AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan | ಬಹುಮತ ಸಾಬೀತುಪಡಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್​; 2 ಮತ ಹೆಚ್ಚೇ ಕೊಡುಗೆಯಾಗಿ ಸಿಕ್ತು ಮಾಜಿ ಕ್ರಿಕೆಟಿಗನಿಗೆ

Pakistan Govt: ‘ಸಂಸತ್​ನಲ್ಲಿ ಇಮ್ರಾನ್ ಖಾನ್ ಬಹುಮತ ಪಡೆದಿದ್ದು, ಇದೀಗ ದೇಶದ ಜನರ ಬೆಂಬಲ ಪಡೆಯುವುದು ಸರ್ಕಾರದ ಜವಾಬ್ದಾರಿ’ ಎಂದು ಪಾಕಿಸ್ತಾನ ಪ್ರಮುಖ ರಾಜಕೀಯ ಮುಖಂಡರೋರ್ವರು ಇಮ್ರಾನ್ ಖಾನ್​ ಅವರನ್ನು ಉದ್ದೇಶಿಸಿ ಪ್ರತಿಕ್ರಿಯೆ ನೀಡಿದ್ದಾರೆ.

Imran Khan | ಬಹುಮತ ಸಾಬೀತುಪಡಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್​; 2 ಮತ ಹೆಚ್ಚೇ ಕೊಡುಗೆಯಾಗಿ ಸಿಕ್ತು ಮಾಜಿ ಕ್ರಿಕೆಟಿಗನಿಗೆ
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್
guruganesh bhat
| Updated By: ಸಾಧು ಶ್ರೀನಾಥ್​|

Updated on: Mar 06, 2021 | 2:25 PM

Share

ಇಸ್ಲಾಮಾಬಾದ್: ವಿಶೇಷ ಅಧಿವೇಷನದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿಶ್ವಾಸಮತ ಸಾಬೀತುಪಡಿಸಿದ್ದಾರೆ. ಇಮ್ರಾನ್​ ಖಾನ್​ ಸರ್ಕಾರದ ಪರ 178 ಮತಗಳು ಚಲಾವಣೆಯಾಗಿದ್ದು, ಪಾಕಿಸ್ತಾನದ ಸದ್ಯದ ಸರ್ಕಾರ ಅಪಾಯದ ತೂಗುಗತ್ತಿಯಿಂದ ಹೊರಬಂದಿದೆ. ಬಹುಮತ ಸಾಬೀತಿಗೆ 172 ಮತಗಳ ಅಗತ್ಯವಿದ್ದು, 178 ಮತಗಳನ್ನು ಪಡೆಯುವ ಮೂಲಕ ಇಮ್ರಾನ್ ಖಾನ್ ಸರ್ಕಾರ ಬಹುಮತ ಸಾಬೀತುಪಡಿಸಿದೆ. 8 ವರ್ಷಗಳ ಹಿಂದೆ 176 ಸ್ಥಾನಗಳೊಂದಿಗೆ ಅಧಿಕಾರ ಪಡೆದಿದ್ದ ಇಮ್ರಾನ್ ಖಾನ್ ಬಹುಮತ ಸಾಬೀತಿನಲ್ಲಿ ಇನ್ನೂ ಎರಡು ಹೆಚ್ಚು ಮತಗಳನ್ನು ಗಳಿಸಿದಂತಾಗಿದೆ. ಈ ವಿಷಯವನ್ನು ಉಲ್ಲೇಖಿಸಿ ಪಾಕಿಸ್ತಾನ ಸಂಸತ್​ನ ಸ್ಪೀಕರ್ ಸರ್ಕಾರ ಬಹುಮತ ಪಡೆದಿರುವುದಾಗಿ ಘೋಷಿಸಿದ್ದಾರೆ.

‘ಸಂಸತ್​ನಲ್ಲಿ ಇಮ್ರಾನ್ ಖಾನ್ ಬಹುಮತ ಪಡೆದಿದ್ದು, ಇದೀಗ ದೇಶದ ಜನರ ಬೆಂಬಲ ಪಡೆಯುವುದು ಸರ್ಕಾರದ ಜವಾಬ್ದಾರಿ’ ಎಂದು ಪಾಕಿಸ್ತಾನ ಪ್ರಮುಖ ರಾಜಕೀಯ ಮುಖಂಡರೋರ್ವರು ಇಮ್ರಾನ್ ಖಾನ್​ ಅವರನ್ನು ಉದ್ದೇಶಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಅತಿಮುಖ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಮ್ರಾನ್ ಖಾನ್ ಪಕ್ಷವು ಸೋಲನುಭವಿಸಿತ್ತು. ಇಮ್ರಾನ್ ಸಂಪುಟದ ಹಣಕಾಸು ಸಚಿವ ಅಬ್ದುಲ್ ಹಫೀಜ್ ಶೇಖ್ ಅವರನ್ನು ಪಾಕಿಸ್ತಾನ ಸಂಸತ್ತಿನ ಪ್ರಮುಖ ಪ್ರತಿಪಕ್ಷ ಪಾಕಿಸ್ತಾನ್ ಪೀಪಲ್ಸ್​ ಪಾರ್ಟಿಯ (ಪಿಪಿಪಿ) ಮುಖ್ಯಸ್ಥರೂ ಆಗಿರುವ ಮಾಜಿ ಪ್ರಧಾನಿ ಸೈಯದ್ ಯೂಸುಫ್ ರಾಜಾ ಗಿಲಾನಿ ಸೋಲಿಸಿದ್ದರು. ಈ ಫಲಿತಾಂಶವು ಇಮ್ರಾನ್ ಖಾನ್ ಮತ್ತು ಅವರ ಪಿಟಿಐ ಪಕ್ಷಕ್ಕೆ ವ್ಯಾಪಕ ಹಿನ್ನಡೆ ತಂದೊಡ್ಡಿತ್ತು.ಗೌಪ್ಯ ಮತದಾನದಲ್ಲಿ ಕೆಲ ಸದಸ್ಯರು ಅಥವಾ ಮಿತ್ರಪಕ್ಷಗಳು ಪಕ್ಷಾಂತರ ಮಾಡಿರುವ ಸಾಧ್ಯತೆ ಕಂಡುಬಂದಿತ್ತು.

ಆದರೆ, ಈ ಎಲ್ಲ ಸಮಸ್ಯೆಗಳನ್ನೂ ಮೀರಿ ಇಮ್ರಾನ್ ಖಾನ್ ಸರ್ಕಾರ ಬಹುಮತ ಸಾಬೀತುಪಡಿಡಿಸದೆ. ಅಲ್ಲದೇ ತನ್ನ ಪಕ್ಷದ ಸದಸ್ಯರ ಸಂಖ್ಯೆಗಿಂತ ಎರಡು ಸ್ಥಾನಗಳನ್ನು ಹೆಚ್ಚುವರಿಯಾಗಿ ಪಡೆದುಕೊಂಡಿದೆ.

ಇದನ್ನೂ ಓದಿ: ಪಾಕ್​ ಕೈಹಿಡಿದ ಭಾರತ: ಆತ್ಮನಿರ್ಭರ್ ಕೊರೊನಾ ಲಸಿಕೆ ಇದೀಗ ಪಾಕಿಸ್ತಾನಕ್ಕೂ ಪೂರೈಕೆ!

ನಾವು ಎಂದಿಗೂ ಶಾಂತಿಯ ಪರ; ಭಾರತ-ಪಾಕಿಸ್ತಾನ ಕದನವಿರಾಮ ಒಪ್ಪಂದ ಸ್ವಾಗತಿಸಿ ಇಮ್ರಾನ್ ಖಾನ್ ಟ್ವೀಟ್

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ