AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ವ ಲಡಾಖ್​​ನಲ್ಲಿ ವಿಪರೀತ ಚಳಿ; ಶೇ.90ರಷ್ಟು ಸೈನಿಕರನ್ನು ವಾಪಸ್​ ಕರೆಸಿದ ಚೀನಾ

ಈಗ ಪೂರ್ವ ಲಡಾಖ್​​ನಲ್ಲಿ ಸಿಕ್ಕಾಪಟೆ ಚಳಿ ಬೀಳುತ್ತಿರುವ ಕಾರಣ ಕಳೆದ ಒಂದು ವರ್ಷದಿಂದಲೂ ಅಲ್ಲಿದ್ದವರಲ್ಲಿ ಶೇ.90ರಷ್ಟು ಸೈನಿಕರನ್ನು ವಾಪಸ್ ಕರೆಸಲಾಗಿದೆ. ಅವರ ಬದಲಿಗೆ ಬೇರೆ ಸೈನಿಕರನ್ನು ಅಲ್ಲಿ ನಿಯೋಜಿಸಿದೆ.

ಪೂರ್ವ ಲಡಾಖ್​​ನಲ್ಲಿ ವಿಪರೀತ ಚಳಿ; ಶೇ.90ರಷ್ಟು ಸೈನಿಕರನ್ನು ವಾಪಸ್​ ಕರೆಸಿದ ಚೀನಾ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jun 06, 2021 | 5:39 PM

Share

ದೆಹಲಿ: ಪೂರ್ವ ಲಡಾಖ್​​ನಲ್ಲಿ ವಿಪರೀತ ಚಳಿಯ ವಾತಾವರಣ ಇರುವ ಕಾರಣ ಚೀನಾದ ಪೀಪಲ್​ ಲಿಬರೇಶನ್​ ಆರ್ಮಿ ತನ್ನ ಸೈನ್ಯದ ಶೇ.90ರಷ್ಟು ಸೈನಿಕರನ್ನು ಅಲ್ಲಿಂದ ವಾಪಸ್​ ಕರೆಸಿ, ಅವರ ಬದಲಿಗೆ ಬೇರೆ ಸೈನಿಕರನ್ನು ಕಳಿಸಿದೆ. ಕಳೆದ ವರ್ಷ ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಖ್​​ನಲ್ಲಿ ಘರ್ಷಣೆ ಉಂಟಾಗಿತ್ತು. ಅದಾದ ನಂತರ ಪದೇಪದೆ ಅಲ್ಲಿ ತನ್ನ ಸೈನಿಕರನ್ನು ನಿಯೋಜನೆ ಮಾಡುವ ಕೆಲಸವನ್ನು ಚೀನಾ ಮಾಡುತ್ತಿತ್ತು. ಇಲ್ಲಿಯವರೆಗೆ ಸುಮಾರು 50,000 ಸೈನಿಕರನ್ನು ಚೀನಾ ಪೂರ್ವಲಡಾಖ್​​ನಲ್ಲಿ ನಿಯೋಜಿಸಿದೆ.

ಈಗ ಪೂರ್ವ ಲಡಾಖ್​​ನಲ್ಲಿ ಸಿಕ್ಕಾಪಟೆ ಚಳಿ ಬೀಳುತ್ತಿರುವ ಕಾರಣ ಕಳೆದ ಒಂದು ವರ್ಷದಿಂದಲೂ ಅಲ್ಲಿದ್ದವರಲ್ಲಿ ಶೇ.90ರಷ್ಟು ಸೈನಿಕರನ್ನು ವಾಪಸ್ ಕರೆಸಲಾಗಿದೆ. ಅವರ ಬದಲಿಗೆ ಬೇರೆ ಸೈನಿಕರನ್ನು ಅಲ್ಲಿ ನಿಯೋಜಿಸಿದೆ. ಸದ್ಯದ ಚಳಿಯಿಂದಾಗಿ ಅಲ್ಲಿರುವ ಸೈನಿಕರು ತುಂಬ ಕಷ್ಟಪಡುತ್ತಿದ್ದಾರೆ. ಕಳೆದ ಒಂದುವರ್ಷಗಳಿಂದಲೂ ಅವರು ಅಲ್ಲಿಯೇ ಇದ್ದಾರೆ ಎಂದು ಚೀನಾ ಹೇಳಿದೆ. ಭಾರತೀಯ ಯೋಧರಿಗೆ ಹೋಲಿಸಿದರೆ, ಚೀನಾ ಸೈನಿಕರಿಗೆ ಎತ್ತರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಿ ಅನುಭವ ಇರುವುದಿಲ್ಲ. ಅವರು ಸತತವಾಗಿ ಅಲ್ಲಿಯೇ ಇರಲಾರರು.

ಇದನ್ನೂ ಓದಿ: ‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ನಟಿಸಿದ್ದ ಈ ನಟ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ವಿಚಿತ್ರ

Peoples Liberation Army has rotated 90 per cent of its troop deployed in eastern Ladakh

Published On - 5:38 pm, Sun, 6 June 21

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ