ವಿಮಾನ ಟೇಕ್​ ಆಫ್​ ಆಗುವ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು

ನೆದರ್ಲೆಂಡ್​ನ ಆಮ್​ಸ್ಟರ್​ಡಾಂನ ಶಿಪೋಲ್ ವಿಮಾನ ನಿಲ್ದಾಣದಲ್ಲಿ ಟೇಕ್​ ಆಫ್​ಗೆ ಸಿದ್ಧವಾಗಿದ್ದ ವಿಮಾನದ ಇಂಜಿನ್​ನೊಳಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಟೇಕ್​ ಆಫ್​ ಆಗುವ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು
Follow us
|

Updated on: May 31, 2024 | 9:06 AM

ನೆದರ್ಲೆಂಡ್​ನ ಆಮ್​ಸ್ಟರ್​ಡಾಂನ ಶಿಪೋಲ್ ವಿಮಾನ ನಿಲ್ದಾಣ(Airport)ದಲ್ಲಿ ವಿಮಾನದ ಇಂಜಿನ್​ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. KL1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ ಸಂಭವಿಸಿದೆ.

ಟೇಕ್ ಆಫ್ ಆಗುವ ಮೊದಲು ಜೆಟ್‌ನ ತಿರುಗುವ ಟರ್ಬೈನ್‌ಗೆ ವ್ಯಕ್ತಿ ಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ, ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ವರದಿಯ ಪ್ರಕಾರ , ಮೇ 29 ರ ಮಧ್ಯಾಹ್ನ, ಕೆಎಲ್ 1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ ಸಂಭವಿಸಿದೆ.

ಈ ವಿಮಾನವು ಕಡಿಮೆ-ಶ್ರೇಣಿಯ ಎಂಬ್ರೇರ್ ಜೆಟ್ ಆಗಿದ್ದು, ಇದನ್ನು KLM ನ ಸಿಟಿಹಾಪರ್ ಸೇವೆಯ ಅಡಿಯಲ್ಲಿ ಬಳಸಲಾಗುತ್ತದೆ.

ಮತ್ತಷ್ಟು ಓದಿ: ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಯುರೋಪಿನೊಳಗೆ ಹತ್ತಿರದ ಸ್ಥಳಗಳ ನಡುವೆ ವಿಮಾನಗಳು ಕಾರ್ಯನಿರ್ವಹಿಸುತ್ತಿಲ್ಲ. ಕೆಎಲ್‌ಎಂ ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು.

ಕಳೆದ ವರ್ಷ, ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ 27 ವರ್ಷದ ವಿಮಾನ ನಿಲ್ದಾಣದ ಸಿಬ್ಬಂದಿ, ಡೆಲ್ಟಾ ಪ್ರಯಾಣಿಕ ವಿಮಾನದ ಇಂಜಿನ್‌ನಲ್ಲಿ ಸಿಲುಕಿ ಸಾವನ್ನಪ್ಪಿದರು.

ಅದೇ ರೀತಿ ಮೃತೊಟ್ಟವರು ಟಗ್ ನಿರ್ವಾಹಕರು ಅಥವಾ ವಿಮಾನ ನಿಲ್ದಾಣದ ಸಿಬ್ಬಂದಿಯಾಗಿರಬಹುದು ಎಂದು ಹೇಳಲಾಗುತ್ತಿದೆ.

ವಿಮಾನವು ಡೆನ್ಮಾರ್ಕ್​ನಲ್ಲಿ ಪ್ರಯಾಣಕ್ಕೆ ಸಿದ್ಧಗೊಂಡಿದ್ದಾಗ ವಿಮಾನದ ರೆಕ್ಕೆಯ ಮೇಲೆ ಓಡಿ ಬಂದ ವ್ಯಕ್ತಿಯೊಬ್ಬ ಕಾಲುಜಾರಿ ಇಂಜಿನ್​ನ ಒಳಗಿರುವ ಕೂಲಿಂಗ್ ಫ್ಯಾನ್​ನ ರೆಕ್ಕೆಗಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ