AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ವಿತರಣೆಗೆ ದಿನಗಣನೆ: ಇಂಗ್ಲೆಂಡ್​ನಲ್ಲಿ ಮುಂದಿನ ವಾರದಿಂದಲೆ ಲಭ್ಯ

ಬಯೋಟೆಕ್ ಕಂಪನಿಯ ಫೈಜರ್ ಲಸಿಕೆಯ ಬಳಕೆಗೆ ಇಂಗ್ಲೆಂಡ್ ಸರ್ಕಾರ ಅನುಮತಿ ನೀಡಿದೆ. ಇಂಗ್ಲೆಂಡ್​ನಲ್ಲಿ ಮುಂದಿನ ವಾರದಿಂದಲೇ ಲಸಿಕೆ ವಿತರಣೆ ಆರಂಭವಾಗಲಿದೆ.

ಕೊರೊನಾ ಲಸಿಕೆ ವಿತರಣೆಗೆ ದಿನಗಣನೆ: ಇಂಗ್ಲೆಂಡ್​ನಲ್ಲಿ ಮುಂದಿನ ವಾರದಿಂದಲೆ ಲಭ್ಯ
guruganesh bhat
| Edited By: |

Updated on:Dec 10, 2020 | 12:14 PM

Share

ಲಂಡನ್: ಇಡೀ ಜಗತ್ತೇ ಕಾತರದಿಂದ ಎದುರು ಕಾಯುತ್ತಿರುವ ಕ್ಷಣಕ್ಕೆ ದಿನಗಣನೆ ಆರಂಭವಾಗಿದೆ. ಬಯೋಟೆಕ್ ಕಂಪನಿಯ ಫೈಜರ್ ಲಸಿಕೆಯ ಬಳಕೆಗೆ ಇಂಗ್ಲೆಂಡ್ ಸರ್ಕಾರ ಅನುಮತಿ ನೀಡಿದೆ. ಇಂಗ್ಲೆಂಡ್​ನಲ್ಲಿ ಮುಂದಿನ ವಾರದಿಂದಲೇ ಲಸಿಕೆ ವಿತರಣೆ ಆರಂಭವಾಗಲಿದೆ.

ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಔಷಧ ನಿಯಂತ್ರಣಾ ಸಂಸ್ಥೆ MHRA ಮಾಡಿರುವ ಶಿಫಾರಸ್ಸನ್ನು ಒಪ್ಪಿರುವ ಇಂಗ್ಲೆಂಡ್ ಸರ್ಕಾರ ಲಸಿಕೆ ಬಳಸಲು ಅನುಮತಿ ನೀಡಿದೆ. ಮುಂದಿನ ವಾರದಿಂದಲೇ ಇಂಗ್ಲೆಂಡಿನಲ್ಲಿ ಲಸಿಕೆ ಬಳಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅನುಮತಿ ನೀಡಲಾಗಿದೆ. ಮೊದಲು ಯಾವ ವರ್ಗಕ್ಕೆ ಲಸಿಕೆ ವಿತರಿಸಬೇಕೆಂದು ಲಸಿಕೆ ಸಮಿತಿ ನಿರ್ಧರಿಸಲಿದೆ. ಆರೋಗ್ಯ, ಸ್ವಚ್ಛತಾ ಸಿಬ್ಬಂದಿ, ವೃದ್ಧರು ಸೇರಿ ಸೋಂಕಿಗೆ ತುತ್ತಾಗುವ ಸಂಭವ ಹೆಚ್ಚಿರುವ ವರ್ಗಕ್ಕೆ ಮೊದಲು ಲಸಿಕೆ ದೊರಕುವ ಸಂಭವವಿದೆ. ಲಸಿಕೆ ಸಂಬಂಧಿತ ಆಗುಹೋಗುಗಳ ಜವಾಬ್ದಾರಿಯನ್ನು MHRA ಸಂಸ್ಥೆ ಹೊತ್ತಿದೆ.

ಫೈಜರ್ ಲಸಿಕೆ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ ದೊರಕಿದೆ ಎಂದೇ ಹೇಳಲಾಗುತ್ತಿದೆ. ಕೊರೊನಾ ಸೋಂಕಿನ ಮೇಲೆ ಫೈಜರ್ ಶೇ. 90ರಷ್ಟು ಪರಿಣಾಮ ದಾಖಲಿಸಿದೆ.

ಸಿಹಿ ಸುದ್ದಿ: ಕೊರೊನಾಗೆ ಔಷಧಿ ಕಂಡು ಹಿಡಿದ ಫೈಜರ್, ಬಯೋಎನ್​ಟೆಕ್! ಆದ್ರೆ ಇದು ಭಾರತದಲ್ಲಿ ಸಿಗೋದು ಡೌಟ್

Published On - 3:43 pm, Wed, 2 December 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!