AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರದಲ್ಲಿ ಮಸೂದ್​ನನ್ನು ಬಂಧಿಸಿ: ಪಾಕ್​ ಪೊಲೀಸರಿಗೆ ಕೋರ್ಟ್​ನಿಂದ ಖಡಕ್​ ಸೂಚನೆ

ಉಗ್ರ ಚಟುವಟಿಕೆಗೆ ಹಣ ನೀಡಿದ ಆರೋಪದ ಮೇಲೆ ಭಯೋತ್ಪಾದನೆ ವಿರೋಧಿ ನ್ಯಾಯಾಲಯ (ಎಟಿಸಿ) ಅಜರ್​ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ. ಈ ಮೂಲಕ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಕಡಿವಾಣ ಹಾಕಲು ಆರಂಭಿಸಿದೆ.

ಒಂದು ವಾರದಲ್ಲಿ ಮಸೂದ್​ನನ್ನು ಬಂಧಿಸಿ: ಪಾಕ್​ ಪೊಲೀಸರಿಗೆ ಕೋರ್ಟ್​ನಿಂದ ಖಡಕ್​ ಸೂಚನೆ
ಮಸೂದ್‌ ಅಜರ್‌
ರಾಜೇಶ್ ದುಗ್ಗುಮನೆ
|

Updated on: Jan 09, 2021 | 9:58 PM

Share

ಲಾಹೋರ್: ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಎನ್ನುವ ಹಣೆಪಟ್ಟಿ ಹೊತ್ತಿರುವ ಜೈಷ್​-ಇ-ಮೊಹ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್​ ಅಜರ್​ನನ್ನು ಜನವರಿ 18ರ ಒಳಗೆ ಬಂಧಿಸುವಂತೆ ಪಾಕಿಸ್ತಾನ ಕೋರ್ಟ್​ ಪಂಜಾಬ್​ ಪೊಲೀಸರಿಗೆ ಸೂಚನೆ ನೀಡಿದೆ.

ಉಗ್ರ ಚಟುವಟಿಕೆಗೆ ಹಣ ನೀಡಿದ ಆರೋಪದ ಮೇಲೆ ಭಯೋತ್ಪಾದನೆ ವಿರೋಧಿ ನ್ಯಾಯಾಲಯ (ಎಟಿಸಿ) ಅಜರ್​ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ. ಈ ಮೂಲಕ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಕಡಿವಾಣ ಹಾಕಲು ಆರಂಭಿಸಿದೆ.

ಈ ಬಗ್ಗೆ ಕಠಿಣ ಸೂಚನೆ ಹೊರಡಿಸಿರುವ ಎಟಿಸಿ ಜಡ್ಜ್​ ನಟಾಶ ನಸೀಮ್​ ಸುಪ್ರಾ, ಜನವರಿ 18ರ ಒಳಗೆ ಮಸೂದ್​ನನ್ನು ಬಂಧಿಸಿ. ಒಂದೊಮ್ಮೆ ಬಂಧಿಸಲು ವಿಫಲವಾದರೆ ನ್ಯಾಯಾಲಯವು ಅವನನ್ನು ಘೋಷಿತ ಅಪರಾಧಿ ಎಂದು ಹೇಳಲು ಕ್ರಮಗಳನ್ನು ಪ್ರಾರಂಭಿಸಬಹುದು ಎಂದಿದೆ.

ಭಾರತದಲ್ಲಿ ನಡೆದ ಸಾಕಷ್ಟು ಉಗ್ರ ಚಟುವಟಿಕೆಯಲ್ಲಿ ಈತನ ಕೈವಾಡ ಇದೆ. 2019ರ ಪುಲ್ವಾಮಾ ದಾಳಿಯ ಮಾಸ್ಟರ್​ ಮೈಂಡ್​ ಈತನೇ ಎಂದು ಹೇಳಲಾಗಿತ್ತು.

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ