AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕಾಫ್ ವೇಳೆ ಕಟ್ಟಡಕ್ಕೆ ಡಿಕ್ಕಿ: ನೂರಾರು ಪ್ರಯಾಣಿಕರಿದ್ದ ವಿಮಾನ ಪತನ

ಕಜಕಿಸ್ತಾನ: ಕಜಕಿಸ್ತಾನದ ಆಲ್ಮಟಿ ಏರ್‌ಪೋರ್ಟ್‌ ಬಳಿ ಭೀಕರ ವಿಮಾನ ಅಪಘಾತವಾಗಿದೆ. ಟೇಕಾಫ್ ಆಗುವ ವೇಳೆ ಕಟ್ಟಡಕ್ಕೆ ಡಿಕ್ಕಿ ಹೊಡೆದು ನೂರಾರು ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ದುರಂತಕ್ಕೀಡಾದ ವಿಮಾನವು ಬೆಕ್‌ ಏರ್‌ಲೈನ್ಸ್‌ಗೆ ಸೇರಿದ್ದಾಗಿದೆ. ವಿಮಾನದಲ್ಲಿ ಐದು ಮಂದಿ ಸಿಬ್ಬಂದಿ ಸೇರಿ 100 ಜನ ತೆರಳುತ್ತಿದ್ದರು. 30 ಮಂದಿ ಸಾವಿಗೀಡಾಗಿದ್ದು, 35 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ರನ್ ವೇ ಅಂತ್ಯದಲ್ಲಿ ಹಳ್ಳಿಯಿದ್ದು, ಹಿಮಾವೃತ ಪ್ರದೇಶದಲ್ಲಿ ಅಪಘಾತ ನಡೆದಿದೆ. ​

ಟೇಕಾಫ್ ವೇಳೆ ಕಟ್ಟಡಕ್ಕೆ ಡಿಕ್ಕಿ: ನೂರಾರು ಪ್ರಯಾಣಿಕರಿದ್ದ ವಿಮಾನ ಪತನ
ಸಾಧು ಶ್ರೀನಾಥ್​
|

Updated on:Dec 27, 2019 | 11:14 AM

Share

ಕಜಕಿಸ್ತಾನ: ಕಜಕಿಸ್ತಾನದ ಆಲ್ಮಟಿ ಏರ್‌ಪೋರ್ಟ್‌ ಬಳಿ ಭೀಕರ ವಿಮಾನ ಅಪಘಾತವಾಗಿದೆ. ಟೇಕಾಫ್ ಆಗುವ ವೇಳೆ ಕಟ್ಟಡಕ್ಕೆ ಡಿಕ್ಕಿ ಹೊಡೆದು ನೂರಾರು ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ದುರಂತಕ್ಕೀಡಾದ ವಿಮಾನವು ಬೆಕ್‌ ಏರ್‌ಲೈನ್ಸ್‌ಗೆ ಸೇರಿದ್ದಾಗಿದೆ. ವಿಮಾನದಲ್ಲಿ ಐದು ಮಂದಿ ಸಿಬ್ಬಂದಿ ಸೇರಿ 100 ಜನ ತೆರಳುತ್ತಿದ್ದರು. 30 ಮಂದಿ ಸಾವಿಗೀಡಾಗಿದ್ದು, 35 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ರನ್ ವೇ ಅಂತ್ಯದಲ್ಲಿ ಹಳ್ಳಿಯಿದ್ದು, ಹಿಮಾವೃತ ಪ್ರದೇಶದಲ್ಲಿ ಅಪಘಾತ ನಡೆದಿದೆ. ​

Published On - 11:08 am, Fri, 27 December 19

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್