AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕಾಫ್ ವೇಳೆ ಕಟ್ಟಡಕ್ಕೆ ಡಿಕ್ಕಿ: ನೂರಾರು ಪ್ರಯಾಣಿಕರಿದ್ದ ವಿಮಾನ ಪತನ

ಕಜಕಿಸ್ತಾನ: ಕಜಕಿಸ್ತಾನದ ಆಲ್ಮಟಿ ಏರ್‌ಪೋರ್ಟ್‌ ಬಳಿ ಭೀಕರ ವಿಮಾನ ಅಪಘಾತವಾಗಿದೆ. ಟೇಕಾಫ್ ಆಗುವ ವೇಳೆ ಕಟ್ಟಡಕ್ಕೆ ಡಿಕ್ಕಿ ಹೊಡೆದು ನೂರಾರು ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ದುರಂತಕ್ಕೀಡಾದ ವಿಮಾನವು ಬೆಕ್‌ ಏರ್‌ಲೈನ್ಸ್‌ಗೆ ಸೇರಿದ್ದಾಗಿದೆ. ವಿಮಾನದಲ್ಲಿ ಐದು ಮಂದಿ ಸಿಬ್ಬಂದಿ ಸೇರಿ 100 ಜನ ತೆರಳುತ್ತಿದ್ದರು. 30 ಮಂದಿ ಸಾವಿಗೀಡಾಗಿದ್ದು, 35 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ರನ್ ವೇ ಅಂತ್ಯದಲ್ಲಿ ಹಳ್ಳಿಯಿದ್ದು, ಹಿಮಾವೃತ ಪ್ರದೇಶದಲ್ಲಿ ಅಪಘಾತ ನಡೆದಿದೆ. ​

ಟೇಕಾಫ್ ವೇಳೆ ಕಟ್ಟಡಕ್ಕೆ ಡಿಕ್ಕಿ: ನೂರಾರು ಪ್ರಯಾಣಿಕರಿದ್ದ ವಿಮಾನ ಪತನ
ಸಾಧು ಶ್ರೀನಾಥ್​
|

Updated on:Dec 27, 2019 | 11:14 AM

Share

ಕಜಕಿಸ್ತಾನ: ಕಜಕಿಸ್ತಾನದ ಆಲ್ಮಟಿ ಏರ್‌ಪೋರ್ಟ್‌ ಬಳಿ ಭೀಕರ ವಿಮಾನ ಅಪಘಾತವಾಗಿದೆ. ಟೇಕಾಫ್ ಆಗುವ ವೇಳೆ ಕಟ್ಟಡಕ್ಕೆ ಡಿಕ್ಕಿ ಹೊಡೆದು ನೂರಾರು ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ದುರಂತಕ್ಕೀಡಾದ ವಿಮಾನವು ಬೆಕ್‌ ಏರ್‌ಲೈನ್ಸ್‌ಗೆ ಸೇರಿದ್ದಾಗಿದೆ. ವಿಮಾನದಲ್ಲಿ ಐದು ಮಂದಿ ಸಿಬ್ಬಂದಿ ಸೇರಿ 100 ಜನ ತೆರಳುತ್ತಿದ್ದರು. 30 ಮಂದಿ ಸಾವಿಗೀಡಾಗಿದ್ದು, 35 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ರನ್ ವೇ ಅಂತ್ಯದಲ್ಲಿ ಹಳ್ಳಿಯಿದ್ದು, ಹಿಮಾವೃತ ಪ್ರದೇಶದಲ್ಲಿ ಅಪಘಾತ ನಡೆದಿದೆ. ​

Published On - 11:08 am, Fri, 27 December 19

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ