AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Philippines Earthquake: ಫಿಲಿಪೈನ್ಸ್​​ನಲ್ಲಿ 7.3 ತೀವ್ರತೆಯ ಭಾರೀ ಭೂಕಂಪ

ಉತ್ತರ ಫಿಲಿಪೈನ್ಸ್‌ನಲ್ಲಿ ಬುಧವಾರ 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ಮನಿಲಾದಲ್ಲಿ 300 ಕಿಲೋಮೀಟರ್ (185 ಮೈಲಿ) ದೂರದಲ್ಲಿರುವ ಕಟ್ಟಡಗಳ ಕಿಟಕಿಗಳು ಮತ್ತು ಎತ್ತರದ ಗೋಪುರಗಳು ಅಲುಗಾಡಿವೆ

Philippines Earthquake: ಫಿಲಿಪೈನ್ಸ್​​ನಲ್ಲಿ 7.3 ತೀವ್ರತೆಯ ಭಾರೀ ಭೂಕಂಪ
ಭೂಕಂಪ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 27, 2022 | 8:37 AM

Share

ಮನಿಲಾ: ಉತ್ತರ ಫಿಲಿಪೈನ್ಸ್‌ನಲ್ಲಿ ಇಂದು ಮುಂಜಾನೆ ಭಾರೀ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಫಿಲಿಪೈನ್ಸ್​ ರಾಜಧಾನಿ ಮನಿಲಾದಲ್ಲಿ ಭಾರೀ ಕಂಪನದ ಅನುಭವವಾಗಿದೆ. ಈ ಭೂಕಂಪದಿಂದ ಉಂಟಾಗಿರುವ ಹಾನಿ ಅಥವಾ ಸಾವುನೋವುಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಭೂಕಂಪದಿಂದ ಭಯಭೀತರಾದ ಜನರು ತಮ್ಮ ಮನೆಗಳ ಹೊರಗೆ ಓಡಿಹೋಗಿದ್ದಾರೆ.

ಉತ್ತರ ಫಿಲಿಪೈನ್ಸ್‌ನಲ್ಲಿ ಬುಧವಾರ 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ಮನಿಲಾದಲ್ಲಿ 300 ಕಿಲೋಮೀಟರ್ (185 ಮೈಲಿ) ದೂರದಲ್ಲಿರುವ ಕಟ್ಟಡಗಳ ಕಿಟಕಿಗಳು ಮತ್ತು ಎತ್ತರದ ಗೋಪುರಗಳು ಅಲುಗಾಡಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಇದನ್ನೂ ಓದಿ:Viral Video: ಮೀನುಗಾರರ ಬಲೆಗೆ ಸಿಕ್ಕಿಬಿದ್ದ 16 ಅಡಿ ಉದ್ದದ ಮೀನು! ಇದು ಭೂಕಂಪನದ ಸಂಕೇತವಂತೆ

ಭೂಕಂಪವು ತುಂಬಾ ಪ್ರಬಲವಾಗಿತ್ತು. ಭೂಕಂಪದಿಂದ ಸ್ಥಳೀಯ ಮಾರುಕಟ್ಟೆಯ ಕಿಟಕಿಗಳು ಒಡೆದುಹೋಗಿವೆ. ಪೊಲೀಸ್ ಠಾಣೆ ಕಟ್ಟಡದಲ್ಲಿಯೂ ಸಣ್ಣ ಬಿರುಕುಗಳು ಉಂಟಾಗಿವೆ ಎಂದು ಪೊಲೀಸ್ ಮೇಜರ್ ಎಡ್ವಿನ್ ಸೆರ್ಗಿಯೊ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಎಎಫ್‌ಪಿ ಪರಿಶೀಲಿಸಿದ ವೀಡಿಯೊದಲ್ಲಿ ಹತ್ತಿರದ ಪಟ್ಟಣವಾದ ಬಂಗುಡ್‌ನಲ್ಲಿ ಡಾಂಬರು ರಸ್ತೆ ಮತ್ತು ನೆಲದಲ್ಲಿ ಬಿರುಕುಗಳು ಉಂಟಾಗಿರುವುದನ್ನು ನೋಡಬಹುದು. ಆದರೆ, ಅಂಗಡಿಗಳು ಅಥವಾ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ