AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಖ್ವಾಜಾ ಹೀಗೆ ಹೇಳಿದ್ದೇಕೆ?

ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್, ಪಾಕಿಸ್ತಾನವು ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ದೀರ್ಘ ಇತಿಹಾಸವನ್ನು ಹೊಂದಿದೆ ಎಂದು ಒಪ್ಪಿಕೊಂಡರು. ಸ್ಕೈ ನ್ಯೂಸ್ ಜೊತೆಗಿನ ಸಂಭಾಷಣೆಯ ಸಂದರ್ಭದಲ್ಲಿ, ನಾವು 30 ವರ್ಷಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು. ಲಷ್ಕರ್-ಎ-ತೊಯ್ಬಾ ಹಿಂದೆ ಪಾಕಿಸ್ತಾನದೊಂದಿಗೆ ಕೆಲವು ಸಂಪರ್ಕಗಳನ್ನು ಹೊಂದಿತ್ತು ಎಂದು ಖವಾಜಾ ಆಸಿಫ್ ಒಪ್ಪಿಕೊಂಡರು.

ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಖ್ವಾಜಾ ಹೀಗೆ ಹೇಳಿದ್ದೇಕೆ?
ಖ್ವಾಜಾ ಆಸಿಫ್​ Image Credit source: Dawn
ನಯನಾ ರಾಜೀವ್
|

Updated on:May 06, 2025 | 7:45 AM

Share

ಇಸ್ಲಾಮಾಬಾದ್, ಏಪ್ರಿಲ್ 25: ಭಯೋತ್ಪಾದನೆ(Terrorism) ಬೆಂಬಲಿಸುವ ಆರೋಪ ಎದುರಿಸುತ್ತಿರುವ ಪಾಕಿಸ್ತಾನವು ತಮ್ಮ ನೀಚ ಕೃತ್ಯವನ್ನು ಒಪ್ಪಿಕೊಂಡಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್​(Khawaja Asif) ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡುತ್ತಿದ್ದೀವಿ ಎಂದು ಹೇಳಿದ್ದಾರೆ. ಒಂದು ಸಂದರ್ಶನದಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಯೋತ್ಪಾದಕರಿಗೆ ಆಶ್ರಯ ನೀಡಿರುವುದಾಗಿ ಒಪ್ಪಿಕೊಂಡರು. ಮಾಧ್ಯಮ ವರದಿಗಳ ಪ್ರಕಾರ ಸಂದರ್ಶನವೊಂದರಲ್ಲಿ ಆಸಿಫ್​ ಅವರ ಬಳಿ ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು ಒದಗಿಸುತ್ತಿದೆ ಮತ್ತು ತರಬೇತಿ ನೀಡುವ ದೀರ್ಘ ಇತಿಹಾಸ ಹೊಂದಿದೆ ಎನ್ನುವ ಆರೋಪದ ಬಗ್ಗೆ ನೀವೇನು ಹೇಳುತ್ತೀರಿ ಎಂದು ಕೇಳಿದಾಗ ಖ್ವಾಜಾ, ನಾವು 3 ದಶಕಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸ ಮಾಡುತ್ತಿದ್ದೇವೆ. ಅದು ತಪ್ಪು ನಾವು ಅದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ ಎಂದರು. ಇದನ್ನೂ ಓದಿ Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ ...

Published On - 2:08 pm, Fri, 25 April 25

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?