AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Speech: ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪು: ಅಮೆರಿಕದ ನ್ಯೂಯಾರ್ಕ್​ನಲ್ಲಿ ಪ್ರಧಾನಿ ಮೋದಿ ಮಾತು

PM Modi Speech in US: ಪಧಾನಿ ನರೇಂದ್ರ ಮೋದಿಯವರು 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇಂದು(ಸೆ.22) ನ್ಯೂಯಾರ್ಕ್‌ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು ‘ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

PM Modi Speech: ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪು: ಅಮೆರಿಕದ ನ್ಯೂಯಾರ್ಕ್​ನಲ್ಲಿ ಪ್ರಧಾನಿ ಮೋದಿ ಮಾತು
ನ್ಯೂಯಾರ್ಕ್‌ನಲ್ಲಿ ಪ್ರಧಾನಿ ಮೋದಿ ಭಾಷಣ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Sep 22, 2024 | 10:59 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಅದರಂತೆ ಇಂದು(ಸೆ.22) ನ್ಯೂಯಾರ್ಕ್‌ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ನಾನು ಸ್ವರಾಜ್ಯಕ್ಕಾಗಿ ನನ್ನ ಪ್ರಾಣವನ್ನು ತೆರಲು ಸಾಧ್ಯವಿಲ್ಲ. ಆದರೆ, ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪಾಗಿಡುತ್ತೇನೆ. ನಿಮ್ಮ ಪ್ರೀತಿ ನನಗೆ ಆಶೀರ್ವಾದವಾಗಿದೆ ಎಂದರು.

ನೀವು ಭಾರತವನ್ನು ಅಮೆರಿಕಕ್ಕೆ ಮತ್ತು ಅಮೆರಿಕವನ್ನು ಭಾರತಕ್ಕೆ ಸಂಪರ್ಕಿಸಿದ್ದೀರಿ. ನಿಮ್ಮ ಕೌಶಲ್ಯ, ಪ್ರತಿಭೆ ಮತ್ತು ಬದ್ಧತೆಗೆ ಯಾವುದೇ ಸ್ಪರ್ಧೆಯಿಲ್ಲ. ನೀವು ಏಳು ಸಮುದ್ರಗಳ ಅಂತರದಲ್ಲಿ ಬಂದಿರಬಹುದು, ಆದರೆ ಯಾವುದೇ ಸಮುದ್ರವು ನಿಮ್ಮನ್ನು ಭಾರತದಿಂದ ದೂರವಿರಿಸುವಷ್ಟು ಆಳವನ್ನು ಹೊಂದಿಲ್ಲ. ಭಾರತ ನಮಗೆ ಕಲಿಸಿದುದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ:ಕಳ್ಳಸಾಗಣೆಯಾಗಿದ್ದ ಭಾರತದ 297 ಅಮೂಲ್ಯ ಪ್ರಾಚೀನ ವಸ್ತುಗಳನ್ನು ಮೋದಿಗೆ ಹಸ್ತಾಂತರಿಸಿದ ಬೈಡನ್

ನನಗೆ AI ಎಂದರೆ ಅಮೆರಿಕ-ಭಾರತ

ನಾವು ಎಲ್ಲಿಗೆ ಹೋದರೂ, ನಾವು ಎಲ್ಲರನ್ನು ಕುಟುಂಬವಾಗಿ ಸ್ವೀಕರಿಸುತ್ತೇವೆ. ವೈವಿಧ್ಯತೆಯನ್ನು ಅರ್ಥಮಾಡಿಕೊಳ್ಳುವುದು, ವೈವಿಧ್ಯತೆಯಲ್ಲಿ ಬದುಕುವುದು ನಮ್ಮ ರಕ್ತನಾಳಗಳಲ್ಲಿದೆ. ಇದೇ ವೇಳೆ ತಮಾಷೆಯಾಗಿ ಜಗತ್ತಿಗೆ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕ-ಭಾರತ ಎಂದರು. ಇನ್ನು ಭಾರತವು ಈಗ ಅವಕಾಶಗಳ ನಾಡಾಗಿದೆ. ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುತ್ತದೆ. ಭಾರತ ಶಕ್ತಿ ಮತ್ತು ಕನಸುಗಳಿಂದ ತುಂಬಿದೆ. ಪ್ರತಿದಿನ ನಾವು ಹೊಸ ಹೊಸ ಸಾಧನೆಗಳನ್ನ ಕಾಣುತ್ತೇವೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Sun, 22 September 24

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ