AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕಾಫ್ ವೇಳೆ ಕಟ್ಟಡಕ್ಕೆ ಡಿಕ್ಕಿ: ನೂರಾರು ಪ್ರಯಾಣಿಕರಿದ್ದ ವಿಮಾನ ಪತನ

ಕಜಕಿಸ್ತಾನ: ಕಜಕಿಸ್ತಾನದ ಆಲ್ಮಟಿ ಏರ್‌ಪೋರ್ಟ್‌ ಬಳಿ ಭೀಕರ ವಿಮಾನ ಅಪಘಾತವಾಗಿದೆ. ಟೇಕಾಫ್ ಆಗುವ ವೇಳೆ ಕಟ್ಟಡಕ್ಕೆ ಡಿಕ್ಕಿ ಹೊಡೆದು ನೂರಾರು ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ದುರಂತಕ್ಕೀಡಾದ ವಿಮಾನವು ಬೆಕ್‌ ಏರ್‌ಲೈನ್ಸ್‌ಗೆ ಸೇರಿದ್ದಾಗಿದೆ. ವಿಮಾನದಲ್ಲಿ ಐದು ಮಂದಿ ಸಿಬ್ಬಂದಿ ಸೇರಿ 100 ಜನ ತೆರಳುತ್ತಿದ್ದರು. 30 ಮಂದಿ ಸಾವಿಗೀಡಾಗಿದ್ದು, 35 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ರನ್ ವೇ ಅಂತ್ಯದಲ್ಲಿ ಹಳ್ಳಿಯಿದ್ದು, ಹಿಮಾವೃತ ಪ್ರದೇಶದಲ್ಲಿ ಅಪಘಾತ ನಡೆದಿದೆ. ​

ಟೇಕಾಫ್ ವೇಳೆ ಕಟ್ಟಡಕ್ಕೆ ಡಿಕ್ಕಿ: ನೂರಾರು ಪ್ರಯಾಣಿಕರಿದ್ದ ವಿಮಾನ ಪತನ
ಸಾಧು ಶ್ರೀನಾಥ್​
|

Updated on:Dec 27, 2019 | 11:14 AM

Share

ಕಜಕಿಸ್ತಾನ: ಕಜಕಿಸ್ತಾನದ ಆಲ್ಮಟಿ ಏರ್‌ಪೋರ್ಟ್‌ ಬಳಿ ಭೀಕರ ವಿಮಾನ ಅಪಘಾತವಾಗಿದೆ. ಟೇಕಾಫ್ ಆಗುವ ವೇಳೆ ಕಟ್ಟಡಕ್ಕೆ ಡಿಕ್ಕಿ ಹೊಡೆದು ನೂರಾರು ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ದುರಂತಕ್ಕೀಡಾದ ವಿಮಾನವು ಬೆಕ್‌ ಏರ್‌ಲೈನ್ಸ್‌ಗೆ ಸೇರಿದ್ದಾಗಿದೆ. ವಿಮಾನದಲ್ಲಿ ಐದು ಮಂದಿ ಸಿಬ್ಬಂದಿ ಸೇರಿ 100 ಜನ ತೆರಳುತ್ತಿದ್ದರು. 30 ಮಂದಿ ಸಾವಿಗೀಡಾಗಿದ್ದು, 35 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ರನ್ ವೇ ಅಂತ್ಯದಲ್ಲಿ ಹಳ್ಳಿಯಿದ್ದು, ಹಿಮಾವೃತ ಪ್ರದೇಶದಲ್ಲಿ ಅಪಘಾತ ನಡೆದಿದೆ. ​

Published On - 11:08 am, Fri, 27 December 19

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ