AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಹೆಸರು ಉಲ್ಲೇಖಿಸಿದ್ದಕ್ಕೆ ಪಾಕಿಸ್ತಾನ ಆಕ್ಷೇಪ

ಭಯೋತ್ಪಾದನೆ ಕೇವಲ ಪಾಕಿಸ್ತಾನದ ಆಂತರಿಕ ಸಮಸ್ಯೆ ಎಂಬ ತಾಲಿಬಾನ್ ನಾಯಕ ಅಮೀರ್ ಖಾನ್ ಮುತ್ತಕಿ ಅವರ ಹೇಳಿಕೆಯನ್ನು ಪಾಕಿಸ್ತಾನ ಟೀಕಿಸಿದೆ. ಭಯೋತ್ಪಾದಕ ಅಂಶಗಳು ಅಫ್ಘಾನ್ ಮಣ್ಣಿನಿಂದ ಕಾರ್ಯನಿರ್ವಹಿಸುತ್ತವೆ ಎಂದು ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಶಾಂತಿಯುತ, ಸ್ಥಿರ, ಪ್ರಾದೇಶಿಕವಾಗಿ ಸಂಪರ್ಕ ಹೊಂದಿದ ಮತ್ತು ಸಮೃದ್ಧ ಅಫ್ಘಾನಿಸ್ತಾನವನ್ನು ನೋಡಲು ಬಯಸುತ್ತದೆ ಎಂದು ಪಾಕ್ ಹೇಳಿದೆ.

ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಹೆಸರು ಉಲ್ಲೇಖಿಸಿದ್ದಕ್ಕೆ ಪಾಕಿಸ್ತಾನ ಆಕ್ಷೇಪ
Jaishankar With Mawlawi Amir Khan Muttaqi
ಸುಷ್ಮಾ ಚಕ್ರೆ
|

Updated on: Oct 12, 2025 | 1:14 PM

Share

ಇಸ್ಲಾಮಾಬಾದ್, ಅಕ್ಟೋಬರ್ 12: ಭಾರತಕ್ಕೆ ಆಗಮಿಸಿರುವ ಅಫ್ಘಾನಿಸ್ತಾನದ (Afghanistan) ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಜೊತೆಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದರು. ಈ ವೇಳೆ ಜಮ್ಮು ಮತ್ತು ಕಾಶ್ಮೀರವನ್ನು ಉಲ್ಲೇಖಿಸಿ ಭಾರತ ಮತ್ತು ಅಫ್ಘಾನಿಸ್ತಾನದ ಜಂಟಿ ಹೇಳಿಕೆ ನೀಡಿದ್ದಕ್ಕೆ ಕೆರಳಿದ ಪಾಕಿಸ್ತಾನ ತನ್ನ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಅಫ್ಘಾನ್ ರಾಯಭಾರಿಯನ್ನು ಕರೆಸಿ ತನ್ನ ಆಕ್ಷೇಪಣೆಗಳನ್ನು ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವೆಂದು ಉಲ್ಲೇಖಿಸಿರುವುದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ನಿರ್ಣಯದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಫ್ಘಾನ್ ಗಡಿಯಲ್ಲಿ ಸೇಡಿನ ದಾಳಿ; ತಾಲಿಬಾನ್​​ನಿಂದ 12 ಪಾಕಿಸ್ತಾನಿ ಸೈನಿಕರ ಹತ್ಯೆ

ಭಯೋತ್ಪಾದನೆ ಪಾಕಿಸ್ತಾನದ ಆಂತರಿಕ ಸಮಸ್ಯೆ ಎಂಬ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಹೇಳಿಕೆಗೂ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದೆ. ಪಾಕಿಸ್ತಾನ “ಶಾಂತಿಯುತ, ಸ್ಥಿರ, ಪ್ರಾದೇಶಿಕವಾಗಿ ಸಂಪರ್ಕ ಹೊಂದಿದ ಮತ್ತು ಸಮೃದ್ಧ ಅಫ್ಘಾನಿಸ್ತಾನವನ್ನು ನೋಡಲು ಬಯಸುತ್ತದೆ” ಎಂದು ಪಾಕ್ ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!