AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ಕಂದಮ್ಮಗೆ ಅನಾರೋಗ್ಯ; ಮಗುವನ್ನು ಉಳಿಸಲು ಅಮೆರಿಕ ಪಡೆಗೆ ನೀಡಿದ ಪೋಷಕರು, ಮುಂದೇನಾಯ್ತು?

ಮಗುವಿಗೆ ಅನಾರೋಗ್ಯ ಇತ್ತು. ಹೀಗಾಗಿ ಮಗುವಿನ ಪೋಷಕರು ಚಿಕಿತ್ಸೆ ನೀಡುವಂತೆ ಯೋಧರಿಗೆ ಮಗು ನೀಡಿದ್ದರು. ಏರ್ ಪೋರ್ಟ್ ಕಾಂಪೌಂಡ್ ಮೇಲೆ ನಿಂತಿದ್ದ ಯೋಧ ಮಗುವನ್ನು ಎತ್ತಿ ಏರ್ ಪೋರ್ಟ್ ಒಳಭಾಗಕ್ಕೆ ನೀಡಿದ್ದ.

ಪುಟ್ಟ ಕಂದಮ್ಮಗೆ ಅನಾರೋಗ್ಯ; ಮಗುವನ್ನು ಉಳಿಸಲು ಅಮೆರಿಕ ಪಡೆಗೆ ನೀಡಿದ ಪೋಷಕರು, ಮುಂದೇನಾಯ್ತು?
ಮಗುವನ್ನು ಉಳಿಸಲು ಅಮೆರಿಕ ಪಡೆಗೆ ನೀಡಿದ ಪೋಷಕರು
TV9 Web
| Updated By: ಆಯೇಷಾ ಬಾನು|

Updated on: Aug 22, 2021 | 8:10 AM

Share

ಅಫ್ಘಾನಿಸ್ತಾನ್: ಅಫ್ಘಾನಿಸ್ತಾನದಲ್ಲಿ(Afghanistan) ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ತಾಲಿಬಾನಿಗರ ಅಟ್ಟಹಾಸದ ನಡುವೆಯೂ ಏರ್ಲಿಫ್ಟ್ ಮಾಡಲಾಗ್ತಿದೆ. ಆಗಸ್ಟ್ 19 ರಂದು ಕಾಬೂಲ್ ವಿಮಾನ ನಿಲ್ದಾಣದಲ್ಲಿ(Kabul Airport) ಅಮೆರಿಕಾ ಪಡೆಗಳು ರಕ್ಷಣಾ ಕಾರ್ಯ ನಡೆಸುವಾಗ ಪೋಷಕರೊಬ್ಬರು ಅಮೆರಿಕಾ ಪಡೆಗಳ ಕೈಗೆ ಮಗು ನೀಡಿದ್ದಾರೆ. ಆದರೆ ಮಗುವನ್ನು ಆಮೆರಿಕಾಕ್ಕೆ ಏರ್ ಲಿಫ್ಟ್ ಮಾಡಿಲ್ಲ.

ಮಗುವಿಗೆ ಅನಾರೋಗ್ಯ ಇತ್ತು. ಹೀಗಾಗಿ ಮಗುವಿನ ಪೋಷಕರು ಚಿಕಿತ್ಸೆ ನೀಡುವಂತೆ ಯೋಧರಿಗೆ ಮಗು ನೀಡಿದ್ದರು. ಏರ್ ಪೋರ್ಟ್ ಕಾಂಪೌಂಡ್ ಮೇಲೆ ನಿಂತಿದ್ದ ಯೋಧ ಮಗುವನ್ನು ಎತ್ತಿ ಏರ್ ಪೋರ್ಟ್ ಒಳಭಾಗಕ್ಕೆ ನೀಡಿದ್ದ. ಬಳಿಕ ಮಗುವಿಗೆ ಚಿಕಿತ್ಸೆ ನೀಡಿ, ವಾಪಸ್ ಪೋಷಕರಿಗೆ ಮಗು ನೀಡಲಾಗಿದೆ. ಈಗ ಆ ಮಗು, ಪೋಷಕರು ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಅಮೆರಿಕಾ ತಿಳಿಸಿದೆ.

ವಿಮಾನ ನಿಲ್ದಾಣದ ಒಳಭಾಗದಲ್ಲಿ ನಾರ್ವೆ ಆಸ್ಪತ್ರೆ ಇದೆ. ಅಲ್ಲಿ ಮಗುವಿಗೆ ಚಿಕಿತ್ಸೆ ನೀಡಿ, ತಂದೆಗೆ ಮಗುವನ್ನು ವಾಪಸ್ ನೀಡಲಾಗಿದೆ ಎಂದು ಅಮೆರಿಕಾದ ರಕ್ಷಣಾ ಇಲಾಖೆ ಪೆಂಟಾಗನ್ ವಕ್ತಾರ ಜಾನ್ ಕೆರಬಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಈಗ ಮಗು ತನ್ನ ಪೋಷಕರ ವಶದಲ್ಲೇ ಇದೆ. ಮಾನವೀಯತೆಯ ದೃಷ್ಟಿಯಿಂದ ಅಮೆರಿಕಾ ಯೋಧರು ಚಿಕಿತ್ಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ: ಅಫ್ಘಾನಿಸ್ತಾನದ ವಿವಿಧ ಸ್ಥಳಗಳಿಂದ 500ಕ್ಕೂ ಹೆಚ್ಚು ಮಂದಿ ಸ್ಥಳಾಂತರ; ಭಾರತಕ್ಕೆ ಏರ್​ಲಿಫ್ಟ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ