AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Speech: ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪು: ಅಮೆರಿಕದ ನ್ಯೂಯಾರ್ಕ್​ನಲ್ಲಿ ಪ್ರಧಾನಿ ಮೋದಿ ಮಾತು

PM Modi Speech in US: ಪಧಾನಿ ನರೇಂದ್ರ ಮೋದಿಯವರು 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇಂದು(ಸೆ.22) ನ್ಯೂಯಾರ್ಕ್‌ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು ‘ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

PM Modi Speech: ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪು: ಅಮೆರಿಕದ ನ್ಯೂಯಾರ್ಕ್​ನಲ್ಲಿ ಪ್ರಧಾನಿ ಮೋದಿ ಮಾತು
ನ್ಯೂಯಾರ್ಕ್‌ನಲ್ಲಿ ಪ್ರಧಾನಿ ಮೋದಿ ಭಾಷಣ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Sep 22, 2024 | 10:59 PM

ಪ್ರಧಾನಿ ನರೇಂದ್ರ ಮೋದಿ(Narendra Modi) 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಅದರಂತೆ ಇಂದು(ಸೆ.22) ನ್ಯೂಯಾರ್ಕ್‌ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ನಾನು ಸ್ವರಾಜ್ಯಕ್ಕಾಗಿ ನನ್ನ ಪ್ರಾಣವನ್ನು ತೆರಲು ಸಾಧ್ಯವಿಲ್ಲ. ಆದರೆ, ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪಾಗಿಡುತ್ತೇನೆ. ನಿಮ್ಮ ಪ್ರೀತಿ ನನಗೆ ಆಶೀರ್ವಾದವಾಗಿದೆ ಎಂದರು.

ನೀವು ಭಾರತವನ್ನು ಅಮೆರಿಕಕ್ಕೆ ಮತ್ತು ಅಮೆರಿಕವನ್ನು ಭಾರತಕ್ಕೆ ಸಂಪರ್ಕಿಸಿದ್ದೀರಿ. ನಿಮ್ಮ ಕೌಶಲ್ಯ, ಪ್ರತಿಭೆ ಮತ್ತು ಬದ್ಧತೆಗೆ ಯಾವುದೇ ಸ್ಪರ್ಧೆಯಿಲ್ಲ. ನೀವು ಏಳು ಸಮುದ್ರಗಳ ಅಂತರದಲ್ಲಿ ಬಂದಿರಬಹುದು, ಆದರೆ ಯಾವುದೇ ಸಮುದ್ರವು ನಿಮ್ಮನ್ನು ಭಾರತದಿಂದ ದೂರವಿರಿಸುವಷ್ಟು ಆಳವನ್ನು ಹೊಂದಿಲ್ಲ. ಭಾರತ ನಮಗೆ ಕಲಿಸಿದುದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ:ಕಳ್ಳಸಾಗಣೆಯಾಗಿದ್ದ ಭಾರತದ 297 ಅಮೂಲ್ಯ ಪ್ರಾಚೀನ ವಸ್ತುಗಳನ್ನು ಮೋದಿಗೆ ಹಸ್ತಾಂತರಿಸಿದ ಬೈಡನ್

ನನಗೆ AI ಎಂದರೆ ಅಮೆರಿಕ-ಭಾರತ

ನಾವು ಎಲ್ಲಿಗೆ ಹೋದರೂ, ನಾವು ಎಲ್ಲರನ್ನು ಕುಟುಂಬವಾಗಿ ಸ್ವೀಕರಿಸುತ್ತೇವೆ. ವೈವಿಧ್ಯತೆಯನ್ನು ಅರ್ಥಮಾಡಿಕೊಳ್ಳುವುದು, ವೈವಿಧ್ಯತೆಯಲ್ಲಿ ಬದುಕುವುದು ನಮ್ಮ ರಕ್ತನಾಳಗಳಲ್ಲಿದೆ. ಇದೇ ವೇಳೆ ತಮಾಷೆಯಾಗಿ ಜಗತ್ತಿಗೆ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕ-ಭಾರತ ಎಂದರು. ಇನ್ನು ಭಾರತವು ಈಗ ಅವಕಾಶಗಳ ನಾಡಾಗಿದೆ. ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುತ್ತದೆ. ಭಾರತ ಶಕ್ತಿ ಮತ್ತು ಕನಸುಗಳಿಂದ ತುಂಬಿದೆ. ಪ್ರತಿದಿನ ನಾವು ಹೊಸ ಹೊಸ ಸಾಧನೆಗಳನ್ನ ಕಾಣುತ್ತೇವೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Sun, 22 September 24

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!