AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರದಲ್ಲಿ ಮಸೂದ್​ನನ್ನು ಬಂಧಿಸಿ: ಪಾಕ್​ ಪೊಲೀಸರಿಗೆ ಕೋರ್ಟ್​ನಿಂದ ಖಡಕ್​ ಸೂಚನೆ

ಉಗ್ರ ಚಟುವಟಿಕೆಗೆ ಹಣ ನೀಡಿದ ಆರೋಪದ ಮೇಲೆ ಭಯೋತ್ಪಾದನೆ ವಿರೋಧಿ ನ್ಯಾಯಾಲಯ (ಎಟಿಸಿ) ಅಜರ್​ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ. ಈ ಮೂಲಕ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಕಡಿವಾಣ ಹಾಕಲು ಆರಂಭಿಸಿದೆ.

ಒಂದು ವಾರದಲ್ಲಿ ಮಸೂದ್​ನನ್ನು ಬಂಧಿಸಿ: ಪಾಕ್​ ಪೊಲೀಸರಿಗೆ ಕೋರ್ಟ್​ನಿಂದ ಖಡಕ್​ ಸೂಚನೆ
ಮಸೂದ್‌ ಅಜರ್‌
ರಾಜೇಶ್ ದುಗ್ಗುಮನೆ
|

Updated on: Jan 09, 2021 | 9:58 PM

Share

ಲಾಹೋರ್: ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಎನ್ನುವ ಹಣೆಪಟ್ಟಿ ಹೊತ್ತಿರುವ ಜೈಷ್​-ಇ-ಮೊಹ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್​ ಅಜರ್​ನನ್ನು ಜನವರಿ 18ರ ಒಳಗೆ ಬಂಧಿಸುವಂತೆ ಪಾಕಿಸ್ತಾನ ಕೋರ್ಟ್​ ಪಂಜಾಬ್​ ಪೊಲೀಸರಿಗೆ ಸೂಚನೆ ನೀಡಿದೆ.

ಉಗ್ರ ಚಟುವಟಿಕೆಗೆ ಹಣ ನೀಡಿದ ಆರೋಪದ ಮೇಲೆ ಭಯೋತ್ಪಾದನೆ ವಿರೋಧಿ ನ್ಯಾಯಾಲಯ (ಎಟಿಸಿ) ಅಜರ್​ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ. ಈ ಮೂಲಕ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಕಡಿವಾಣ ಹಾಕಲು ಆರಂಭಿಸಿದೆ.

ಈ ಬಗ್ಗೆ ಕಠಿಣ ಸೂಚನೆ ಹೊರಡಿಸಿರುವ ಎಟಿಸಿ ಜಡ್ಜ್​ ನಟಾಶ ನಸೀಮ್​ ಸುಪ್ರಾ, ಜನವರಿ 18ರ ಒಳಗೆ ಮಸೂದ್​ನನ್ನು ಬಂಧಿಸಿ. ಒಂದೊಮ್ಮೆ ಬಂಧಿಸಲು ವಿಫಲವಾದರೆ ನ್ಯಾಯಾಲಯವು ಅವನನ್ನು ಘೋಷಿತ ಅಪರಾಧಿ ಎಂದು ಹೇಳಲು ಕ್ರಮಗಳನ್ನು ಪ್ರಾರಂಭಿಸಬಹುದು ಎಂದಿದೆ.

ಭಾರತದಲ್ಲಿ ನಡೆದ ಸಾಕಷ್ಟು ಉಗ್ರ ಚಟುವಟಿಕೆಯಲ್ಲಿ ಈತನ ಕೈವಾಡ ಇದೆ. 2019ರ ಪುಲ್ವಾಮಾ ದಾಳಿಯ ಮಾಸ್ಟರ್​ ಮೈಂಡ್​ ಈತನೇ ಎಂದು ಹೇಳಲಾಗಿತ್ತು.

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್