AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಸುದ್ದಿವಾಹಿನಿಯ ಚರ್ಚೆಯ ನೇರಪ್ರಸಾರದಲ್ಲಿ ಎರಡು ಪಕ್ಷದ ನಾಯಕರ ವಾಗ್ವಾದ, ಕಪಾಳಮೋಕ್ಷ, ಹೊಡೆದಾಟ

ಭಾರತದಲ್ಲಿನ ಸುದ್ದಿವಾಹಿನಿಯ ಚರ್ಚೆಗಳು ಹಾಗೂ ಕಾರ್ಯಕ್ರಮಗಳು ಸಾಮಾನ್ಯವಾಗಿ ಮನರಂಜನೆ ಮತ್ತು ವಿಶಿಷ್ಟವಾದ ವಿಷಯಗಳನ್ನು ಒಳಗೊಂಡಿರುತ್ತದೆ. ಇದು ಸಾಮಾನ್ಯವಾಗಿ ಭಾರತದ ವೀಕ್ಷಕರ ಗಮನವನ್ನು ಸೆಳೆಯುತ್ತದೆ. ಆದರೆ ಪಾಕಿಸ್ತಾನಿ ಸುದ್ದಿ ವಾಹಿನಿಯ ಚರ್ಚೆಯ ನೇರಪ್ರಸಾರದ ವೇಳೆ ಎರಡೂ ಪಕ್ಷದ ನಾಯಕರು ಕಪಾಳಮೋಕ್ಷ ಮಾಡಿಕೊಂಡು, ಒಬ್ಬರನ್ನೊಬ್ಬರು ಎಳೆದಾಡಿರುವ ಘಟನೆ ವರದಿಯಾಗಿದೆ.

ಪಾಕಿಸ್ತಾನದ ಸುದ್ದಿವಾಹಿನಿಯ ಚರ್ಚೆಯ ನೇರಪ್ರಸಾರದಲ್ಲಿ ಎರಡು ಪಕ್ಷದ ನಾಯಕರ ವಾಗ್ವಾದ, ಕಪಾಳಮೋಕ್ಷ, ಹೊಡೆದಾಟ
ಪಾಕಿಸ್ತಾನಿ ನಾಯಕರುImage Credit source: Hindustan Times
ನಯನಾ ರಾಜೀವ್
|

Updated on: Sep 29, 2023 | 11:08 AM

Share

ಭಾರತದಲ್ಲಿನ ಸುದ್ದಿವಾಹಿನಿಯ ಚರ್ಚೆಗಳು ಹಾಗೂ ಕಾರ್ಯಕ್ರಮಗಳು ಸಾಮಾನ್ಯವಾಗಿ ಮನರಂಜನೆ ಮತ್ತು ವಿಶಿಷ್ಟವಾದ ವಿಷಯಗಳನ್ನು ಒಳಗೊಂಡಿರುತ್ತದೆ. ಇದು ಸಾಮಾನ್ಯವಾಗಿ ಭಾರತದ ವೀಕ್ಷಕರ ಗಮನವನ್ನು ಸೆಳೆಯುತ್ತದೆ. ಆದರೆ ಪಾಕಿಸ್ತಾನಿ ಸುದ್ದಿ ವಾಹಿನಿಯ ಚರ್ಚೆಯ ನೇರಪ್ರಸಾರದ ವೇಳೆ ಎರಡೂ ಪಕ್ಷದ ನಾಯಕರು ಕಪಾಳಮೋಕ್ಷ ಮಾಡಿಕೊಂಡು, ಒಬ್ಬರನ್ನೊಬ್ಬರು ಎಳೆದಾಡಿರುವ ಘಟನೆ ವರದಿಯಾಗಿದೆ.

ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್(ಪಿಎಂಎಲ್​-ಎನ್​) ಪ್ರತನಿಧಿಸುವ ಅಫ್ನಾನ್ ಉಲ್ಲಾ ಖಾನ್ ಹಾಗೂ ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್​(ಪಿಟಿಐ)ನ ಮುಖಂಡ ಶೇರ್ ಅಫ್ಜಲ್ ಖಾನ್ ಮರ್ವಾತ್ ನಡುವೆ ವಾಗ್ವಾದ ನಡೆಯಿತು. ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿಚಾರವಾಗಿ ಜಗಳ ಆರಂಭವಾಗಿತ್ತು.

ಅಫ್ನಾನ್ ಉಲ್ಲಾ ಅವರು ಪಾಕಿಸ್ತಾನ ಮಾಜಿ ಪ್ರಧಾನಿ ಅವರನ್ನು ನಿಂದಿಸಿದ್ದರು, ಮಾರ್ವತ್ ಅವರು ಅಫ್ನಾನ್ ಉಲ್ಲಾ ಖಾನ್​ಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರತದಲ್ಲಿ ವೈರಲ್ ಆಗಿದ್ದು, ಜನರು ಈ ನಾಯಕರನ್ನು ಗೇಲಿ ಮಾಡುತ್ತಿದ್ದಾರೆ, ಇದನ್ನು 48K ಮಂದಿ ವೀಕ್ಷಿಸಿದ್ದಾರೆ.

ಇಬ್ಬರ ನಡುವೆ ತೀವ್ರ ವಾಗ್ವಾದದ ನಂತರ ಪಾಕಿಸ್ತಾನದ ಜನಪ್ರಿಯ ಟಿವಿ ನಿರೂಪಕ ಜಾವೇದ್ ಚೌಧರಿ ಅವರು ಎಕ್ಸ್‌ಪ್ರೆಸ್ ಟಿವಿಯಲ್ಲಿ ಆಯೋಜಿಸಿದ್ದ ಕಾಲ್ ತಕ್ ಕಾರ್ಯಕ್ರಮವನ್ನು ತಡೆಹಿಡಿಯಲಾಯಿತು.

ಮತ್ತಷ್ಟು ಓದಿ: ಹಜ್​ಗೆ ಕಳ್ಳರು, ಭಿಕ್ಷುಕರನ್ನು ಕಳುಹಿಸಬೇಡಿ: ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಸೌದಿ ಅರೇಬಿಯಾ

ಚರ್ಚೆಯ ಐದು ಅಥವಾ ಆರು ನಿಮಿಷಗಳ ಸುದೀರ್ಘ ರೆಕಾರ್ಡಿಂಗ್ ಅನ್ನು ಎಕ್ಸ್‌ಪ್ರೆಸ್ ಟಿವಿ ಹೊಂದಿದೆ, ಐದು ಅಥವಾ ಆರು ನಿಮಿಷಗಳ ರೆಕಾರ್ಡಿಂಗ್ ಅನ್ನು ಸಾರ್ವಜನಿಕರೊಂದಿಗೆ ಏಕೆ ಹಂಚಿಕೊಳ್ಳುತ್ತಿಲ್ಲ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?