AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ – ಡಾ. ಮಾನ್ಸೆಫ್ ಸ್ಲಾಯ್

ಹೊಸ ಲಸಿಕೆಗಳು ದೇಹದಲ್ಲಿ ಅಡ್ಡ ಪರಿಣಾಮ ಬೀರುವುದು ಸಾಧಾರಣ ಸಂಗತಿ. ಅದರ ಕುರಿತು ತಜ್ಞರಿಗೆ ಒಂದು ಅಂದಾಜಿರುತ್ತದೆ. ಆದರೆ, ಫೈಜರ್ ಲಸಿಕೆ ಈ ವಿಚಾರದಲ್ಲಿ ನಾವು ನಿರೀಕ್ಷಿಸಿದ್ದಕ್ಕಿಂತ ದೊಡ್ಡ ಮಟ್ಟದಲ್ಲಿ ಅಡ್ಡಪರಿಣಾಮ ಬೀರುತ್ತಿದೆ.

ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ - ಡಾ. ಮಾನ್ಸೆಫ್ ಸ್ಲಾಯ್
ಡಾ. ಮಾನ್ಸೆಫ್ ಸ್ಲಾಯ್
Skanda
| Updated By: Lakshmi Hegde|

Updated on:Dec 25, 2020 | 2:27 PM

Share

ಕೊವಿಡ್ ವಿರುದ್ಧ ಹೋರಾಡಲು ಫೈಜರ್ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆ ಊಹೆಗೂ ಮೀರಿದ ಅಡ್ಡಪರಿಣಾಮ ಬೀರುತ್ತಿದೆ ಎಂದು ಅಮೆರಿಕಾದ ಆಪರೇಷನ್​ ವಾರ್ಪ್​ ಸ್ಪೀಡ್​ನ (Operation Warp Speed) ಮುಖ್ಯ ವೈಜ್ಞಾನಿಕ ಸಲಹೆಗಾರ ಡಾ. ಮಾನ್ಸೆಫ್ ಸ್ಲಾಯ್ ಆತಂಕ ವ್ಯಕ್ತಪಡಿಸಿದ್ದಾರೆ.

ಹೊಸ ಲಸಿಕೆಗಳು ದೇಹದಲ್ಲಿ ಅಡ್ಡ ಪರಿಣಾಮ ಬೀರುವುದು ಸಾಮಾನ್ಯ ಸಂಗತಿ. ಅದರ ಕುರಿತು ತಜ್ಞರಿಗೆ ಒಂದು ಅಂದಾಜಿರುತ್ತದೆ. ಆದರೆ, ಫೈಜರ್ ಲಸಿಕೆ ಈ ವಿಚಾರದಲ್ಲಿ ನಾವು ನಿರೀಕ್ಷಿಸಿದ್ದಕ್ಕಿಂತ ದೊಡ್ಡ ಮಟ್ಟದಲ್ಲಿ ಅಡ್ಡಪರಿಣಾಮ ಬೀರುತ್ತಿದೆ. ಕೊರೊನಾ ಲಸಿಕೆ ಪಡೆದ ಅನೇಕರಿಗೆ ಅಲರ್ಜಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಜನರಲ್ಲಿ ಅಲರ್ಜಿ ಸಮಸ್ಯೆ ಉಂಟುಮಾಡುವ ಯಾವ ಅಂಶ ಕೊರೊನಾ ಲಸಿಕೆಯಲ್ಲಿದೆ ಎಂದು ಪತ್ತೆ ಹಚ್ಚಬೇಕು. ಲಸಿಕೆಯಿಂದ ಆಗುವ ಅಡ್ಡಪರಿಣಾಮ ತಡೆಗಟ್ಟಲು ಇನ್ನು ಕೆಲವೇ ವಾರಗಳಲ್ಲಿ ಪರಿಹಾರ ಕಂಡುಹಿಡಿಯುವ ನಿರೀಕ್ಷೆ ಇದೆ. ಇದರ ಕುರಿತು ನಿರ್ದಿಷ್ಟ ಜನರನ್ನು  ಆಯ್ಕೆ ಮಾಡಿ ಪ್ರಯೋಗ ನಡೆಸುತ್ತೇವೆ ಎಂದು ಅಲರ್ಜಿ, ಅಸ್ತಮಾ ಮುಂತಾದ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಸಂಸ್ಥೆ ಮುಖ್ಯಸ್ಥ ಅಲ್ಕಿಸ್ ಟೋಗಿಯಾಸ್ ಸ್ಪಷ್ಟಪಡಿಸಿದ್ದಾರೆ.

‘ಲಸಿಕೆ ತೆಗೆದುಕೊಂಡರೆ ಮಹಿಳೆಯರಿಗೆ ಗಡ್ಡ ಬರಬಹುದು.. ನೀವು ಮೊಸಳೆಯಾಗಬಹುದು’ -ಯಾರಪ್ಪಾ ಹೀಗಂದಿದ್ದು!

Published On - 2:21 pm, Fri, 25 December 20

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು