AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಜೈಲಿನಲ್ಲಿರುವ ಭಾರತೀಯರ ಸ್ಥಿತಿ ಶೋಚನೀಯ, ಹಲವರಿಗೆ ಹುಚ್ಚು ಹಿಡಿದಿದೆ: ಜೈಲಿನಿಂದ ಬಿಡುಗಡೆಯಾದ ಕೈದಿಗಳ ಮಾತು

ನಾನು ಹುಡುಗಿಗೋಸ್ಕರ ಪಾಕಿಸ್ತಾನದ ಗಡಿಯನ್ನು ದಾಟಿದೆ, ನಾನು ಅಲ್ಲಿಗೆ ಬಂದಾಗ, ನನಗೆ ಆರು ತಿಂಗಳ ಕಾಲ ಸಾಕಷ್ಟು ಚಿತ್ರಹಿಂಸೆ ನೀಡಲಾಯಿತು. ಆರು ತಿಂಗಳ ನಂತರ, ನನ್ನನ್ನು ಮತ್ತೊಂದು ಜೈಲಿಗೆ ಕಳುಹಿಸಲಾಯಿತು ಎಂದು ರಾಮ್ ಅಲ್ಲಿನ ಅನುಭವ ಹೇಳಿದ್ದಾರೆ

ಪಾಕಿಸ್ತಾನದ ಜೈಲಿನಲ್ಲಿರುವ ಭಾರತೀಯರ ಸ್ಥಿತಿ ಶೋಚನೀಯ, ಹಲವರಿಗೆ ಹುಚ್ಚು ಹಿಡಿದಿದೆ: ಜೈಲಿನಿಂದ ಬಿಡುಗಡೆಯಾದ ಕೈದಿಗಳ ಮಾತು
ಗೆಂಬ್ರಾ ರಾಮ್ ಮತ್ತು ರಾಜುImage Credit source: hindustantimes.com
ರಶ್ಮಿ ಕಲ್ಲಕಟ್ಟ
|

Updated on: Feb 15, 2023 | 1:11 PM

Share

ಪಾಕಿಸ್ತಾನ (Pakistan) ಸರ್ಕಾರ ಮಂಗಳವಾರ ಇಬ್ಬರು ಭಾರತೀಯ ಕೈದಿಗಳನ್ನು ಬಿಡುಗಡೆ ಮಾಡಿ ಅಟ್ಟಾರಿ-ವಾಘಾ ಗಡಿಯ (Attari-Wagah border)ಮೂಲಕ ದೇಶಕ್ಕೆ ಕಳುಹಿಸಿದೆ.ಸುಮಾರು 700ಕ್ಕೂ ಹೆಚ್ಚು ಭಾರತೀಯರು ಪಾಕಿಸ್ತಾನದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಕೈದಿಯೊಬ್ಬರು ಬಹಿರಂಗಪಡಿಸಿದ್ದಾರೆ. ಪ್ರೊಟೊಕಾಲ್ ಅಧಿಕಾರಿ ಅರುಣ್ ಪಾಲ್ ಪ್ರಕಾರ, ಐದು ವರ್ಷಗಳ ಹಿಂದೆ ರಾಜು ತಪ್ಪಾಗಿ ಪಾಕಿಸ್ತಾನಕ್ಕೆ ಪ್ರವೇಶಿಸಿದ್ದ. ಎರಡನೇ ಕೈದಿ ಗೆಂಬ್ರಾ ರಾಮ್ ಪಾಕಿಸ್ತಾನದಲ್ಲಿ ಸುಮಾರು ಎರಡೂವರೆ ವರ್ಷಗಳ ಕಾಲ ಜೈಲಿನಲ್ಲಿದ್ದನು. ಹುಡುಗಿಗಾಗಿ ತಾನು ಪಾಕಿಸ್ತಾನದ ಗಡಿ ದಾಟಿದ್ದೇನೆ ಎಂದು ಗೆಂಬ್ರಾ ರಾಮ್ ಹೇಳಿದ್ದಾರೆ.

ನಾನು ಹುಡುಗಿಗೋಸ್ಕರ ಪಾಕಿಸ್ತಾನದ ಗಡಿಯನ್ನು ದಾಟಿದೆ, ನಾನು ಅಲ್ಲಿಗೆ ಬಂದಾಗ, ನನಗೆ ಆರು ತಿಂಗಳ ಕಾಲ ಸಾಕಷ್ಟು ಚಿತ್ರಹಿಂಸೆ ನೀಡಲಾಯಿತು. ಆರು ತಿಂಗಳ ನಂತರ, ನನ್ನನ್ನು ಮತ್ತೊಂದು ಜೈಲಿಗೆ ಕಳುಹಿಸಲಾಯಿತು.ಅಲ್ಲಿ ನಾನು 21 ತಿಂಗಳುಗಳನ್ನು ಕಳೆದಿದ್ದೇನೆ ಎಂದಿದ್ದಾರೆ ರಾಮ್.

“ನಾನು ಬಂದಿರುವ ಜೈಲಿನಲ್ಲಿ ಇನ್ನೂ 700 ಭಾರತೀಯರಿದ್ದಾರೆ. ಅವರಿಗೆ ಹುಚ್ಚು ಹಿಡಿದಿದ್ದು ಅಳುತ್ತಿದ್ದಾರೆ. ಅವರ ಸ್ಥಿತಿಯನ್ನು ನಾನು ವಿವರಿಸಲು ಸಾಧ್ಯವಿಲ್ಲ” ಎಂದು ಗೆಂಬ್ರಾ ರಾಮ್ ಹೇಳಿದರು. ಜೈಲುಗಳಲ್ಲಿ ಅನೇಕರಿಗೆ ಹುಚ್ಚು ಹಿಡಿದಿದ್ದು, ಶೋಚನೀಯ ಸ್ಥಿತಿಯಲ್ಲಿರುವ ಕಾರಣ ಎಲ್ಲ ಭಾರತೀಯರನ್ನು ಆದಷ್ಟು ಬೇಗ ಅಲ್ಲಿಂದ ಅವರನ್ನು ಬಿಡುಗಡೆ ಮಾಡಬೇಕು ಎಂದು ಇವರು ಮನವಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ