AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ಕರಾಚಿ ವಿಮಾನ ಪತನ!

ಕರಾಚಿ: ಕರಾಚಿಯಲ್ಲಿ ನಾಗರಿಕ ವಿಮಾನವೊಂದು ಪತನಗೊಂಡಿದೆ. ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ಪತನವಾಗಿದೆ. ತಾಂತ್ರಿಕ ದೋಷದಿಂದ ವಸತಿ ಪ್ರದೇಶದಲ್ಲಿ, ಮನೆಗಳ ಮೇಲೆ A320 ವಿಮಾನ ನೋಸ್ ಡೈವ್​ ಹೊಡೆದು ಬಿದ್ದಿದೆ. Black Friday, Corona Effect ಪಾಕಿಸ್ತಾನಕ್ಕೆ ಇಂದು ಕಪ್ಪು ಶುಕ್ರವಾರ ಆಗಿದೆ. ಇಂದು  ರಂಜಾನ್ ಮಾಸದ ಕೊನೆಯ ಶುಕ್ರವಾರ.  ಕೊರೊನಾ ವೈರಸ್​ ಕಾಟದಿಂದಾಗಿ ದೀರ್ಘಕಾಲದ ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ವಿಮಾನವೊಂದು ಪಾಕಿಸ್ತಾನದಲ್ಲಿ ಅಪಘಾತಕ್ಕೀಡಾಗಿದೆ. ನತದೃಷ್ಟ PK-8303 flight ವಿಮಾನದಲ್ಲಿ […]

ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ಕರಾಚಿ ವಿಮಾನ ಪತನ!
ಸಾಧು ಶ್ರೀನಾಥ್​
|

Updated on:May 22, 2020 | 4:57 PM

Share

ಕರಾಚಿ: ಕರಾಚಿಯಲ್ಲಿ ನಾಗರಿಕ ವಿಮಾನವೊಂದು ಪತನಗೊಂಡಿದೆ. ಕರಾಚಿ ಏರ್​ಪೋರ್ಟ್​ ಬಳಿ ಲ್ಯಾಂಡಿಂಗ್ ಮಾಡಲು ಒಂದೆರಡು ನಿಮಿಷ ಇರುವಾಗ ಪತನವಾಗಿದೆ. ತಾಂತ್ರಿಕ ದೋಷದಿಂದ ವಸತಿ ಪ್ರದೇಶದಲ್ಲಿ, ಮನೆಗಳ ಮೇಲೆ A320 ವಿಮಾನ ನೋಸ್ ಡೈವ್​ ಹೊಡೆದು ಬಿದ್ದಿದೆ.

Black Friday, Corona Effect ಪಾಕಿಸ್ತಾನಕ್ಕೆ ಇಂದು ಕಪ್ಪು ಶುಕ್ರವಾರ ಆಗಿದೆ. ಇಂದು  ರಂಜಾನ್ ಮಾಸದ ಕೊನೆಯ ಶುಕ್ರವಾರ.  ಕೊರೊನಾ ವೈರಸ್​ ಕಾಟದಿಂದಾಗಿ ದೀರ್ಘಕಾಲದ ಲಾಕ್​ಡೌನ್​ ಬಳಿಕ ಸಂಚಾರ ಕೈಗೊಂಡಿದ್ದ ವಿಮಾನವೊಂದು ಪಾಕಿಸ್ತಾನದಲ್ಲಿ ಅಪಘಾತಕ್ಕೀಡಾಗಿದೆ. ನತದೃಷ್ಟ PK-8303 flight ವಿಮಾನದಲ್ಲಿ ಐದು ಸಿಬ್ಬಂದಿಯ ಜೊತೆಗೆ 51 ಮಂದಿ ಪುರುಷರು, 31 ಮಹಿಳೆಯರು ಮತ್ತು 9 ಮಕ್ಕಳು ಪ್ರಯಾಣಿಸಿದ್ದರು.

ರಂಜಾನ್ ಆಚರಣೆ ಮೇಲೆ ಕರಿಛಾಯೆ: ಪಾಕಿಸ್ತಾನ ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಗೆ ಸೇರಿದ ಈ ವಿಮಾನವು (PIA) ಲಾಹೋರ್​ ಮತ್ತು ಕರಾಚಿ ನಡುವೆ ಸಂಚರಿಸುತ್ತಿತ್ತು. ಕರಾಚಿಯಲ್ಲಿ ಜಿನ್ನಾ ಗಾರ್ಡನ್ ಏರಿಯಾದಲ್ಲಿ ಲ್ಯಾಂಡಿಂಗ್​ಗೆ ಒಂದೆರಡು ನಿಮಿಷ ಇರುವಾಗ ಬಿದ್ದಿದೆ. ಬಹುತೇಕ ಪ್ರಯಾಣಿಕರು ರಂಜಾನ್ ಆಚರಣೆಗೆಂದು ತಮ್ಮ ತಮ್ಮ ಊರುಗಳಿಗೆ ತೆರಳಲು ಲಾಹೋರ್​ನಿಂದ ವಿಮಾನದ ಮೂಲಕ ಕರಾಚಿಗೆ ಬಂದಿಳಿಯಬೇಕಿತ್ತು. ಆದ್ರೆ ಅಷ್ಟರಲ್ಲಿ ವಿಧಿ ಬೇರೆಯದ್ದೇ ಆಟ ಆಡಿದೆ.

Published On - 4:16 pm, Fri, 22 May 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ