AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರವಸೆ ಮೂಡಿಸಿದ್ದ ಫೈಜರ್​ನ ಲಸಿಕಾ ಪ್ರಯೋಗದಲ್ಲಿ ಎದುರಾಯ್ತಾ ತೊಡಕು?

ಕೊರೊನಾ ವೈರಸ್​ನ ಮಟ್ಟಹಾಕುವ ನಿಟ್ಟಿನಲ್ಲಿ ವಿಶ್ವದಾದ್ಯಂತ ಲಸಿಕೆ ಮತ್ತು ಔಷಧಿಯ ಸಂಶೋಧನೆ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಔಷಧಿ ತಯಾರಿಕಾ ಕಂಪನಿ ಫೈಜರ್ ಸಹ ಹೊಸ ಲಸಿಕೆವೊಂದನ್ನು ಸಿದ್ಧಪಡಿಸಿ, ಪ್ರಯೋಗಕ್ಕೆ ಒಳಪಡಿಸಿದೆ. ಆದರೆ, ಇದೀಗ ಇದರ ಫಲಿತಾಂಶ ಹೊರಬಂದಿದ್ದು ಆತಂಕವನ್ನು ಸೃಷ್ಟಿಸಿದೆ. ಫೈಜರ್ ಲಸಿಕೆಯ ಮೊದಲ ಪ್ರಯೋಗಕ್ಕೆ ಒಳಪಟ್ಟ ಸ್ವಯಂಸೇವಕರ ವರದಿಯ ಪ್ರಕಾರ ಈ ಲಸಿಕೆ ಪಡೆದವರಲ್ಲಿ ತೀವ್ರ ತಲೆನೋವು, ಜ್ವರ ಮತ್ತು ಸ್ನಾಯು ನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಈ ಹಿಂದೆ ಅಮೆರಿಕದ ಔಷಧಿ ನಿಯಂತ್ರಕ FDA […]

ಭರವಸೆ ಮೂಡಿಸಿದ್ದ ಫೈಜರ್​ನ ಲಸಿಕಾ ಪ್ರಯೋಗದಲ್ಲಿ ಎದುರಾಯ್ತಾ ತೊಡಕು?
KUSHAL V
|

Updated on: Nov 15, 2020 | 2:58 PM

Share

ಕೊರೊನಾ ವೈರಸ್​ನ ಮಟ್ಟಹಾಕುವ ನಿಟ್ಟಿನಲ್ಲಿ ವಿಶ್ವದಾದ್ಯಂತ ಲಸಿಕೆ ಮತ್ತು ಔಷಧಿಯ ಸಂಶೋಧನೆ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಔಷಧಿ ತಯಾರಿಕಾ ಕಂಪನಿ ಫೈಜರ್ ಸಹ ಹೊಸ ಲಸಿಕೆವೊಂದನ್ನು ಸಿದ್ಧಪಡಿಸಿ, ಪ್ರಯೋಗಕ್ಕೆ ಒಳಪಡಿಸಿದೆ. ಆದರೆ, ಇದೀಗ ಇದರ ಫಲಿತಾಂಶ ಹೊರಬಂದಿದ್ದು ಆತಂಕವನ್ನು ಸೃಷ್ಟಿಸಿದೆ.

ಫೈಜರ್ ಲಸಿಕೆಯ ಮೊದಲ ಪ್ರಯೋಗಕ್ಕೆ ಒಳಪಟ್ಟ ಸ್ವಯಂಸೇವಕರ ವರದಿಯ ಪ್ರಕಾರ ಈ ಲಸಿಕೆ ಪಡೆದವರಲ್ಲಿ ತೀವ್ರ ತಲೆನೋವು, ಜ್ವರ ಮತ್ತು ಸ್ನಾಯು ನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಈ ಹಿಂದೆ ಅಮೆರಿಕದ ಔಷಧಿ ನಿಯಂತ್ರಕ FDA ಮತ್ತು ಅದರ ಜರ್ಮನ್ ಪಾಲುದಾರ ಬಯೋಟೆಕ್, ಕೊವಿಡ್​ ವಿರುದ್ಧ ಫೈಜರ್ ಲಸಿಕೆ ಶೇಕಡಾ 90ರಷ್ಟು ಪರಿಣಾಮಕಾರಿ ಎಂದು ಘೋಷಿಸಿತ್ತು. ಆದರೆ, ಇದೀಗ ಕೆಲವೇ ದಿನಗಳಲ್ಲಿ ಇದರ ಅಡ್ಡಪರಿಣಾಮದ ಬಗ್ಗೆ ವರದಿಯಾಗಿದೆ.

ಸೋಂಕಿನ ವಿರುದ್ಧ ಪರಿಣಾಮಕಾರಿಯಾದ ಔಷಧವನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಫೈಜರ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳಲ್ಲಿ ಆರು ದೇಶಗಳ ಸುಮಾರು 43,500ಕ್ಕೂ ಹೆಚ್ಚು ಸ್ವಯಂಸೇವಕರು ಭಾಗಿಯಾಗಿದ್ದರು. ಸದ್ಯ, ಅವರಲ್ಲಿ ತೀವ್ರ ತಲೆನೋವುನಂತಹ ಅಡ್ಡ ಪರಿಣಾಮಗಳು ಕಂಡುಬಂದಿರುವ ಜೊತೆಗೆ ದೇಹದ ಎಲ್ಲಾ ಭಾಗಗಳಲ್ಲೂ ನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?