AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಟೇಕ್​ ಆಫ್​ ಆಗುವ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು

ನೆದರ್ಲೆಂಡ್​ನ ಆಮ್​ಸ್ಟರ್​ಡಾಂನ ಶಿಪೋಲ್ ವಿಮಾನ ನಿಲ್ದಾಣದಲ್ಲಿ ಟೇಕ್​ ಆಫ್​ಗೆ ಸಿದ್ಧವಾಗಿದ್ದ ವಿಮಾನದ ಇಂಜಿನ್​ನೊಳಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಟೇಕ್​ ಆಫ್​ ಆಗುವ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು
ನಯನಾ ರಾಜೀವ್
|

Updated on: May 31, 2024 | 9:06 AM

Share

ನೆದರ್ಲೆಂಡ್​ನ ಆಮ್​ಸ್ಟರ್​ಡಾಂನ ಶಿಪೋಲ್ ವಿಮಾನ ನಿಲ್ದಾಣ(Airport)ದಲ್ಲಿ ವಿಮಾನದ ಇಂಜಿನ್​ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. KL1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ ಸಂಭವಿಸಿದೆ.

ಟೇಕ್ ಆಫ್ ಆಗುವ ಮೊದಲು ಜೆಟ್‌ನ ತಿರುಗುವ ಟರ್ಬೈನ್‌ಗೆ ವ್ಯಕ್ತಿ ಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ, ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ವರದಿಯ ಪ್ರಕಾರ , ಮೇ 29 ರ ಮಧ್ಯಾಹ್ನ, ಕೆಎಲ್ 1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ ಸಂಭವಿಸಿದೆ.

ಈ ವಿಮಾನವು ಕಡಿಮೆ-ಶ್ರೇಣಿಯ ಎಂಬ್ರೇರ್ ಜೆಟ್ ಆಗಿದ್ದು, ಇದನ್ನು KLM ನ ಸಿಟಿಹಾಪರ್ ಸೇವೆಯ ಅಡಿಯಲ್ಲಿ ಬಳಸಲಾಗುತ್ತದೆ.

ಮತ್ತಷ್ಟು ಓದಿ: ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಯುರೋಪಿನೊಳಗೆ ಹತ್ತಿರದ ಸ್ಥಳಗಳ ನಡುವೆ ವಿಮಾನಗಳು ಕಾರ್ಯನಿರ್ವಹಿಸುತ್ತಿಲ್ಲ. ಕೆಎಲ್‌ಎಂ ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು.

ಕಳೆದ ವರ್ಷ, ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ 27 ವರ್ಷದ ವಿಮಾನ ನಿಲ್ದಾಣದ ಸಿಬ್ಬಂದಿ, ಡೆಲ್ಟಾ ಪ್ರಯಾಣಿಕ ವಿಮಾನದ ಇಂಜಿನ್‌ನಲ್ಲಿ ಸಿಲುಕಿ ಸಾವನ್ನಪ್ಪಿದರು.

ಅದೇ ರೀತಿ ಮೃತೊಟ್ಟವರು ಟಗ್ ನಿರ್ವಾಹಕರು ಅಥವಾ ವಿಮಾನ ನಿಲ್ದಾಣದ ಸಿಬ್ಬಂದಿಯಾಗಿರಬಹುದು ಎಂದು ಹೇಳಲಾಗುತ್ತಿದೆ.

ವಿಮಾನವು ಡೆನ್ಮಾರ್ಕ್​ನಲ್ಲಿ ಪ್ರಯಾಣಕ್ಕೆ ಸಿದ್ಧಗೊಂಡಿದ್ದಾಗ ವಿಮಾನದ ರೆಕ್ಕೆಯ ಮೇಲೆ ಓಡಿ ಬಂದ ವ್ಯಕ್ತಿಯೊಬ್ಬ ಕಾಲುಜಾರಿ ಇಂಜಿನ್​ನ ಒಳಗಿರುವ ಕೂಲಿಂಗ್ ಫ್ಯಾನ್​ನ ರೆಕ್ಕೆಗಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ