AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Earthquake: ಪಾಕಿಸ್ತಾನದಲ್ಲಿ 4.1 ತೀವ್ರತೆಯ ಪ್ರಬಲ ಭೂಕಂಪ

ಪಾಕಿಸ್ತಾನದಲ್ಲಿ 4.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ರಾಜಧಾನಿ ಇಸ್ಲಾಮಾಬಾದ್ ಮತ್ತು ಪಂಜಾಬ್ ಪ್ರಾಂತ್ಯದಲ್ಲಿ ಈ ಭೂಕಂಪ ಸಂಭವಿಸಿದೆ.

Pakistan Earthquake: ಪಾಕಿಸ್ತಾನದಲ್ಲಿ 4.1 ತೀವ್ರತೆಯ ಪ್ರಬಲ ಭೂಕಂಪ
ಭೂಕಂಪ
ನಯನಾ ರಾಜೀವ್
|

Updated on: Jan 29, 2023 | 2:46 PM

Share

ಪಾಕಿಸ್ತಾನದಲ್ಲಿ 4.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ರಾಜಧಾನಿ ಇಸ್ಲಾಮಾಬಾದ್ ಮತ್ತು ಪಂಜಾಬ್ ಪ್ರಾಂತ್ಯದಲ್ಲಿ ಈ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 12.54ಕ್ಕೆ ಈ ಭೂಕಂಪ ಸಂಭವಿಸಿದ್ದು, ಅದರ ತೀವ್ರತೆ 4.1ರಷ್ಟಿತ್ತು ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ತಿಳಿಸಿದೆ. ಭೂಕಂಪದ ಕೇಂದ್ರಬಿಂದು ತಜಕಿಸ್ತಾನದಲ್ಲಿದ್ದು, 150 ಕಿ.ಮೀ ಆಳವಿದೆ ಎಂಬ ಮಾಹಿತಿ ಲಭಿಸುತ್ತಿದೆ.

ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಸೆಂಟರ್ (ಎನ್‌ಎಸ್‌ಎಂಸಿ) ಪ್ರಕಾರ, ಇದುವರೆಗೆ ಯಾವುದೇ ಜೀವ ಅಥವಾ ಆಸ್ತಿ ನಷ್ಟದ ಸುದ್ದಿ ಇಲ್ಲ. ಇಸ್ಲಾಮಾಬಾದ್‌ನ ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಇಸ್ಲಾಮಾಬಾದ್‌ನಲ್ಲಿ ಭೂಕಂಪದ ತೀವ್ರ ಕಂಪನವನ್ನು ಅನುಭವಿಸಿದೆ ಎಂದು ಹೇಳಿದ್ದಾರೆ.

ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ. ಭೂಮಿ ಕಂಪಿಸಿದಾಗ ಪಾಕಿಸ್ತಾನದ ಹಲವು ನಗರಗಳಲ್ಲಿ ಜನರು ಭಯಭೀತರಾಗಿದ್ದರು. ಇಸ್ಲಾಮಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಭೂಕಂಪದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ಇಸ್ಲಾಮಾಬಾದ್​ನಲ್ಲಿ ಭೂಮಿಯೊಳಗೆ 10 ಕಿ.ಮೀ ದೂರದಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!