘಟನೆಯ ಬಗ್ಗೆ ದಕ್ಷಿಣ ಪಾಕಿಸ್ತಾನದ ಕರಾಚಿ ಪ್ರದೇಶದಲ್ಲಿ ತನಿಖೆ ನಡೆಸುತ್ತಿದ್ದ. 2002 ಜನವರಿಯಲ್ಲಿ ಕಣ್ಮರೆಯಾಗಿ, ಕೊಲೆಯಾಗಿದ್ದ.

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್​ಗೆ 15 ವರ್ಷ ಜೈಲು

Published On - 12:40 pm, Fri, 25 December 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ