AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ವಿತರಣೆಗೆ ದಿನಗಣನೆ: ಇಂಗ್ಲೆಂಡ್​ನಲ್ಲಿ ಮುಂದಿನ ವಾರದಿಂದಲೆ ಲಭ್ಯ

ಬಯೋಟೆಕ್ ಕಂಪನಿಯ ಫೈಜರ್ ಲಸಿಕೆಯ ಬಳಕೆಗೆ ಇಂಗ್ಲೆಂಡ್ ಸರ್ಕಾರ ಅನುಮತಿ ನೀಡಿದೆ. ಇಂಗ್ಲೆಂಡ್​ನಲ್ಲಿ ಮುಂದಿನ ವಾರದಿಂದಲೇ ಲಸಿಕೆ ವಿತರಣೆ ಆರಂಭವಾಗಲಿದೆ.

ಕೊರೊನಾ ಲಸಿಕೆ ವಿತರಣೆಗೆ ದಿನಗಣನೆ: ಇಂಗ್ಲೆಂಡ್​ನಲ್ಲಿ ಮುಂದಿನ ವಾರದಿಂದಲೆ ಲಭ್ಯ
Follow us
guruganesh bhat
| Updated By: Skanda

Updated on:Dec 10, 2020 | 12:14 PM

ಲಂಡನ್: ಇಡೀ ಜಗತ್ತೇ ಕಾತರದಿಂದ ಎದುರು ಕಾಯುತ್ತಿರುವ ಕ್ಷಣಕ್ಕೆ ದಿನಗಣನೆ ಆರಂಭವಾಗಿದೆ. ಬಯೋಟೆಕ್ ಕಂಪನಿಯ ಫೈಜರ್ ಲಸಿಕೆಯ ಬಳಕೆಗೆ ಇಂಗ್ಲೆಂಡ್ ಸರ್ಕಾರ ಅನುಮತಿ ನೀಡಿದೆ. ಇಂಗ್ಲೆಂಡ್​ನಲ್ಲಿ ಮುಂದಿನ ವಾರದಿಂದಲೇ ಲಸಿಕೆ ವಿತರಣೆ ಆರಂಭವಾಗಲಿದೆ.

ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಔಷಧ ನಿಯಂತ್ರಣಾ ಸಂಸ್ಥೆ MHRA ಮಾಡಿರುವ ಶಿಫಾರಸ್ಸನ್ನು ಒಪ್ಪಿರುವ ಇಂಗ್ಲೆಂಡ್ ಸರ್ಕಾರ ಲಸಿಕೆ ಬಳಸಲು ಅನುಮತಿ ನೀಡಿದೆ. ಮುಂದಿನ ವಾರದಿಂದಲೇ ಇಂಗ್ಲೆಂಡಿನಲ್ಲಿ ಲಸಿಕೆ ಬಳಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅನುಮತಿ ನೀಡಲಾಗಿದೆ. ಮೊದಲು ಯಾವ ವರ್ಗಕ್ಕೆ ಲಸಿಕೆ ವಿತರಿಸಬೇಕೆಂದು ಲಸಿಕೆ ಸಮಿತಿ ನಿರ್ಧರಿಸಲಿದೆ. ಆರೋಗ್ಯ, ಸ್ವಚ್ಛತಾ ಸಿಬ್ಬಂದಿ, ವೃದ್ಧರು ಸೇರಿ ಸೋಂಕಿಗೆ ತುತ್ತಾಗುವ ಸಂಭವ ಹೆಚ್ಚಿರುವ ವರ್ಗಕ್ಕೆ ಮೊದಲು ಲಸಿಕೆ ದೊರಕುವ ಸಂಭವವಿದೆ. ಲಸಿಕೆ ಸಂಬಂಧಿತ ಆಗುಹೋಗುಗಳ ಜವಾಬ್ದಾರಿಯನ್ನು MHRA ಸಂಸ್ಥೆ ಹೊತ್ತಿದೆ.

ಫೈಜರ್ ಲಸಿಕೆ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ ದೊರಕಿದೆ ಎಂದೇ ಹೇಳಲಾಗುತ್ತಿದೆ. ಕೊರೊನಾ ಸೋಂಕಿನ ಮೇಲೆ ಫೈಜರ್ ಶೇ. 90ರಷ್ಟು ಪರಿಣಾಮ ದಾಖಲಿಸಿದೆ.

ಸಿಹಿ ಸುದ್ದಿ: ಕೊರೊನಾಗೆ ಔಷಧಿ ಕಂಡು ಹಿಡಿದ ಫೈಜರ್, ಬಯೋಎನ್​ಟೆಕ್! ಆದ್ರೆ ಇದು ಭಾರತದಲ್ಲಿ ಸಿಗೋದು ಡೌಟ್

Published On - 3:43 pm, Wed, 2 December 20

ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ