Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಸುದ್ದಿವಾಹಿನಿಯ ಚರ್ಚೆಯ ನೇರಪ್ರಸಾರದಲ್ಲಿ ಎರಡು ಪಕ್ಷದ ನಾಯಕರ ವಾಗ್ವಾದ, ಕಪಾಳಮೋಕ್ಷ, ಹೊಡೆದಾಟ

ಭಾರತದಲ್ಲಿನ ಸುದ್ದಿವಾಹಿನಿಯ ಚರ್ಚೆಗಳು ಹಾಗೂ ಕಾರ್ಯಕ್ರಮಗಳು ಸಾಮಾನ್ಯವಾಗಿ ಮನರಂಜನೆ ಮತ್ತು ವಿಶಿಷ್ಟವಾದ ವಿಷಯಗಳನ್ನು ಒಳಗೊಂಡಿರುತ್ತದೆ. ಇದು ಸಾಮಾನ್ಯವಾಗಿ ಭಾರತದ ವೀಕ್ಷಕರ ಗಮನವನ್ನು ಸೆಳೆಯುತ್ತದೆ. ಆದರೆ ಪಾಕಿಸ್ತಾನಿ ಸುದ್ದಿ ವಾಹಿನಿಯ ಚರ್ಚೆಯ ನೇರಪ್ರಸಾರದ ವೇಳೆ ಎರಡೂ ಪಕ್ಷದ ನಾಯಕರು ಕಪಾಳಮೋಕ್ಷ ಮಾಡಿಕೊಂಡು, ಒಬ್ಬರನ್ನೊಬ್ಬರು ಎಳೆದಾಡಿರುವ ಘಟನೆ ವರದಿಯಾಗಿದೆ.

ಪಾಕಿಸ್ತಾನದ ಸುದ್ದಿವಾಹಿನಿಯ ಚರ್ಚೆಯ ನೇರಪ್ರಸಾರದಲ್ಲಿ ಎರಡು ಪಕ್ಷದ ನಾಯಕರ ವಾಗ್ವಾದ, ಕಪಾಳಮೋಕ್ಷ, ಹೊಡೆದಾಟ
ಪಾಕಿಸ್ತಾನಿ ನಾಯಕರುImage Credit source: Hindustan Times
Follow us
ನಯನಾ ರಾಜೀವ್
|

Updated on: Sep 29, 2023 | 11:08 AM

ಭಾರತದಲ್ಲಿನ ಸುದ್ದಿವಾಹಿನಿಯ ಚರ್ಚೆಗಳು ಹಾಗೂ ಕಾರ್ಯಕ್ರಮಗಳು ಸಾಮಾನ್ಯವಾಗಿ ಮನರಂಜನೆ ಮತ್ತು ವಿಶಿಷ್ಟವಾದ ವಿಷಯಗಳನ್ನು ಒಳಗೊಂಡಿರುತ್ತದೆ. ಇದು ಸಾಮಾನ್ಯವಾಗಿ ಭಾರತದ ವೀಕ್ಷಕರ ಗಮನವನ್ನು ಸೆಳೆಯುತ್ತದೆ. ಆದರೆ ಪಾಕಿಸ್ತಾನಿ ಸುದ್ದಿ ವಾಹಿನಿಯ ಚರ್ಚೆಯ ನೇರಪ್ರಸಾರದ ವೇಳೆ ಎರಡೂ ಪಕ್ಷದ ನಾಯಕರು ಕಪಾಳಮೋಕ್ಷ ಮಾಡಿಕೊಂಡು, ಒಬ್ಬರನ್ನೊಬ್ಬರು ಎಳೆದಾಡಿರುವ ಘಟನೆ ವರದಿಯಾಗಿದೆ.

ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್(ಪಿಎಂಎಲ್​-ಎನ್​) ಪ್ರತನಿಧಿಸುವ ಅಫ್ನಾನ್ ಉಲ್ಲಾ ಖಾನ್ ಹಾಗೂ ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್​(ಪಿಟಿಐ)ನ ಮುಖಂಡ ಶೇರ್ ಅಫ್ಜಲ್ ಖಾನ್ ಮರ್ವಾತ್ ನಡುವೆ ವಾಗ್ವಾದ ನಡೆಯಿತು. ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿಚಾರವಾಗಿ ಜಗಳ ಆರಂಭವಾಗಿತ್ತು.

ಅಫ್ನಾನ್ ಉಲ್ಲಾ ಅವರು ಪಾಕಿಸ್ತಾನ ಮಾಜಿ ಪ್ರಧಾನಿ ಅವರನ್ನು ನಿಂದಿಸಿದ್ದರು, ಮಾರ್ವತ್ ಅವರು ಅಫ್ನಾನ್ ಉಲ್ಲಾ ಖಾನ್​ಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರತದಲ್ಲಿ ವೈರಲ್ ಆಗಿದ್ದು, ಜನರು ಈ ನಾಯಕರನ್ನು ಗೇಲಿ ಮಾಡುತ್ತಿದ್ದಾರೆ, ಇದನ್ನು 48K ಮಂದಿ ವೀಕ್ಷಿಸಿದ್ದಾರೆ.

ಇಬ್ಬರ ನಡುವೆ ತೀವ್ರ ವಾಗ್ವಾದದ ನಂತರ ಪಾಕಿಸ್ತಾನದ ಜನಪ್ರಿಯ ಟಿವಿ ನಿರೂಪಕ ಜಾವೇದ್ ಚೌಧರಿ ಅವರು ಎಕ್ಸ್‌ಪ್ರೆಸ್ ಟಿವಿಯಲ್ಲಿ ಆಯೋಜಿಸಿದ್ದ ಕಾಲ್ ತಕ್ ಕಾರ್ಯಕ್ರಮವನ್ನು ತಡೆಹಿಡಿಯಲಾಯಿತು.

ಮತ್ತಷ್ಟು ಓದಿ: ಹಜ್​ಗೆ ಕಳ್ಳರು, ಭಿಕ್ಷುಕರನ್ನು ಕಳುಹಿಸಬೇಡಿ: ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಸೌದಿ ಅರೇಬಿಯಾ

ಚರ್ಚೆಯ ಐದು ಅಥವಾ ಆರು ನಿಮಿಷಗಳ ಸುದೀರ್ಘ ರೆಕಾರ್ಡಿಂಗ್ ಅನ್ನು ಎಕ್ಸ್‌ಪ್ರೆಸ್ ಟಿವಿ ಹೊಂದಿದೆ, ಐದು ಅಥವಾ ಆರು ನಿಮಿಷಗಳ ರೆಕಾರ್ಡಿಂಗ್ ಅನ್ನು ಸಾರ್ವಜನಿಕರೊಂದಿಗೆ ಏಕೆ ಹಂಚಿಕೊಳ್ಳುತ್ತಿಲ್ಲ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್