AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭಯ: ತಮ್ಮ 3 ಮಕ್ಕಳನ್ನು 4 ತಿಂಗಳವರೆಗೆ ರೂಮಿನಲ್ಲೇ ಬಂಧಿಸಿದ್ದ ದಂಪತಿ

ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಮೂರು ಮಕ್ಕಳನ್ನು ನಾಲ್ಕು ತಿಂಗಳ ಕಾಲ ಪೋಷಕರು ತಮ್ಮ ಕೋಣೆಗಳಲ್ಲಿ ಬಂಧಿಸಿರುವ ಘಟನೆ ಸ್ವೀಡನ್​ ದೇಶದಲ್ಲಿ ನಡೆದಿದೆ. ಮಕ್ಕಳ ಮೇಲಿನ ಪ್ರೀತೀನೋ, ಸೋಂಕಿನ ಭೀತೀನೋ.. ಎಲ್ಲ ಕೊರೊನಾ ಮಹಿಮೆ ಸ್ವೀಡನ್​ ದೇಶದ ದಂಪತಿ ಮಕ್ಕಳಿಗೆ ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ತಮ್ಮ ಅಪಾರ್ಟ್ಮೆಂಟ್ನಿಂದ ಹೊರಹೋಗದಂತೆ ತಡೆದು, ರೂಮಿನಲ್ಲಿ ಕೂಡಿ ಹಾಕಿದ್ದಾರೆ. ಜೊತೆಗೆ ಮಕ್ಕಳನ್ನು ಕೂಡಿ ಹಾಕಿದ್ದ ರೂಮಿನ ಬಾಗಿಲನ್ನು ಹಲಗೆಗಳಿಂದ ಮುಚ್ಚಿದ್ದಾರೆ. ಇದರಿಂದ ಮಕ್ಕಳು 4 ತಿಂಗಳವರೆಗೆ ರೂಮಿನಲ್ಲಿಯೆ ಬಂಧಿಯಾಗಿದ್ದರು. ಪ್ರಕರಣ […]

ಕೊರೊನಾ ಭಯ: ತಮ್ಮ 3 ಮಕ್ಕಳನ್ನು 4 ತಿಂಗಳವರೆಗೆ ರೂಮಿನಲ್ಲೇ ಬಂಧಿಸಿದ್ದ ದಂಪತಿ
ಸಾಧು ಶ್ರೀನಾಥ್​
|

Updated on:Sep 04, 2020 | 11:37 AM

Share

ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಮೂರು ಮಕ್ಕಳನ್ನು ನಾಲ್ಕು ತಿಂಗಳ ಕಾಲ ಪೋಷಕರು ತಮ್ಮ ಕೋಣೆಗಳಲ್ಲಿ ಬಂಧಿಸಿರುವ ಘಟನೆ ಸ್ವೀಡನ್​ ದೇಶದಲ್ಲಿ ನಡೆದಿದೆ.

ಮಕ್ಕಳ ಮೇಲಿನ ಪ್ರೀತೀನೋ, ಸೋಂಕಿನ ಭೀತೀನೋ.. ಎಲ್ಲ ಕೊರೊನಾ ಮಹಿಮೆ ಸ್ವೀಡನ್​ ದೇಶದ ದಂಪತಿ ಮಕ್ಕಳಿಗೆ ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ತಮ್ಮ ಅಪಾರ್ಟ್ಮೆಂಟ್ನಿಂದ ಹೊರಹೋಗದಂತೆ ತಡೆದು, ರೂಮಿನಲ್ಲಿ ಕೂಡಿ ಹಾಕಿದ್ದಾರೆ. ಜೊತೆಗೆ ಮಕ್ಕಳನ್ನು ಕೂಡಿ ಹಾಕಿದ್ದ ರೂಮಿನ ಬಾಗಿಲನ್ನು ಹಲಗೆಗಳಿಂದ ಮುಚ್ಚಿದ್ದಾರೆ. ಇದರಿಂದ ಮಕ್ಕಳು 4 ತಿಂಗಳವರೆಗೆ ರೂಮಿನಲ್ಲಿಯೆ ಬಂಧಿಯಾಗಿದ್ದರು.

ಪ್ರಕರಣ ಬೆಳಕಿಗೆ ಬಂದ ನಂತರ ಅಲ್ಲಿನ ನ್ಯಾಯಾಲಯವು ವಿಚಾರಣೆ ನಡೆಸಿ, ಸುಮಾರು 4 ತಿಂಗಳುಗಳ ಕಾಲ ಪೋಷಕರಿಂದ ಬಂಧಿಸಲ್ಪಟ್ಟ ಮೂರು ಮಕ್ಕಳನ್ನು ಮನೆಗೆ ಮರಳಲು ಅನುಮತಿಸಬಾರದು ಎಂದು ಸ್ವೀಡನ್‌ನ ಆಡಳಿತ ನ್ಯಾಯಾಲಯವು ತೀರ್ಪು ನೀಡಿದೆ.

Published On - 11:36 am, Fri, 4 September 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!