AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿಮಾನ ಅಪಘಾತ, ಅವಶೇಷದಲ್ಲಿ ಸಿಕ್ತು 30 ದಶಲಕ್ಷ ರೂ ವಿದೇಶಿ ಕರೆನ್ಸಿ! ಎಲ್ಲಿಂದ ಬಂತು?

ಕರಾಚಿ: ಕಳೆದ ವಾರ ಕರಾಚಿಯಲ್ಲಿ ಪತನವಾಗಿದ್ದ ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನದ ಅವಶೇಷಗಳಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ. ಸುಮಾರು 30 ದಶಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿಮಾನ ಪತನದ ಬಗ್ಗೆ ತನಿಖೆ ನಡೆಯುತ್ತಿರುವಾಗ ವಿವಿಧ ದೇಶಗಳಿಗೆ ಸಂಬಂಧಿಸಿದ ನಗದು ಪತ್ತೆಯಾಗಿದ್ದು, ಸದ್ಯ ಕರೆನ್ಸಿಯನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ತಾಂತ್ರಿಕ ದೋಷದಿಂದ ವಿಮಾನ ಪತನವಾಗಿತ್ತು. ವಿಮಾನ ವಸತಿ ಪ್ರದೇಶದಲ್ಲಿ, […]

ಪಾಕ್ ವಿಮಾನ ಅಪಘಾತ, ಅವಶೇಷದಲ್ಲಿ ಸಿಕ್ತು 30 ದಶಲಕ್ಷ ರೂ ವಿದೇಶಿ ಕರೆನ್ಸಿ! ಎಲ್ಲಿಂದ ಬಂತು?
ಸಾಧು ಶ್ರೀನಾಥ್​
| Edited By: |

Updated on: May 30, 2020 | 9:04 AM

Share

ಕರಾಚಿ: ಕಳೆದ ವಾರ ಕರಾಚಿಯಲ್ಲಿ ಪತನವಾಗಿದ್ದ ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನದ ಅವಶೇಷಗಳಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ. ಸುಮಾರು 30 ದಶಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ವಿಮಾನ ಪತನದ ಬಗ್ಗೆ ತನಿಖೆ ನಡೆಯುತ್ತಿರುವಾಗ ವಿವಿಧ ದೇಶಗಳಿಗೆ ಸಂಬಂಧಿಸಿದ ನಗದು ಪತ್ತೆಯಾಗಿದ್ದು, ಸದ್ಯ ಕರೆನ್ಸಿಯನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ತಾಂತ್ರಿಕ ದೋಷದಿಂದ ವಿಮಾನ ಪತನವಾಗಿತ್ತು. ವಿಮಾನ ವಸತಿ ಪ್ರದೇಶದಲ್ಲಿ, ಮನೆಗಳ ಮೇಲೆ ಬಿದ್ದು 97 ಜನರು ಸಾವಿಗೀಡಾಗಿದ್ದರು.

ಒಟ್ಟು ವಿಮಾನದಲ್ಲಿ 99 ಪ್ರಯಾಣಿಕರಿದ್ದು, ಇಬ್ಬರು ಮಾತ್ರ ಬದುಕುಳಿದರು. PK-8303 ವಿಮಾನದಲ್ಲಿ ಐದು ಸಿಬ್ಬಂದಿಯ ಜೊತೆಗೆ 51 ಮಂದಿ ಪುರುಷರು, 31 ಮಹಿಳೆಯರು ಮತ್ತು 9 ಮಕ್ಕಳು ಪ್ರಯಾಣಿಸಿದ್ದರು.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!