AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕ ಸಾವು: ಜೆಡ್ಡಾದಿಂದ ಹೈದರಾಬಾದ್​ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಜೆಡ್ಡಾ(Jeddah)ದಿಂದ ಹೈದರಾಬಾದ್​(Hyderabad)ಗೆ ಬರುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಜೆಡ್ಡಾದಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ವಿಮಾನವನ್ನು ಇಳಿಸಲಾಯಿತು.

ಪ್ರಯಾಣಿಕ ಸಾವು: ಜೆಡ್ಡಾದಿಂದ ಹೈದರಾಬಾದ್​ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on:Nov 24, 2023 | 10:09 AM

Share

ಜೆಡ್ಡಾ(Jeddah)ದಿಂದ ಹೈದರಾಬಾದ್​(Hyderabad)ಗೆ ಬರುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಜೆಡ್ಡಾದಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ವಿಮಾನವನ್ನು ಇಳಿಸಲಾಯಿತು.

ಪ್ರಯಾಣಿಕರಿಗೆ ಸೂಕ್ತ ಚಿಕಿತ್ಸೆ ನೀಡಿದರೂ ವೈದ್ಯರು ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇಂಡಿಗೋ ಅಧಿಕಾರಿಗಳು ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದು ತಿಳಿದುಬಂದಿದೆ. ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಜೆಡ್ಡಾದಿಂದ ಹೈದರಾಬಾದ್‌ಗೆ 6E68 ವಿಮಾನವು ಕರಾಚಿಯಲ್ಲಿ ದೀರ್ಘ ನಿಲುಗಡೆ ಮಾಡಬೇಕಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ನಂತರ ಔಪಚಾರಿಕತೆಗಳನ್ನು ಪೂರ್ಣಗೊಳಿಸಲಾಯಿತು. ಇದಾದ ಬಳಿಕ ಗುರುವಾರ ಬೆಳಗ್ಗೆ ವಿಮಾನ ಹೈದರಾಬಾದ್‌ಗೆ ಬಂದಿಳಿಯಿತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ಫ್ಲೈಟ್ ಕ್ಯಾಪ್ಟನ್ ವಿಮಾನವನ್ನು ಕರಾಚಿಗೆ ತಿರುಗಿಸಿದರು ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. ವಿಮಾನವನ್ನು ಇಳಿಸಿದ ನಂತರ ಪ್ರಯಾಣಿಕನನ್ನು ಪರೀಕ್ಷಿಸಿದ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಏರ್‌ಲೈನ್ಸ್ ಪ್ರಕಾರ, ಎಲ್ಲಾ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ, ವಿಮಾನವು ಕರಾಚಿಯಿಂದ ಹೊರಟು ಗುರುವಾರ ಬೆಳಗ್ಗೆ 09.08 ಕ್ಕೆ ಹೈದರಾಬಾದ್‌ಗೆ ಬಂದಿಳಿಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:08 am, Fri, 24 November 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು