AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿಮಾನ ಅಪಘಾತ, ಅವಶೇಷದಲ್ಲಿ ಸಿಕ್ತು 30 ದಶಲಕ್ಷ ರೂ ವಿದೇಶಿ ಕರೆನ್ಸಿ! ಎಲ್ಲಿಂದ ಬಂತು?

ಕರಾಚಿ: ಕಳೆದ ವಾರ ಕರಾಚಿಯಲ್ಲಿ ಪತನವಾಗಿದ್ದ ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನದ ಅವಶೇಷಗಳಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ. ಸುಮಾರು 30 ದಶಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿಮಾನ ಪತನದ ಬಗ್ಗೆ ತನಿಖೆ ನಡೆಯುತ್ತಿರುವಾಗ ವಿವಿಧ ದೇಶಗಳಿಗೆ ಸಂಬಂಧಿಸಿದ ನಗದು ಪತ್ತೆಯಾಗಿದ್ದು, ಸದ್ಯ ಕರೆನ್ಸಿಯನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ತಾಂತ್ರಿಕ ದೋಷದಿಂದ ವಿಮಾನ ಪತನವಾಗಿತ್ತು. ವಿಮಾನ ವಸತಿ ಪ್ರದೇಶದಲ್ಲಿ, […]

ಪಾಕ್ ವಿಮಾನ ಅಪಘಾತ, ಅವಶೇಷದಲ್ಲಿ ಸಿಕ್ತು 30 ದಶಲಕ್ಷ ರೂ ವಿದೇಶಿ ಕರೆನ್ಸಿ! ಎಲ್ಲಿಂದ ಬಂತು?
ಸಾಧು ಶ್ರೀನಾಥ್​
| Edited By: |

Updated on: May 30, 2020 | 9:04 AM

Share

ಕರಾಚಿ: ಕಳೆದ ವಾರ ಕರಾಚಿಯಲ್ಲಿ ಪತನವಾಗಿದ್ದ ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನದ ಅವಶೇಷಗಳಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ. ಸುಮಾರು 30 ದಶಲಕ್ಷ ರೂ. ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ವಿಮಾನ ಪತನದ ಬಗ್ಗೆ ತನಿಖೆ ನಡೆಯುತ್ತಿರುವಾಗ ವಿವಿಧ ದೇಶಗಳಿಗೆ ಸಂಬಂಧಿಸಿದ ನಗದು ಪತ್ತೆಯಾಗಿದ್ದು, ಸದ್ಯ ಕರೆನ್ಸಿಯನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ತಾಂತ್ರಿಕ ದೋಷದಿಂದ ವಿಮಾನ ಪತನವಾಗಿತ್ತು. ವಿಮಾನ ವಸತಿ ಪ್ರದೇಶದಲ್ಲಿ, ಮನೆಗಳ ಮೇಲೆ ಬಿದ್ದು 97 ಜನರು ಸಾವಿಗೀಡಾಗಿದ್ದರು.

ಒಟ್ಟು ವಿಮಾನದಲ್ಲಿ 99 ಪ್ರಯಾಣಿಕರಿದ್ದು, ಇಬ್ಬರು ಮಾತ್ರ ಬದುಕುಳಿದರು. PK-8303 ವಿಮಾನದಲ್ಲಿ ಐದು ಸಿಬ್ಬಂದಿಯ ಜೊತೆಗೆ 51 ಮಂದಿ ಪುರುಷರು, 31 ಮಹಿಳೆಯರು ಮತ್ತು 9 ಮಕ್ಕಳು ಪ್ರಯಾಣಿಸಿದ್ದರು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು