AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್; ಸಾವಿನ ಹಿಂದಿನ ಅಸಲಿಯತ್ತು ಏನು?

ಆಕೆ ಸಾವಿಗೀಡಾಗಿರುವುದು ಶಸ್ತ್ರ ಚಿಕಿತ್ಸೆಯಿಂದಲೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮಹಿಳೆಯ ಶವವನ್ನು ಶವಪರೀಕ್ಷೆಗಾಗಿ ಇರಿಸಿಕೊಳ್ಳಲಾಗಿದೆ. ಸೆಕ್ಯೂರಿಟಿ ಗಾರ್ಡ್​ ಮೇಲೆ ಆರೋಪ ಕೇಳಿ ಬಂದಿದೆ. ಹಾಗೂ ಈತ ಪೊಲೀಸ್​ ಕಸ್ಟಡಿಯಲ್ಲಿದ್ದಾನೆ ಎಂದು ಪೊಲೀಸ್​ ವಕ್ತಾರರೋರ್ವರು ಮಾಹಿತಿ ಹಂಚಿಕೊಂಡಿದ್ದಾರೆ.

ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್; ಸಾವಿನ ಹಿಂದಿನ ಅಸಲಿಯತ್ತು ಏನು?
ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್
TV9 Web
| Edited By: |

Updated on:Jun 08, 2021 | 12:06 PM

Share

ಲಾಹೋರ್​: ಆಸ್ಪತ್ರೆಯ ಮಾಜಿ ಭದ್ರತಾ ಸಿಬ್ಬಂದಿ (ಸೆಕ್ಯುರಿಟಿ ಗಾರ್ಡ್​)​ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಇದರಿಂದ ಮಹಿಳೆ ಸಾವಿಗೀಡಾದ ಘಟನೆ ಪಾಕಿಸ್ತಾನದ ಆಸ್ಪತ್ರೆಯಲ್ಲಿ ನಡೆದಿದೆ. ವಿಚಾರಣೆ ಬಳಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆರೋಪಿ ಮಹಮ್ಮದ್​ ವಹೀದ್​ ಬಟ್​ ಎಂಬುದು ತಿಳಿದು ಬಂದಿದೆ.

ತನ್ನ ಬೆನ್ನಿಗಾದ ಗಾಯಕ್ಕೆ ಚಿಕಿತ್ಸೆ ಪಡೆಯಲು ಮಹಿಳೆ ಲಾಹೋರ್​ನ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸೆಕ್ಯುರಿಟಿ ಗಾರ್ಡ್​ ಶಸ್ತ್ರ ಚಿಕಿತ್ಸೆ ನಡೆಸಿದ ಎರಡು ವಾರಗಳ ಬಳಿಕ 80 ವರ್ಷದ ಶಮೀಮಾ ಬೇಗಮ್​ ನಿಧನರಾಗಿದ್ದಾರೆ.

‘ಇದು ದೊಡ್ಡ ಆಸ್ಪತ್ರೆಯಾಗಿರುವುದರಿಂದ ಪ್ರತಿಯೊಬ್ಬ ವೈದ್ಯರು ಮತ್ತು ಎಲ್ಲಾ ಸಿಬ್ಬಂದಿಗಳು ಪ್ರತೀ ಸಮಯದಲ್ಲೂ ಏನು ಮಾಡುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಲು ಆಗುವುದಿಲ್ಲ’ ಎಂದು ಲಾಹೋರ್​ನ ಮಾಯೊ ಆಸ್ಪತ್ರೆಯ ಆಡಳಿತ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಆಪರೇಟಿಂಗ್​ ಥಿಯೇಟರ್​ನಲ್ಲಿ ವಂಚಕರು ಯಾವ ರೀತಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಆದರೆ ಓರ್ವ ಅರ್ಹ ವೈದ್ಯರೂ ಇದ್ದರು ಎಂಬುದು ಬೆಳಕಿಗೆ ಬಂದಿದೆ.

ಆಕೆ ಸಾವಿಗೀಡಾಗಿರುವುದು ಶಸ್ತ್ರ ಚಿಕಿತ್ಸೆಯಿಂದಲೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮಹಿಳೆಯ ಶವವನ್ನು ಶವಪರೀಕ್ಷೆಗಾಗಿ ಇರಿಸಿಕೊಳ್ಳಲಾಗಿದೆ. ಸೆಕ್ಯೂರಿಟಿ ಗಾರ್ಡ್​ ಮೇಲೆ ಆರೋಪ ಕೇಳಿ ಬಂದಿದೆ. ಹಾಗೂ ಈತ ಪೊಲೀಸ್​ ಕಸ್ಟಡಿಯಲ್ಲಿದ್ದಾನೆ ಎಂದು ಪೊಲೀಸ್​ ವಕ್ತಾರರೋರ್ವರು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಸೆಕ್ಯುರಿಟಿ ಗಾರ್ಡ್​ ವೈದ್ಯರ ವೇಶ ಧರಿಸಿ ಪೋಸ್​ ನೀಡಿದ್ದರು. ಮತ್ತು ರೋಗಿಗಳ ಮನೆಗೆ ಭೇಟಿ ನೀಡಿದ್ದರು. ರೋಗಿಗಳಿಂದ ಹಣ ವಸೂಲಿ ಮಾಡಲು ಪ್ರತ್ನಿಸಿದ್ದಕ್ಕಾಗಿ ಎರಡು ವರ್ಷಗಳ ಹಿಂದೆ ಸೆಕ್ಯುರಿಟಿಯನ್ನು ಬಂಧಿಸಲಾಗುತ್ತು ಎಂದು ಮಾಯೊ ಆಸ್ಪತ್ರೆಯ ಸಿಬ್ಬಂದಿ ಹೇಳಿದ್ದಾರೆ.

ಇದನ್ನೂ ಓದಿ:

Coronavirus cases in India: ಎರಡು ತಿಂಗಳ ಅವಧಿಯಲ್ಲಿ ಮೊದಲ ಬಾರಿಗೆ 1 ಲಕ್ಷಕ್ಕಿಂತ ಕಡಿಮೆ ಹೊಸ ಕೊವಿಡ್ ಪ್ರಕರಣ, 2123 ಮಂದಿ ಸಾವು

ಪಶ್ಚಿಮಬಂಗಾಳದಲ್ಲಿ ಸಿಡಿಲು ದುರಂತಕ್ಕೆ 20 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ

Published On - 12:02 pm, Tue, 8 June 21

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!