AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi In US: ಜೋ ಬೈಡನ್ ಅವರ 9 ವರ್ಷಗಳ ಆಸೆ ಇಂದು ಈಡೇರಿದೆ ಎಂದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಅಮೆರಿಕ ಪ್ರವಾಸದಲ್ಲಿದ್ದಾರೆ, ಈ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ದಂಪತಿ ಔತಣಕೂಟವೊಂದನ್ನು ಆಯೋಜಿಸಿದ್ದರು.

PM Modi In US: ಜೋ ಬೈಡನ್ ಅವರ 9 ವರ್ಷಗಳ ಆಸೆ ಇಂದು ಈಡೇರಿದೆ ಎಂದ ಪ್ರಧಾನಿ ಮೋದಿ
ಮೋದಿImage Credit source: Hindustan Times
ನಯನಾ ರಾಜೀವ್
|

Updated on: Jun 23, 2023 | 8:19 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಅಮೆರಿಕ ಪ್ರವಾಸದಲ್ಲಿದ್ದಾರೆ, ಈ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ (Joe Biden) ದಂಪತಿ ಔತಣಕೂಟವೊಂದನ್ನು ಆಯೋಜಿಸಿದ್ದರು. ಈ ಔತಣ ಕೂಟ ಆಯೋಜನೆಗಾಗಿ ಮೋದಿ ಧನ್ಯವಾದ ಅರ್ಪಿಸಿದರು. ಬೈಡನ್ ಅವರ 9 ವರ್ಷದ ಆಸೆ ಏನು?: ಪ್ರಧಾನಿ ನರೇಂದ್ರ ಮೋದಿಯವರುಗೆ ಔತಣ ಕೂಟವನ್ನು ಆಯೋಜಿಸುವ ಮೂಲಕ ಜೋ ಬೈಡನ್ ತಮ್ಮ 9 ವರ್ಷದ ಆಸೆಯನ್ನು ಪೂರೈಸಿಕೊಂಡಿದ್ದಾರೆ.

2014ರಲ್ಲಿ ಕಾಕತಾಳೀಯವೆಂಬಂತೆ ನರೇಂದ್ರ ಮೋದಿಯವರು 9 ದಿನಗಳ ನವರಾತ್ರಿ ಉಪವಾಸ ಕೈಗೊಂಡಿದ್ದರು, ಅದೇ ಸಮಯದಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು, ಜೋ ಬೈಡನ್ ಅವರು ಮೋದಿಯವರ ಬಳಿ ಏನನ್ನೂ ತಿನ್ನುವುದಿಲ್ಲವೇ ಎಂದು ಪದೇ ಪದೇ ಕೇಳಿದ್ದರಂತೆ. ಬೈಡನ್ ಈ ಬಗ್ಗೆ ತುಂಬಾ ಬೇಸರ ಮಾಡಿಕೊಂಡಿದ್ದರು, ಆ ಸಮಯದಲ್ಲಿ ನನಗೆ ಪ್ರೀತಿ ಉಣಬಡಿಸಬೇಕೆಂಬ ನಿಮ್ಮ ಆಸೆ ಈಗ ಈಡೇರಿದೆ ಎಂದು ನಾನು ಭಾವಿಸುತ್ತೇನೆ ಎಂದರು.

ಮತ್ತಷ್ಟು ಓದಿ: PM Modi Speech: ಭಾರತ, ಅಮೆರಿಕ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳು; ಅಮೆರಿಕ ಸಂಸತ್ ಜಂಟಿ ಅಧಿವೇಶನದಲ್ಲಿ ಮೋದಿ ಮಾತು

ಭಾರತೀಯ ಮೌಲ್ಯಗಳು, ಭಾರತದ ಪ್ರಜಾಸತ್ತಾತ್ಮಕ ಸಂಪ್ರದಾಯಗಳಿಂದ ತುಂಬಿರುವ ಭಾರತೀಯ ಅಮೆರಿಕನ್ ಜನರು ಬಹಳ ದೂರ ಸಾಗಿದ್ದಾರೆ. ಭಾರತೀಯರಿಗೆ ಅಮೆರಿಕವೂ ಸದಾ ಗೌರವದಿಂದ ಬರಮಾಡಿಕೊಂಡಿದೆ.

ಭಾರತೀಯ ಮೌಲ್ಯಗಳನ್ನು ಹೊತ್ತು ಅಮೆರಿಕದಲ್ಲಿ ಸಮಾಜ ಹಾಗೂ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಕೊಡುಗೆಗಳನ್ನು ನೀಡಿದ್ದಾರೆ ಎಂದರು.

ಸುಮಾರು ಒಂದು ದಶಕದ ಹಿಂದೆ ಜೋ ಬೈಡನ್ ಅಮೆರಿಕದ ಉಪಾಧ್ಯಕ್ಷರಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು. ಇಂದಿಗೂ ಅವರು ಅದೇ ಬದ್ಧತೆಯನ್ನು ಅವರಲ್ಲಿ ಕಾಣುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ