AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್

ಕೊರೊನಾ ಲಸಿಕೆಗೆ ಸಂಬಂಧಿಸಿದ ಡೇಟಾ ಕಾನೂನು ಬಾಹಿರವಾಗಿ ಹ್ಯಾಕರ್​ಗಳ ಕೈ ಸೇರಿದೆ ಎಂದು ಫೈಜರ್ ಮತ್ತು ಬಯೋಎನ್​ಟೆಕ್​ ಸಂಸ್ಥೆಗಳು ಹೇಳಿಕೊಂಡಿವೆ. ಡೇಟಾ ಯಾರ ಕೈ ಸೇರಿದೆ ಎಂಬುದೂ ತಿಳಿಯುತ್ತಿಲ್ಲವೆಂದು ಆತಂಕ ವ್ಯಕ್ತಪಡಿಸಿವೆ.

ಕೊರೊನಾ ಲಸಿಕೆಗೂ ತಪ್ಪಲಿಲ್ಲ ಹ್ಯಾಕರ್ಸ್​ ಕಾಟ; ಸೈಬರ್​ ಅಟ್ಯಾಕ್​ಗೆ ಬೆದರಿದ ಫೈಜರ್​, ಬಯೋಎನ್​ಟೆಕ್
ಸಾಂದರ್ಭಿಕ ಚಿತ್ರ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 10, 2020 | 7:24 PM

ಲಂಡನ್: ಕೊರೊನಾ ಲಸಿಕೆಗೆ ಸೇರಿದ ಬಹುಮುಖ್ಯ ಮಾಹಿತಿ ಸೋರಿಕೆಯಾಗಿದೆ ಎಂದು ಫೈಜರ್​ ಮತ್ತು ಬಯೋಎನ್​ಟೆಕ್​ ಸಂಸ್ಥೆಗಳು ಆರೋಪ ಮಾಡಿವೆ. ಯುರೋಪ್​ ದೇಶದ ಔಷಧೀಯ ಸಂಸ್ಥೆಯು (EMA) ತನ್ನ ಮೇಲೆ ಸೈಬರ್​ ಅಟ್ಯಾಕ್​ ಆಗಿದೆಯೆಂದು ಹೇಳಿದ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ.

ಕೊರೊನಾ ಲಸಿಕೆಗೆ ಸಂಬಂಧಿಸಿದ ಡೇಟಾ ಕಾನೂನು ಬಾಹಿರವಾಗಿ ಹ್ಯಾಕರ್​ಗಳ ಕೈ ಸೇರಿದೆ ಎಂದು ಫೈಜರ್ ಮತ್ತು ಬಯೋಎನ್​ಟೆಕ್ ಸಂಸ್ಥೆಗಳು ಹೇಳಿಕೊಂಡಿವೆ. ಡೇಟಾ ಸೋರಿಕೆಯಾಗುತ್ತಿರುವ ಕುರಿತು ನಮಗೆ ಯಾವುದೇ ಮಾಹಿತಿ ತಿಳಿದಿರಲಿಲ್ಲ. ಡೇಟಾ ಯಾರ ಕೈ ಸೇರಿದೆ ಎಂಬುದೂ ತಿಳಿಯುತ್ತಿಲ್ಲವೆಂದು ಆತಂಕ ವ್ಯಕ್ತಪಡಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ EMA ಹ್ಯಾಕರ್​ಗಳನ್ನು ಪತ್ತೆ ಹಚ್ಚಲು ಕಾನೂನು ತಜ್ಞರ ಸಹಾಯ ಪಡೆದಿದ್ದೇವೆ. ಕೊರೊನಾ ಲಸಿಕೆ ಉತ್ಪಾದಕ ಸಂಸ್ಥೆಗಳಿಗೆ ಯಾವುದೇ ರೀತಿಯ ತೊಂದರೆಯಾಗದು ಎಂದು ಭರವಸೆ ನೀಡಿದೆ. ಈ ವರ್ಷದ ಆರಂಭದಲ್ಲಿ ಬ್ರಿಟನ್​ ದೇಶವು ತನ್ನಲ್ಲಿರುವ ಕೊವಿಡ್​ ಲಸಿಕೆ ಸಂಬಂಧಿತ ವಿಷಯಗಳನ್ನು ರಷ್ಯಾದ ಹ್ಯಾಕರ್ಸ್​ ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿತ್ತು.

ಇಷ್ಟೇ ಅಲ್ಲದೇ.. ಜಾನ್ಸನ್ ಅಂಡ್ ಜಾನ್ಸನ್, ನೋವಾವ್ಯಾಕ್ಸ್, ಆಸ್ಟ್ರಾಜೆನೆಕಾ ಹಾಗೂ ಸೌತ್ ಕೊರಿಯನ್​ ಪ್ರಯೋಗಶಾಲೆಗಳ ಮಾಹಿತಿಯನ್ನು ಕದಿಯಲು ಹ್ಯಾಕರ್ಸ್​ ಯತ್ನಿಸಿದ್ದಾರೆ ಎಂದು ವಾಲ್​ ಸ್ಟ್ರೀಟ್ ಜರ್ನಲ್​ ವರದಿ ಮಾಡಿದೆ.

ಬಡರಾಷ್ಟ್ರಗಳ ಬಡಪಾಯಿಗಳಿಗೆ ಕೊರೊನಾ ಲಸಿಕೆ ಮರೀಚಿಕೆಯಷ್ಟೇ.. ಅಧ್ಯಯನ ಹೇಳಿದ ಕಟು ಸತ್ಯ ಇಲ್ಲಿದೆ

Published On - 7:22 pm, Thu, 10 December 20

ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ