AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಜೈಲಿನಲ್ಲಿರುವ ಭಾರತೀಯರ ಸ್ಥಿತಿ ಶೋಚನೀಯ, ಹಲವರಿಗೆ ಹುಚ್ಚು ಹಿಡಿದಿದೆ: ಜೈಲಿನಿಂದ ಬಿಡುಗಡೆಯಾದ ಕೈದಿಗಳ ಮಾತು

ನಾನು ಹುಡುಗಿಗೋಸ್ಕರ ಪಾಕಿಸ್ತಾನದ ಗಡಿಯನ್ನು ದಾಟಿದೆ, ನಾನು ಅಲ್ಲಿಗೆ ಬಂದಾಗ, ನನಗೆ ಆರು ತಿಂಗಳ ಕಾಲ ಸಾಕಷ್ಟು ಚಿತ್ರಹಿಂಸೆ ನೀಡಲಾಯಿತು. ಆರು ತಿಂಗಳ ನಂತರ, ನನ್ನನ್ನು ಮತ್ತೊಂದು ಜೈಲಿಗೆ ಕಳುಹಿಸಲಾಯಿತು ಎಂದು ರಾಮ್ ಅಲ್ಲಿನ ಅನುಭವ ಹೇಳಿದ್ದಾರೆ

ಪಾಕಿಸ್ತಾನದ ಜೈಲಿನಲ್ಲಿರುವ ಭಾರತೀಯರ ಸ್ಥಿತಿ ಶೋಚನೀಯ, ಹಲವರಿಗೆ ಹುಚ್ಚು ಹಿಡಿದಿದೆ: ಜೈಲಿನಿಂದ ಬಿಡುಗಡೆಯಾದ ಕೈದಿಗಳ ಮಾತು
ಗೆಂಬ್ರಾ ರಾಮ್ ಮತ್ತು ರಾಜುImage Credit source: hindustantimes.com
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 15, 2023 | 1:11 PM

Share

ಪಾಕಿಸ್ತಾನ (Pakistan) ಸರ್ಕಾರ ಮಂಗಳವಾರ ಇಬ್ಬರು ಭಾರತೀಯ ಕೈದಿಗಳನ್ನು ಬಿಡುಗಡೆ ಮಾಡಿ ಅಟ್ಟಾರಿ-ವಾಘಾ ಗಡಿಯ (Attari-Wagah border)ಮೂಲಕ ದೇಶಕ್ಕೆ ಕಳುಹಿಸಿದೆ.ಸುಮಾರು 700ಕ್ಕೂ ಹೆಚ್ಚು ಭಾರತೀಯರು ಪಾಕಿಸ್ತಾನದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಕೈದಿಯೊಬ್ಬರು ಬಹಿರಂಗಪಡಿಸಿದ್ದಾರೆ. ಪ್ರೊಟೊಕಾಲ್ ಅಧಿಕಾರಿ ಅರುಣ್ ಪಾಲ್ ಪ್ರಕಾರ, ಐದು ವರ್ಷಗಳ ಹಿಂದೆ ರಾಜು ತಪ್ಪಾಗಿ ಪಾಕಿಸ್ತಾನಕ್ಕೆ ಪ್ರವೇಶಿಸಿದ್ದ. ಎರಡನೇ ಕೈದಿ ಗೆಂಬ್ರಾ ರಾಮ್ ಪಾಕಿಸ್ತಾನದಲ್ಲಿ ಸುಮಾರು ಎರಡೂವರೆ ವರ್ಷಗಳ ಕಾಲ ಜೈಲಿನಲ್ಲಿದ್ದನು. ಹುಡುಗಿಗಾಗಿ ತಾನು ಪಾಕಿಸ್ತಾನದ ಗಡಿ ದಾಟಿದ್ದೇನೆ ಎಂದು ಗೆಂಬ್ರಾ ರಾಮ್ ಹೇಳಿದ್ದಾರೆ.

ನಾನು ಹುಡುಗಿಗೋಸ್ಕರ ಪಾಕಿಸ್ತಾನದ ಗಡಿಯನ್ನು ದಾಟಿದೆ, ನಾನು ಅಲ್ಲಿಗೆ ಬಂದಾಗ, ನನಗೆ ಆರು ತಿಂಗಳ ಕಾಲ ಸಾಕಷ್ಟು ಚಿತ್ರಹಿಂಸೆ ನೀಡಲಾಯಿತು. ಆರು ತಿಂಗಳ ನಂತರ, ನನ್ನನ್ನು ಮತ್ತೊಂದು ಜೈಲಿಗೆ ಕಳುಹಿಸಲಾಯಿತು.ಅಲ್ಲಿ ನಾನು 21 ತಿಂಗಳುಗಳನ್ನು ಕಳೆದಿದ್ದೇನೆ ಎಂದಿದ್ದಾರೆ ರಾಮ್.

“ನಾನು ಬಂದಿರುವ ಜೈಲಿನಲ್ಲಿ ಇನ್ನೂ 700 ಭಾರತೀಯರಿದ್ದಾರೆ. ಅವರಿಗೆ ಹುಚ್ಚು ಹಿಡಿದಿದ್ದು ಅಳುತ್ತಿದ್ದಾರೆ. ಅವರ ಸ್ಥಿತಿಯನ್ನು ನಾನು ವಿವರಿಸಲು ಸಾಧ್ಯವಿಲ್ಲ” ಎಂದು ಗೆಂಬ್ರಾ ರಾಮ್ ಹೇಳಿದರು. ಜೈಲುಗಳಲ್ಲಿ ಅನೇಕರಿಗೆ ಹುಚ್ಚು ಹಿಡಿದಿದ್ದು, ಶೋಚನೀಯ ಸ್ಥಿತಿಯಲ್ಲಿರುವ ಕಾರಣ ಎಲ್ಲ ಭಾರತೀಯರನ್ನು ಆದಷ್ಟು ಬೇಗ ಅಲ್ಲಿಂದ ಅವರನ್ನು ಬಿಡುಗಡೆ ಮಾಡಬೇಕು ಎಂದು ಇವರು ಮನವಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ