AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ಕರಾಚಿ ವಿಮಾನ ಪತನ!

ಕರಾಚಿ: ಕರಾಚಿಯಲ್ಲಿ ನಾಗರಿಕ ವಿಮಾನವೊಂದು ಪತನಗೊಂಡಿದೆ. ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ಪತನವಾಗಿದೆ. ತಾಂತ್ರಿಕ ದೋಷದಿಂದ ವಸತಿ ಪ್ರದೇಶದಲ್ಲಿ, ಮನೆಗಳ ಮೇಲೆ A320 ವಿಮಾನ ನೋಸ್ ಡೈವ್​ ಹೊಡೆದು ಬಿದ್ದಿದೆ. Black Friday, Corona Effect ಪಾಕಿಸ್ತಾನಕ್ಕೆ ಇಂದು ಕಪ್ಪು ಶುಕ್ರವಾರ ಆಗಿದೆ. ಇಂದು  ರಂಜಾನ್ ಮಾಸದ ಕೊನೆಯ ಶುಕ್ರವಾರ.  ಕೊರೊನಾ ವೈರಸ್​ ಕಾಟದಿಂದಾಗಿ ದೀರ್ಘಕಾಲದ ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ವಿಮಾನವೊಂದು ಪಾಕಿಸ್ತಾನದಲ್ಲಿ ಅಪಘಾತಕ್ಕೀಡಾಗಿದೆ. ನತದೃಷ್ಟ PK-8303 flight ವಿಮಾನದಲ್ಲಿ […]

ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ಕರಾಚಿ ವಿಮಾನ ಪತನ!
ಸಾಧು ಶ್ರೀನಾಥ್​
|

Updated on:May 22, 2020 | 4:57 PM

Share

ಕರಾಚಿ: ಕರಾಚಿಯಲ್ಲಿ ನಾಗರಿಕ ವಿಮಾನವೊಂದು ಪತನಗೊಂಡಿದೆ. ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ಪತನವಾಗಿದೆ. ತಾಂತ್ರಿಕ ದೋಷದಿಂದ ವಸತಿ ಪ್ರದೇಶದಲ್ಲಿ, ಮನೆಗಳ ಮೇಲೆ A320 ವಿಮಾನ ನೋಸ್ ಡೈವ್​ ಹೊಡೆದು ಬಿದ್ದಿದೆ.

Black Friday, Corona Effect ಪಾಕಿಸ್ತಾನಕ್ಕೆ ಇಂದು ಕಪ್ಪು ಶುಕ್ರವಾರ ಆಗಿದೆ. ಇಂದು  ರಂಜಾನ್ ಮಾಸದ ಕೊನೆಯ ಶುಕ್ರವಾರ.  ಕೊರೊನಾ ವೈರಸ್​ ಕಾಟದಿಂದಾಗಿ ದೀರ್ಘಕಾಲದ ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ವಿಮಾನವೊಂದು ಪಾಕಿಸ್ತಾನದಲ್ಲಿ ಅಪಘಾತಕ್ಕೀಡಾಗಿದೆ. ನತದೃಷ್ಟ PK-8303 flight ವಿಮಾನದಲ್ಲಿ ಐದು ಸಿಬ್ಬಂದಿಯ ಜೊತೆಗೆ 51 ಮಂದಿ ಪುರುಷರು, 31 ಮಹಿಳೆಯರು ಮತ್ತು 9 ಮಕ್ಕಳು ಪ್ರಯಾಣಿಸಿದ್ದರು.

ರಂಜಾನ್ ಆಚರಣೆ ಮೇಲೆ ಕರಿಛಾಯೆ: ಪಾಕಿಸ್ತಾನ ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಗೆ ಸೇರಿದ ಈ ವಿಮಾನವು (PIA) ಲಾಹೋರ್​ ಮತ್ತು ಕರಾಚಿ ನಡುವೆ ಸಂಚರಿಸುತ್ತಿತ್ತು. ಕರಾಚಿಯಲ್ಲಿ ಜಿನ್ನಾ ಗಾರ್ಡನ್ ಏರಿಯಾದಲ್ಲಿ ಲ್ಯಾಂಡಿಂಗ್​ಗೆ ಒಂದೆರಡು ನಿಮಿಷ ಇರುವಾಗ ಬಿದ್ದಿದೆ. ಬಹುತೇಕ ಪ್ರಯಾಣಿಕರು ರಂಜಾನ್ ಆಚರಣೆಗೆಂದು ತಮ್ಮ ತಮ್ಮ ಊರುಗಳಿಗೆ ತೆರಳಲು ಲಾಹೋರ್​ನಿಂದ ವಿಮಾನದ ಮೂಲಕ ಕರಾಚಿಗೆ ಬಂದಿಳಿಯಬೇಕಿತ್ತು. ಆದ್ರೆ ಅಷ್ಟರಲ್ಲಿ ವಿಧಿ ಬೇರೆಯದ್ದೇ ಆಟ ಆಡಿದೆ.

Published On - 4:16 pm, Fri, 22 May 20

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!