AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ಕರಾಚಿ ವಿಮಾನ ಪತನ!

ಕರಾಚಿ: ಕರಾಚಿಯಲ್ಲಿ ನಾಗರಿಕ ವಿಮಾನವೊಂದು ಪತನಗೊಂಡಿದೆ. ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ಪತನವಾಗಿದೆ. ತಾಂತ್ರಿಕ ದೋಷದಿಂದ ವಸತಿ ಪ್ರದೇಶದಲ್ಲಿ, ಮನೆಗಳ ಮೇಲೆ A320 ವಿಮಾನ ನೋಸ್ ಡೈವ್​ ಹೊಡೆದು ಬಿದ್ದಿದೆ. Black Friday, Corona Effect ಪಾಕಿಸ್ತಾನಕ್ಕೆ ಇಂದು ಕಪ್ಪು ಶುಕ್ರವಾರ ಆಗಿದೆ. ಇಂದು  ರಂಜಾನ್ ಮಾಸದ ಕೊನೆಯ ಶುಕ್ರವಾರ.  ಕೊರೊನಾ ವೈರಸ್​ ಕಾಟದಿಂದಾಗಿ ದೀರ್ಘಕಾಲದ ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ವಿಮಾನವೊಂದು ಪಾಕಿಸ್ತಾನದಲ್ಲಿ ಅಪಘಾತಕ್ಕೀಡಾಗಿದೆ. ನತದೃಷ್ಟ PK-8303 flight ವಿಮಾನದಲ್ಲಿ […]

ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ಕರಾಚಿ ವಿಮಾನ ಪತನ!
ಸಾಧು ಶ್ರೀನಾಥ್​
|

Updated on:May 22, 2020 | 4:57 PM

Share

ಕರಾಚಿ: ಕರಾಚಿಯಲ್ಲಿ ನಾಗರಿಕ ವಿಮಾನವೊಂದು ಪತನಗೊಂಡಿದೆ. ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ಪತನವಾಗಿದೆ. ತಾಂತ್ರಿಕ ದೋಷದಿಂದ ವಸತಿ ಪ್ರದೇಶದಲ್ಲಿ, ಮನೆಗಳ ಮೇಲೆ A320 ವಿಮಾನ ನೋಸ್ ಡೈವ್​ ಹೊಡೆದು ಬಿದ್ದಿದೆ.

Black Friday, Corona Effect ಪಾಕಿಸ್ತಾನಕ್ಕೆ ಇಂದು ಕಪ್ಪು ಶುಕ್ರವಾರ ಆಗಿದೆ. ಇಂದು  ರಂಜಾನ್ ಮಾಸದ ಕೊನೆಯ ಶುಕ್ರವಾರ.  ಕೊರೊನಾ ವೈರಸ್​ ಕಾಟದಿಂದಾಗಿ ದೀರ್ಘಕಾಲದ ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ವಿಮಾನವೊಂದು ಪಾಕಿಸ್ತಾನದಲ್ಲಿ ಅಪಘಾತಕ್ಕೀಡಾಗಿದೆ. ನತದೃಷ್ಟ PK-8303 flight ವಿಮಾನದಲ್ಲಿ ಐದು ಸಿಬ್ಬಂದಿಯ ಜೊತೆಗೆ 51 ಮಂದಿ ಪುರುಷರು, 31 ಮಹಿಳೆಯರು ಮತ್ತು 9 ಮಕ್ಕಳು ಪ್ರಯಾಣಿಸಿದ್ದರು.

ರಂಜಾನ್ ಆಚರಣೆ ಮೇಲೆ ಕರಿಛಾಯೆ: ಪಾಕಿಸ್ತಾನ ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಗೆ ಸೇರಿದ ಈ ವಿಮಾನವು (PIA) ಲಾಹೋರ್​ ಮತ್ತು ಕರಾಚಿ ನಡುವೆ ಸಂಚರಿಸುತ್ತಿತ್ತು. ಕರಾಚಿಯಲ್ಲಿ ಜಿನ್ನಾ ಗಾರ್ಡನ್ ಏರಿಯಾದಲ್ಲಿ ಲ್ಯಾಂಡಿಂಗ್​ಗೆ ಒಂದೆರಡು ನಿಮಿಷ ಇರುವಾಗ ಬಿದ್ದಿದೆ. ಬಹುತೇಕ ಪ್ರಯಾಣಿಕರು ರಂಜಾನ್ ಆಚರಣೆಗೆಂದು ತಮ್ಮ ತಮ್ಮ ಊರುಗಳಿಗೆ ತೆರಳಲು ಲಾಹೋರ್​ನಿಂದ ವಿಮಾನದ ಮೂಲಕ ಕರಾಚಿಗೆ ಬಂದಿಳಿಯಬೇಕಿತ್ತು. ಆದ್ರೆ ಅಷ್ಟರಲ್ಲಿ ವಿಧಿ ಬೇರೆಯದ್ದೇ ಆಟ ಆಡಿದೆ.

Published On - 4:16 pm, Fri, 22 May 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!