AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ.

PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on:May 23, 2023 | 1:04 PM

Share

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ. ಪ್ರಧಾನಿಯವರ ಮೆಗಾ ಶೋ ನಡೆಯಲಿರುವ ಸಿಡ್ನಿ ಒಲಿಂಪಿಕ್ ಪಾರ್ಕ್‌ನ ಎಲ್ಲಾ ಟಿಕೆಟ್‌ಗಳು ಈಗಾಗಲೇ ಬುಕ್ ಆಗಿವೆ. ಆಸ್ಟ್ರೇಲಿಯದ ವಿವಿಧ ನಗರಗಳಿಂದ ಜನರು ಪ್ರಧಾನಿಯವರ ಮಾತುಗಳನ್ನು ಕೇಳಲು ಸಿಡ್ನಿ ತಲುಪುತ್ತಿದ್ದಾರೆ, ಇಂದು ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅನೇಕ ದೊಡ್ಡ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದ್ದರು. ಇದಾದ ಬಳಿಕ ಮಧ್ಯಾಹ್ನ ಸಿಡ್ನಿಯಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: PM Modi in Australia: ಆಸ್ಟ್ರೇಲಿಯಾ ಜತೆಗಿನ ಬಾಂಧವ್ಯ ಮುಂದಿನ ಹಂತಕ್ಕೆ; ಪ್ರಧಾನಿ ಮೋದಿ

ಆಸ್ಟ್ರೇಲಿಯನ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ 2016 ರ ಜನಗಣತಿಯ ಪ್ರಕಾರ, ಆಸ್ಟ್ರೇಲಿಯಾದಲ್ಲಿ 619,164 ಜನರು ತಾವು ಭಾರತೀಯ ಮೂಲದವರು ಎಂದು ಘೋಷಿಸಿದ್ದಾರೆ.

ಇದು ಆಸ್ಟ್ರೇಲಿಯನ್ ಜನಸಂಖ್ಯೆಯ 2.8 ಪ್ರತಿಶತವಾಗಿದೆ. ಆ ಪೈಕಿ 592,000 ಜನ ಭಾರತದಲ್ಲಿ ಜನಿಸಿದ್ದಾರೆ. ಪ್ರಧಾನಿ ಮೋದಿ ಅವರು ಕೊನೆಯ ಬಾರಿಗೆ 2014 ರಲ್ಲಿ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದರು.

12 ಗಂಟೆಗೆ  ಗೇಟ್​ಗಳು ತೆರೆಯಲಾಗಿದೆ, ಮಧ್ಯಾಹ್ನ 1 ಗಂಟೆಗೆ ಇಂಟರ್​ನಲ್​ ಗೇಟ್​ಗಳು ತೆರೆಯಲಿವೆ, 2 ಗಂಟೆಯವರೆಗೆ ಇಂಟರ್​ನಲ್ ಗೇಟ್​ಗಳು ತೆರೆದಿರಲಿವೆ. ಮಧ್ಯಾಹ್ನ 2.45ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 4.30ಕ್ಕೆ ಗೇಟ್​ ಮುಚ್ಚಲಾಗುತ್ತದೆ. 6 ಗಂಟೆಗೆ ಗಣ್ಯರು ಆಗಮಿಸುತ್ತಾರೆ. ಬಳಿಕ ಪ್ರಧಾನಿ ಮೋದಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Tue, 23 May 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?