AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಖ್ವಾಜಾ ಹೀಗೆ ಹೇಳಿದ್ದೇಕೆ?

ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್, ಪಾಕಿಸ್ತಾನವು ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ದೀರ್ಘ ಇತಿಹಾಸವನ್ನು ಹೊಂದಿದೆ ಎಂದು ಒಪ್ಪಿಕೊಂಡರು. ಸ್ಕೈ ನ್ಯೂಸ್ ಜೊತೆಗಿನ ಸಂಭಾಷಣೆಯ ಸಂದರ್ಭದಲ್ಲಿ, ನಾವು 30 ವರ್ಷಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು. ಲಷ್ಕರ್-ಎ-ತೊಯ್ಬಾ ಹಿಂದೆ ಪಾಕಿಸ್ತಾನದೊಂದಿಗೆ ಕೆಲವು ಸಂಪರ್ಕಗಳನ್ನು ಹೊಂದಿತ್ತು ಎಂದು ಖವಾಜಾ ಆಸಿಫ್ ಒಪ್ಪಿಕೊಂಡರು.

ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಖ್ವಾಜಾ ಹೀಗೆ ಹೇಳಿದ್ದೇಕೆ?
ಖ್ವಾಜಾ ಆಸಿಫ್​ Image Credit source: Dawn
ನಯನಾ ರಾಜೀವ್
|

Updated on:May 06, 2025 | 7:45 AM

Share

ಇಸ್ಲಾಮಾಬಾದ್, ಏಪ್ರಿಲ್ 25: ಭಯೋತ್ಪಾದನೆ(Terrorism) ಬೆಂಬಲಿಸುವ ಆರೋಪ ಎದುರಿಸುತ್ತಿರುವ ಪಾಕಿಸ್ತಾನವು ತಮ್ಮ ನೀಚ ಕೃತ್ಯವನ್ನು ಒಪ್ಪಿಕೊಂಡಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್​(Khawaja Asif) ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡುತ್ತಿದ್ದೀವಿ ಎಂದು ಹೇಳಿದ್ದಾರೆ. ಒಂದು ಸಂದರ್ಶನದಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಯೋತ್ಪಾದಕರಿಗೆ ಆಶ್ರಯ ನೀಡಿರುವುದಾಗಿ ಒಪ್ಪಿಕೊಂಡರು. ಮಾಧ್ಯಮ ವರದಿಗಳ ಪ್ರಕಾರ ಸಂದರ್ಶನವೊಂದರಲ್ಲಿ ಆಸಿಫ್​ ಅವರ ಬಳಿ ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು ಒದಗಿಸುತ್ತಿದೆ ಮತ್ತು ತರಬೇತಿ ನೀಡುವ ದೀರ್ಘ ಇತಿಹಾಸ ಹೊಂದಿದೆ ಎನ್ನುವ ಆರೋಪದ ಬಗ್ಗೆ ನೀವೇನು ಹೇಳುತ್ತೀರಿ ಎಂದು ಕೇಳಿದಾಗ ಖ್ವಾಜಾ, ನಾವು 3 ದಶಕಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸ ಮಾಡುತ್ತಿದ್ದೇವೆ. ಅದು ತಪ್ಪು ನಾವು ಅದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ ಎಂದರು. ಇದನ್ನೂ ಓದಿ Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ ...

Published On - 2:08 pm, Fri, 25 April 25

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು