AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ: ಭಾರತವನ್ನ ನೆನೆದ ಕಮಲಾ ಹ್ಯಾರಿಸ್​

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾ ಪ್ರವಾಸದಲ್ಲಿದ್ದಾರೆ. ಮೂರನೆಯ ದಿನವಾದ ಇಂದು (ಜೂ.23) ವೈಟ್​ಹೌಸ್​ನಲ್ಲಿ ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

PM Narendra Modi: ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ: ಭಾರತವನ್ನ ನೆನೆದ ಕಮಲಾ ಹ್ಯಾರಿಸ್​
ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ
ವಿವೇಕ ಬಿರಾದಾರ
|

Updated on: Jun 23, 2023 | 11:08 PM

Share

ವಾಷಿಂಗ್ಟನ್​​: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಅಮೆರಿಕಾ (America) ಪ್ರವಾಸದಲ್ಲಿದ್ದಾರೆ. ಮೂರನೆಯ ದಿನವಾದ ಇಂದು (ಜೂ.23) ವ್ಯಾಪಾರ, ತಂತ್ರಜ್ಞಾನ, ಫ್ಯಾಷನ್​​ ಮತ್ತು ಮನರಂಜನೆಯ ಪ್ರಮುಖ ಭಾರತೀಯ ಮತ್ತು ಅಮೆರಿಕನ್​ ವ್ಯಕ್ತಿಗಳು ಪ್ರಧಾನಿ ಮೋದಿಯವರೊಂದಿಗೆ ಗೌರವಾರ್ಥ ವೈಟ್​ ಹೌಸ್ (White house) ಔತಣ ಕೂಟದಲ್ಲಿ ಭಾಗವಹಿಸಿದ್ದರು. ಇದಾದ ಬಳಿಕ ವೈಟ್​ಹೌಸ್​ನಲ್ಲಿ ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಸಂವಾದದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್​, ಪ್ರಧಾನಿ ನರೇಂದ್ರ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾಡೆಲ್ಲಾ, ಗೂಗಲ್​​ನ ಸಿಇಒ ಸುಂದರ್ ಪಿಚೈ, ಫೇಸ್​ಬುಕ್​ ಸಿಇಒ ಮಾರ್ಕ್ ಜುಕರ್​ಬರ್ಗ್, ಲಿಸಾ ಸು, ಟಿಮ್ ಕುಕ್, ಮುಕೇಶ್ ಅಂಬಾನಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಅವರಿಗೆ ಅಭಿನಂದನೆ ಸಲ್ಲಿಸುವೆ. ಕಮಲಾ ಹ್ಯಾರಿಸ್ ಪೂರ್ವಜರು ಭಾರತದಿಂದ ಬಂದವರು ಎಂದರು.

ನನ್ನ ಜೀವನದಲ್ಲಿ ಭಾರತ ಪ್ರಮುಖಪಾತ್ರ ವಹಿಸುತ್ತಿದೆ. ಪ್ರಧಾನಿ ಮೋದಿ ಜಾಗತಿಕ ನಾಯಕನಾಗಿ ಮುನ್ನಡೆಸುತ್ತಿದ್ದಾರೆ ಎಂದು ವೈಟ್​ಹೌಸ್​ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭಾರತದ ಮೂಲವನ್ನು ಮೆಲುಕು ಹಾಕಿದರು.

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ