AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪಠ್ಯಗಳಲ್ಲಿ ಮಲಾಲಾ ಯೂಸುಫ್​ಝೈ ಹೆಸರು; ವಿರೋಧ ವ್ಯಕ್ತಪಡಿಸಿದ ಪಾಕಿಸ್ತಾನಿ ಪ್ರಜೆಗಳು

ಕರಾಚಿಯಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ಯೂಸಫ್ ಮಲಾಲಾರ ಹೆಸರನ್ನು ಇಡಲಾಗಿತ್ತು. ಸರ್ಕಾರದ ಈ ನಿರ್ಣಯಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನದ ಕೆಲವು ಪ್ರಜೆಗಳು, ಶಾಲೆಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಮಲಾಲಾರ ಹೆಸರನ್ನು ಶಾಲೆಗೆ ಇಡಬಾರದು ಎಂದು ಒತ್ತಾಯಿಸಿದ್ದಾರೆ.

ಶಾಲಾ ಪಠ್ಯಗಳಲ್ಲಿ ಮಲಾಲಾ ಯೂಸುಫ್​ಝೈ  ಹೆಸರು; ವಿರೋಧ ವ್ಯಕ್ತಪಡಿಸಿದ ಪಾಕಿಸ್ತಾನಿ ಪ್ರಜೆಗಳು
ಮಲಾಲಾ ಯೂಸಫ್
TV9 Web
| Edited By: |

Updated on:Jul 11, 2021 | 5:52 PM

Share

ಪಾಕಿಸ್ತಾನದ ಅತ್ಯಂತ ಪ್ರಮುಖ ವ್ಯಕ್ತಿಗಳು ಎಂದು ಉಲ್ಲೇಖಿಸಲಾದ ಶಾಲಾ ಪಠ್ಯದ ಭಾಗದಲ್ಲಿ ಯುವ ಹೋರಾಟಗಾರ್ತಿ ಮಲಾಲಾ ಯೂಸುಫ್​ಝೈ ಅವರ ಹೆಸರನ್ನು ತೆಗೆದುಹಾಕುವಂತೆ ಪಾಕಿಸ್ತಾನದ ಪ್ರಜೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸುತ್ತಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಪಠ್ಯದಲ್ಲಿ ಸದ್ಯ ಇರುವ ಮಲಾಲಾ ಯೂಸುಫ್​ಝೈ​ ಅವರ ಹೆಸರನ್ನು ಪಠ್ಯದಲ್ಲಿ ಯಾವುದೇ ಕಾರಣಕ್ಕೂ ಸೇರಸಬಾರದು ಎಂದು ಪಾಕಿಸ್ತಾನದ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮವೊಂದರ ಬಳಕೆದಾರರೊಬ್ಬರು ಈ ಪುಸ್ತಕದ ಚಿತ್ರವನ್ನು ಹಂಚಿಕೊಂಡಿದ್ದು, ಇದರಲ್ಲಿ ಅಲಮಾ ಇಕ್ಬಾಲ್, ಚೌಧರಿ ರಹಮತ್ ಅಲಿ, ಲಿಯಾಕತ್ ಅಲಿ ಖಾನ್, ಮೊಹಮ್ಮದ್ ಅಲಿ ಜಿನ್ನಾ, ಬೇಗಂ ರಾಣಾ ಲಿಯಾಕತ್ ಅಲಿ ಮತ್ತು ಅಬ್ದುಲ್ ಸಿತಾರ್ ಅವರ ಚಿತ್ರಗಳ ಜತೆ ಮಲಾಲಾ ಯೂಸುಫ್​ಝೈ ಅವರ ಚಿತ್ರಗಳೂ ಸಹ ಇದ್ದು, ಸಾಮಾಜಿಕ ಜಾಲತಾಣಿಗರೊಬ್ಬರು ಈ ಪುಸ್ತಕದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಕರಾಚಿಯಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ಮಲಾಲಾ ಯೂಸುಫ್​ಝೈರ ಹೆಸರನ್ನು ಇಡಲಾಗಿತ್ತು. ಸರ್ಕಾರದ ಈ ನಿರ್ಣಯಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನದ ಕೆಲವು ಪ್ರಜೆಗಳು, ಶಾಲೆಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಮಲಾಲಾರ ಹೆಸರನ್ನು ಶಾಲೆಗೆ ಇಡಬಾರದು ಎಂದು ಒತ್ತಾಯಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ ಕಪಿಲ್ ದೇವ್ ಈ ಕುರಿತು ಟ್ವೀಟ್ ಮಾಡಿದ್ದು, ಸಿಂಧ್ ಪ್ರಾಂತ್ಯದ ಶಿಕ್ಷಣ ಮಂತ್ರಿಗಳ ಬಳಿ ನಾವು ಸರ್ಕಾರಿ ಶಾಲೆಗೆ ಮಲಾಲಾ ಯೂಸುಫ್​ಝೈರ ಹೆಸರನ್ನು ಇಟ್ಟ ನಿರ್ಣಯವನ್ನು ಮರು ಪರಿಶೀಲಿಸುವಂತೆ ನಾವು ಆಗ್ರಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

ಭಾರತ ಪಾಕ್ ಒಳ್ಳೆಯ ಗೆಳೆಯರಾಗಬೇಕು; ಕನಸು ಬಿಚ್ಚಿಟ್ಟ ಮಲಾಲಾ ಯೂಸುಫ್

2500 ಕೋಟಿ ರೂ.ಮೌಲ್ಯದ ಹೆರಾಯಿನ್​ ವಶಪಡಿಸಿಕೊಂಡ ದೆಹಲಿ ಪೊಲೀಸರು; ಅಫ್ಘಾನಿಸ್ತಾನದಿಂದ ಪೂರೈಕೆ, ಪಾಕಿಸ್ತಾನದಿಂದ ಧನ ಸಹಾಯ !

(Pakistani people demands exclusion of Malala Yousafzai from school books)

Published On - 5:48 pm, Sun, 11 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ