AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sardar Tanveer Ilyas: ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲ್ಯಾಸ್ ಪ್ರಧಾನಮಂತ್ರಿ ಸ್ಥಾನದಿಂದ ಅನರ್ಹ

ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲ್ಯಾಸ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಪ್ರಧಾನಿ ಸ್ಥಾನದಿಂದ ಮುಜಫರಾಬಾದ್ ಹೈಕೋರ್ಟ್ ಅನರ್ಹಗೊಳಿಸಲಾಗಿದೆ.

Sardar Tanveer Ilyas: ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲ್ಯಾಸ್ ಪ್ರಧಾನಮಂತ್ರಿ ಸ್ಥಾನದಿಂದ ಅನರ್ಹ
ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲ್ಯಾಸ್
ಅಕ್ಷಯ್​ ಪಲ್ಲಮಜಲು​​
|

Updated on:Apr 11, 2023 | 4:06 PM

Share

ಮುಜಫರಾಬಾದ್: ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲ್ಯಾಸ್ (Sardar Tanveer Ilyas) ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಪ್ರಧಾನಿ ಸ್ಥಾನದಿಂದ ಮುಜಫರಾಬಾದ್ ಹೈಕೋರ್ಟ್ ಅನರ್ಹಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ ಎಂದು ANI ವರದಿ ಮಾಡಿದೆ. ಪಾಕ್ ಆಕ್ರಮಿತ ಕಾಶ್ಮೀರದ (ಎಜೆಕೆ) ಹೈಕೋರ್ಟ್ ಮಂಗಳವಾರ ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲ್ಯಾಸ್ ಅವರು ನ್ಯಾಯಾಲಯದ ನಿಂದನೆ ಮಾಡಿದ್ದಾರೆ ಎಂದು ಅವರ ಪ್ರಧಾನಿ ಸ್ಥಾನದಿಂದ ಅಹರ್ನಗೊಳಿಸಿದೆ. ಇದು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಗೆ ತೀವ್ರ ಹೊಡೆತ ನೀಡಿದೆ.

ಇಲ್ಯಾಸ್ ಅವರ ಒಂದು ಹೇಳಿಕೆಯಲ್ಲಿ ನಾಯ್ಯಂಗ ನಿಂದನೆ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮತ್ತು AJK ಹೈಕೋರ್ಟ್‌ಗೆ ವಿಚಾರಣೆಗೆ ಬರುವಂತೆ ತಿಳಿಸಿತ್ತು. ನಂತರ ನಾಯ್ಯಂಗ ನಿಂದನೆ ಆರೋಪದ ಮೇಲೆ ಅವರನ್ನು ಆಡಳಿತದಿಂದ ಅನರ್ಹಗೊಳಿಸುವಂತೆ ಆದೇಶ ನೀಡಿತ್ತು.

ಇದನ್ನೂ ಓದಿ: ಧಿಕ್ಕಾರ ಧಿಕ್ಕಾರ.. ಚೀನಾ ವಿರುದ್ಧ PoK ನಿವಾಸಿಗಳಿಂದ ಮುರ್ದಾಬಾದ್ ​ಘೋಷಣೆ!

ನ್ಯಾಯಾಧೀಶ ಸದಾಕತ್ ಹುಸೇನ್ ರಾಜಾ ಅವರ ನಿರ್ದೇಶನದ ಪೂರ್ಣ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಪ್ರಧಾನಿ ಸಂಬಂಧಿತ ವಿಡಿಯೋಗಳನ್ನು ಪ್ರಸಾರ ಮಾಡಲಾಗಿತ್ತು. ನನ್ನ ಯಾವುದೇ ಹೇಳಿಕೆಗಳು ನ್ಯಾಯಾಧೀಶರನ್ನು ಗಾಯಗೊಳಿಸಿದ್ದರೆ ನಾನು ಪೂರ್ಣ ಹೃದಯದಿಂದ ವಿಷಾದಿಸುತ್ತೇನೆ” ಎಂದು ಇಲ್ಯಾಸ್ ನ್ಯಾಯಾಲಯಕ್ಕೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ.

Published On - 3:29 pm, Tue, 11 April 23

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ