AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಜೈಲಿನಲ್ಲಿರುವ ಭಾರತೀಯರ ಸ್ಥಿತಿ ಶೋಚನೀಯ, ಹಲವರಿಗೆ ಹುಚ್ಚು ಹಿಡಿದಿದೆ: ಜೈಲಿನಿಂದ ಬಿಡುಗಡೆಯಾದ ಕೈದಿಗಳ ಮಾತು

ನಾನು ಹುಡುಗಿಗೋಸ್ಕರ ಪಾಕಿಸ್ತಾನದ ಗಡಿಯನ್ನು ದಾಟಿದೆ, ನಾನು ಅಲ್ಲಿಗೆ ಬಂದಾಗ, ನನಗೆ ಆರು ತಿಂಗಳ ಕಾಲ ಸಾಕಷ್ಟು ಚಿತ್ರಹಿಂಸೆ ನೀಡಲಾಯಿತು. ಆರು ತಿಂಗಳ ನಂತರ, ನನ್ನನ್ನು ಮತ್ತೊಂದು ಜೈಲಿಗೆ ಕಳುಹಿಸಲಾಯಿತು ಎಂದು ರಾಮ್ ಅಲ್ಲಿನ ಅನುಭವ ಹೇಳಿದ್ದಾರೆ

ಪಾಕಿಸ್ತಾನದ ಜೈಲಿನಲ್ಲಿರುವ ಭಾರತೀಯರ ಸ್ಥಿತಿ ಶೋಚನೀಯ, ಹಲವರಿಗೆ ಹುಚ್ಚು ಹಿಡಿದಿದೆ: ಜೈಲಿನಿಂದ ಬಿಡುಗಡೆಯಾದ ಕೈದಿಗಳ ಮಾತು
ಗೆಂಬ್ರಾ ರಾಮ್ ಮತ್ತು ರಾಜುImage Credit source: hindustantimes.com
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 15, 2023 | 1:11 PM

Share

ಪಾಕಿಸ್ತಾನ (Pakistan) ಸರ್ಕಾರ ಮಂಗಳವಾರ ಇಬ್ಬರು ಭಾರತೀಯ ಕೈದಿಗಳನ್ನು ಬಿಡುಗಡೆ ಮಾಡಿ ಅಟ್ಟಾರಿ-ವಾಘಾ ಗಡಿಯ (Attari-Wagah border)ಮೂಲಕ ದೇಶಕ್ಕೆ ಕಳುಹಿಸಿದೆ.ಸುಮಾರು 700ಕ್ಕೂ ಹೆಚ್ಚು ಭಾರತೀಯರು ಪಾಕಿಸ್ತಾನದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಕೈದಿಯೊಬ್ಬರು ಬಹಿರಂಗಪಡಿಸಿದ್ದಾರೆ. ಪ್ರೊಟೊಕಾಲ್ ಅಧಿಕಾರಿ ಅರುಣ್ ಪಾಲ್ ಪ್ರಕಾರ, ಐದು ವರ್ಷಗಳ ಹಿಂದೆ ರಾಜು ತಪ್ಪಾಗಿ ಪಾಕಿಸ್ತಾನಕ್ಕೆ ಪ್ರವೇಶಿಸಿದ್ದ. ಎರಡನೇ ಕೈದಿ ಗೆಂಬ್ರಾ ರಾಮ್ ಪಾಕಿಸ್ತಾನದಲ್ಲಿ ಸುಮಾರು ಎರಡೂವರೆ ವರ್ಷಗಳ ಕಾಲ ಜೈಲಿನಲ್ಲಿದ್ದನು. ಹುಡುಗಿಗಾಗಿ ತಾನು ಪಾಕಿಸ್ತಾನದ ಗಡಿ ದಾಟಿದ್ದೇನೆ ಎಂದು ಗೆಂಬ್ರಾ ರಾಮ್ ಹೇಳಿದ್ದಾರೆ.

ನಾನು ಹುಡುಗಿಗೋಸ್ಕರ ಪಾಕಿಸ್ತಾನದ ಗಡಿಯನ್ನು ದಾಟಿದೆ, ನಾನು ಅಲ್ಲಿಗೆ ಬಂದಾಗ, ನನಗೆ ಆರು ತಿಂಗಳ ಕಾಲ ಸಾಕಷ್ಟು ಚಿತ್ರಹಿಂಸೆ ನೀಡಲಾಯಿತು. ಆರು ತಿಂಗಳ ನಂತರ, ನನ್ನನ್ನು ಮತ್ತೊಂದು ಜೈಲಿಗೆ ಕಳುಹಿಸಲಾಯಿತು.ಅಲ್ಲಿ ನಾನು 21 ತಿಂಗಳುಗಳನ್ನು ಕಳೆದಿದ್ದೇನೆ ಎಂದಿದ್ದಾರೆ ರಾಮ್.

“ನಾನು ಬಂದಿರುವ ಜೈಲಿನಲ್ಲಿ ಇನ್ನೂ 700 ಭಾರತೀಯರಿದ್ದಾರೆ. ಅವರಿಗೆ ಹುಚ್ಚು ಹಿಡಿದಿದ್ದು ಅಳುತ್ತಿದ್ದಾರೆ. ಅವರ ಸ್ಥಿತಿಯನ್ನು ನಾನು ವಿವರಿಸಲು ಸಾಧ್ಯವಿಲ್ಲ” ಎಂದು ಗೆಂಬ್ರಾ ರಾಮ್ ಹೇಳಿದರು. ಜೈಲುಗಳಲ್ಲಿ ಅನೇಕರಿಗೆ ಹುಚ್ಚು ಹಿಡಿದಿದ್ದು, ಶೋಚನೀಯ ಸ್ಥಿತಿಯಲ್ಲಿರುವ ಕಾರಣ ಎಲ್ಲ ಭಾರತೀಯರನ್ನು ಆದಷ್ಟು ಬೇಗ ಅಲ್ಲಿಂದ ಅವರನ್ನು ಬಿಡುಗಡೆ ಮಾಡಬೇಕು ಎಂದು ಇವರು ಮನವಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’